ETV Bharat / state

ಮುತಾಲಿಕ್​ ಜನ್ಮದಿನದ ಪ್ರಯುಕ್ತ‌ ಶ್ರೀರಾಮಸೇನೆ ಕಾರ್ಯಕರ್ತರಿಂದ ವಿಶೇಷ ಪೂಜೆ

author img

By

Published : Jan 23, 2020, 12:42 PM IST

ಪ್ರಮೋದ್​ ಮುತಾಲಿಕ್​ ಜನ್ಮದಿನದ ಪ್ರಯುಕ್ತ ಶ್ರೀರಾಮಸೇನೆ ಕಾರ್ಯಕರ್ತರು ಹನುಮಂತ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಿಹಿ ಹಂಚಿದ್ದಾರೆ.

Sri ramasena Activists
ಶ್ರೀರಾಮಸೇನೆ ಕಾರ್ಯಕರ್ತರು

ಧಾರವಾಡ: ಶ್ರೀರಾಮಸೇನೆಯ ಸಂಸ್ಥಾಪಕ‌ ಅಧ್ಯಕ್ಷ ಪ್ರಮೋದ್​ ಮುತಾಲಿಕ್​ ಜನ್ಮದಿನದ ಅಂಗವಾಗಿ ಶ್ರೀರಾಮಸೇನೆ ಕಾರ್ಯಕರ್ತರು ಜಯಘೋಷ ಹಾಕಿ ಹನುಮಂತ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ವಿಶೇಷ ಪೂಜೆ ಸಲ್ಲಿಸಿದ ಶ್ರೀರಾಮಸೇನೆ ಕಾರ್ಯಕರ್ತರು

ಜನ್ಮದಿನ ಪ್ರಯುಕ್ತ ಧಾರವಾಡದ ಟಿಕಾರೆ ರಸ್ತೆಯ ಲೈನ್ ಬಜಾರ್​ನ ಹನುಮಂತ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.

ಧಾರವಾಡ: ಶ್ರೀರಾಮಸೇನೆಯ ಸಂಸ್ಥಾಪಕ‌ ಅಧ್ಯಕ್ಷ ಪ್ರಮೋದ್​ ಮುತಾಲಿಕ್​ ಜನ್ಮದಿನದ ಅಂಗವಾಗಿ ಶ್ರೀರಾಮಸೇನೆ ಕಾರ್ಯಕರ್ತರು ಜಯಘೋಷ ಹಾಕಿ ಹನುಮಂತ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ವಿಶೇಷ ಪೂಜೆ ಸಲ್ಲಿಸಿದ ಶ್ರೀರಾಮಸೇನೆ ಕಾರ್ಯಕರ್ತರು

ಜನ್ಮದಿನ ಪ್ರಯುಕ್ತ ಧಾರವಾಡದ ಟಿಕಾರೆ ರಸ್ತೆಯ ಲೈನ್ ಬಜಾರ್​ನ ಹನುಮಂತ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.

Intro:ಧಾರವಾಡ: ಶ್ರೀರಾಮಸೇನೆಯ ಸಂಸ್ಥಾಪಕ‌ ಅಧ್ಯಕ್ಷ ಪ್ರಮೋದ ಮುತಾಲಿಕ ಅವರ ಜನ್ಮದಿನದ ಅಂಗವಾಗಿ ಶ್ರೀರಾಮಸೇನೆ ಕಾರ್ಯಕರ್ತರು ಜಯಘೋಷ ಹಾಕಿ ವಿಶೇಷ ಪೂಜೆ ಸಲ್ಲಿಸಿದ್ದಾರೆ..

ಜನ್ಮದಿನ ಪ್ರಯುಕ್ತ ಧಾರವಾಡದ ಟಿಕಾರೆ ರಸ್ತೆಯ ಲೈನ್ ಬಜಾರದ ಹನುಮಂತ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ವಿಶೇಷ ಪೂಜೆ ನಂತರ ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.Body:ದೇಶಪ್ರೇಮದ ದಿನವಾಗಿ ಶ್ರೀರಾಮಸೇನೆ ಆಚರಣೆ ಮುತಾಲಿಕ ಅವರ ಜನ್ಮದಿನದ ಅಂಗವಾಗಿ ಪೂಜೆ ಸಲ್ಲಿಸಿ ಅವರ ಆರೋಗ್ಯದಿಂದ ಕೂಡಿರಲಿ ಎಂದು ಹಾರೈಸಿದ್ದಾರೆ..Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.