ETV Bharat / state

ರಸ್ತೆ ದುರಸ್ತಿಗೆ ಒತ್ತಾಯಿಸಿ ಧಾರವಾಡದಲ್ಲಿ ಪ್ರತಿಭಟನೆ: ಟ್ರಾಫಿಕ್​ ಜಾಮ್​​

ರಸ್ತೆ ಕಾಮಗಾರಿ ವಿಳಂಬ ಆಗುತ್ತಿದೆ ಎಂದು ಆರೋಪಿಸಿ ಜಿಲ್ಲೆಯ ಮುರುಘಾಮಠ ನಿವಾಸಿಗಳು ದಿಢೀರ್ ರಸ್ತೆ ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

author img

By

Published : Oct 11, 2019, 10:53 AM IST

ರಸ್ತೆ ದುರಸ್ತಿಗೆ ಆಗ್ರಹಿಸಿ ಸ್ಥಳೀಯರ ಪ್ರತಿಭಟನೆ : ಧಾರವಾಡ

ಧಾರವಾಡ: ರಸ್ತೆ ಕಾಮಗಾರಿ ವಿಳಂಬ ಆಗುತ್ತಿದೆ ಎಂದು ಆರೋಪಿಸಿ ಜಿಲ್ಲೆಯ ಮುರುಘಾಮಠ ನಿವಾಸಿಗಳು ದಿಢೀರ್ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ರಸ್ತೆ ದುರಸ್ತಿಗೆ ಆಗ್ರಹಿಸಿ ಸ್ಥಳೀಯರ ಪ್ರತಿಭಟನೆ

ನಗರದ ಮುರುಘಾಮಠದ ಬಳಿ ಜಮಾಯಿಸಿದ ಸ್ಥಳೀಯರು ಧಾರವಾಡ - ಸವದತ್ತಿ ರಸ್ತೆ ತಡೆದು ಪ್ರತಿಭಟನೆ‌ ನಡೆಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಿಂದ ಟ್ರಾಫಿಕ್ ಜಾಮ್, ಧೂಳು ಹೆಚ್ಚಾಗಿದ್ದು, ತಗ್ಗು ಗುಂಡಿಗಳಿಂದ ಸಂಚಾರಕ್ಕೆ ಅಡಚಣೆ ಉಂಟಾಯಿತು. ಇನ್ನೂ ಹದಗೆಟ್ಟ ರಸ್ತೆ ದುರಸ್ತಿಗೆ ಪ್ರತಿಭಟನಾಕಾರರು ಆಗ್ರಹಿಸಿದರು.

ಧಾರವಾಡ: ರಸ್ತೆ ಕಾಮಗಾರಿ ವಿಳಂಬ ಆಗುತ್ತಿದೆ ಎಂದು ಆರೋಪಿಸಿ ಜಿಲ್ಲೆಯ ಮುರುಘಾಮಠ ನಿವಾಸಿಗಳು ದಿಢೀರ್ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ರಸ್ತೆ ದುರಸ್ತಿಗೆ ಆಗ್ರಹಿಸಿ ಸ್ಥಳೀಯರ ಪ್ರತಿಭಟನೆ

ನಗರದ ಮುರುಘಾಮಠದ ಬಳಿ ಜಮಾಯಿಸಿದ ಸ್ಥಳೀಯರು ಧಾರವಾಡ - ಸವದತ್ತಿ ರಸ್ತೆ ತಡೆದು ಪ್ರತಿಭಟನೆ‌ ನಡೆಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಿಂದ ಟ್ರಾಫಿಕ್ ಜಾಮ್, ಧೂಳು ಹೆಚ್ಚಾಗಿದ್ದು, ತಗ್ಗು ಗುಂಡಿಗಳಿಂದ ಸಂಚಾರಕ್ಕೆ ಅಡಚಣೆ ಉಂಟಾಯಿತು. ಇನ್ನೂ ಹದಗೆಟ್ಟ ರಸ್ತೆ ದುರಸ್ತಿಗೆ ಪ್ರತಿಭಟನಾಕಾರರು ಆಗ್ರಹಿಸಿದರು.

Intro:ಧಾರವಾಡ: ರಸ್ತೆ ಕಾಮಗಾರಿ ವಿಳಂಬ ಆಗುತ್ತಿದೆ ಎಂದು ಆರೋಪಿಸಿ ಧಾರವಾಡದ ಮುರುಘಾಮಠ ನಿವಾಸಿಗಳು ದಿಢೀರ್ ರಸ್ತೆ ತಡೆದು ಪ್ರತಿಭಟನೆ ಪ್ರತಿಭಟನೆ ನಡೆಸಿದರು.

ಧಾರವಾಡ ನಗರದ ಮುರುಘಾಮಠದ ಬಳಿ ಜಮಾಯಿಸಿದ ಸ್ಥಳೀಯರು ಧಾರವಾಡ-ಸವದತ್ತಿ ರಸ್ತೆ ತಡೆದು ಪ್ರತಿಭಟನೆ‌ ನಡೆಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.Body:ಪ್ರತಿಭಟನೆಯಿಂದ ಟ್ರಾಫಿಕ್ ಜಾಮ್
ಧೂಳು, ತಗ್ಗು ಗುಂಡಿಗಳಿಂದ ಸಂಚಾರಕ್ಕೆ ಅಡಚಣೆ ಉಂಟಾಯಿತು. ಹದಗೆಟ್ಟ ರಸ್ತೆ ದುರಸ್ತಿಗೆ ಪ್ರತಿಭಟನಾಕಾರರು ಆಗ್ರಹಿಸಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.