ETV Bharat / state

ನೆರೆ ಪರಿಹಾರ ವಿತರಣೆಯಲ್ಲಿ ವಿಳಂಬ ಆರೋಪ: ಹುಬ್ಬಳ್ಳಿಯಲ್ಲಿ ಪ್ರಧಾನಿ ಪ್ರತಿಕೃತಿ ದಹಿಸಿ ರೈತರ ಆಕ್ರೋಶ - Protest against delay in distribution of Flood relief

ನೆರೆ ಪರಿಹಾರ ವಿತರಣೆಯಲ್ಲಿ ವಿಳಂಬ ಖಂಡಿಸಿ ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯಿಂದ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ಹುಬ್ಬಳ್ಳಿಯಲ್ಲಿ ಪ್ರಧಾನಿ ಪ್ರತಿಕೃತಿ ದಹಿಸಿ ರೈತರ ಆಕ್ರೋಶ
ಹುಬ್ಬಳ್ಳಿಯಲ್ಲಿ ಪ್ರಧಾನಿ ಪ್ರತಿಕೃತಿ ದಹಿಸಿ ರೈತರ ಆಕ್ರೋಶ
author img

By

Published : Jan 3, 2020, 7:12 PM IST

ಹುಬ್ಬಳ್ಳಿ: ನೆರೆ ಪರಿಹಾರ ವಿತರಣೆಯಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯಿತು.

ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕೃತಿ ದಹಿಸಿದ ಪ್ರತಿಭಟನಾಕಾರರು, ಉತ್ತರ ಕರ್ನಾಟಕದಲ್ಲಿ ಅತಿವೃಷ್ಠಿಯಿಂದ ಹಲವಾರು ಕುಟುಂಬಗಳು ಮನೆ ಕಳೆದುಕೊಂಡಿದ್ದು, ಜೀವನ ಅಸ್ತವ್ಯಸ್ತವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಬಗ್ಗೆ ಕಾಳಜಿ ತೋರಿಸುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಪರಿಹಾರ ನೀಡದೆ ಮಲತಾಯಿ ಧೋರಣೆ ತೋರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ ಪ್ರಧಾನಿ ಪ್ರತಿಕೃತಿ ದಹಿಸಿ ರೈತರ ಆಕ್ರೋಶ

ಕೇಂದ್ರ ಹಾಗೂ ರಾಜ್ಯ ಸರಕಾರ ಉತ್ತರ ಕರ್ನಾಟಕದ ಜನತೆಗೆ ಸ್ಪಂದನೆ ಮಾಡುವಲ್ಲಿ ವಿಫಲ‌ವಾಗಿದೆ. ಒಟ್ಟು 45,000 ಕೋಟಿ ರೂ ಅತಿವೃಷ್ಠಿಯಿಂದ ನಷ್ಟವಾಗಿದೆ. ಸರ್ಕಾರ ಕಾಟಚಾರಕ್ಕೆ ಪ್ರತೀ ಕುಟುಂಬಕ್ಕೆ ಕೇವಲ 10,000 ರೂ. ನೀಡಿದೆ. ಆದ್ದರಿಂದ ಕೇಂದ್ರ ಸರ್ಕಾರ ಕೂಡಲೇ ಉತ್ತರ ಕರ್ನಾಟಕದ ಜನರ ಕಷ್ಟಕ್ಕೆ ಸ್ಪಂದಿಸಬೇಕು. ಇಲ್ಲವಾದರೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.

ಹುಬ್ಬಳ್ಳಿ: ನೆರೆ ಪರಿಹಾರ ವಿತರಣೆಯಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯಿತು.

ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕೃತಿ ದಹಿಸಿದ ಪ್ರತಿಭಟನಾಕಾರರು, ಉತ್ತರ ಕರ್ನಾಟಕದಲ್ಲಿ ಅತಿವೃಷ್ಠಿಯಿಂದ ಹಲವಾರು ಕುಟುಂಬಗಳು ಮನೆ ಕಳೆದುಕೊಂಡಿದ್ದು, ಜೀವನ ಅಸ್ತವ್ಯಸ್ತವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಬಗ್ಗೆ ಕಾಳಜಿ ತೋರಿಸುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಪರಿಹಾರ ನೀಡದೆ ಮಲತಾಯಿ ಧೋರಣೆ ತೋರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ ಪ್ರಧಾನಿ ಪ್ರತಿಕೃತಿ ದಹಿಸಿ ರೈತರ ಆಕ್ರೋಶ

ಕೇಂದ್ರ ಹಾಗೂ ರಾಜ್ಯ ಸರಕಾರ ಉತ್ತರ ಕರ್ನಾಟಕದ ಜನತೆಗೆ ಸ್ಪಂದನೆ ಮಾಡುವಲ್ಲಿ ವಿಫಲ‌ವಾಗಿದೆ. ಒಟ್ಟು 45,000 ಕೋಟಿ ರೂ ಅತಿವೃಷ್ಠಿಯಿಂದ ನಷ್ಟವಾಗಿದೆ. ಸರ್ಕಾರ ಕಾಟಚಾರಕ್ಕೆ ಪ್ರತೀ ಕುಟುಂಬಕ್ಕೆ ಕೇವಲ 10,000 ರೂ. ನೀಡಿದೆ. ಆದ್ದರಿಂದ ಕೇಂದ್ರ ಸರ್ಕಾರ ಕೂಡಲೇ ಉತ್ತರ ಕರ್ನಾಟಕದ ಜನರ ಕಷ್ಟಕ್ಕೆ ಸ್ಪಂದಿಸಬೇಕು. ಇಲ್ಲವಾದರೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.

Intro:HubliBody:ಪ್ರಧಾನಿ ಮೋದಿ ಪ್ರತಿಕೃತಿ ದಹಿಸಿ ಕಳಸಾ ಬಂಡೂರಿ ಹೋರಾಟಗಾರರು ಆಕ್ರೋಶ...


ಹುಬ್ಬಳ್ಳಿ:ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಪರಿಹಾರ ವಿತರಣೆಯಲ್ಲಿ ವಿಳಂಬವನ್ನು ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯಿಂದ ಪ್ರಧಾನಿ ನರೇಂದ್ರ ಮೋದಿ ಪ್ರತಿಕೃತಿ ದಹನ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರಧಾನಿ ಪ್ರತಿ ಕೃತಿ ದಹಿಸಿದ ಪ್ರತಿಭಟನಾಕಾರರು, ಉತ್ತರ ಕರ್ನಾಟಕದಲ್ಲಿ ಅತಿವೃಷ್ಠಿಯಿಂದ ಹಲವಾರು ಕುಟುಂಬಗಳು ಮನೆ ಕಳೆದುಕೊಂಡಿದ್ದು,ಜನಜೀವನ ಅಸ್ತವ್ಯಸ್ತವಾಗಿದೆ.ಆದರೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಉತ್ತರ ಕರ್ನಾಟಕದ ಬಗ್ಗೆ ನಿಷ್ಕಾಳಜಿ ತೋರುತ್ತಿವೆ ಎಂದು ಆಕ್ರೋಶ ಹೋರಹಾಕಿದ್ರು.ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಪರಿಹಾರ ನೀಡದೇ ಮಲತಾಯಿ ಧೋರಣೆ ತೋರಿಸಿದ್ದಾರೆ.
ನಿನ್ನೆ ತುಮಕೂರಿನಲ್ಲಿ ನಡೆದ ರೈತರಿಗೆ ಪಿಂಚಣಿ ಹಣ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ. ರಾಜ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪರಿಹಾರದ ಬಗ್ಗೆ ಮನವಿ ಮಾಡಿದ್ದರು ಕೂಡ ಅದಕ್ಕೆ ಉತ್ತರ ನೀಡದೇ ಬೇವ ಜವಾಬ್ದಾರಿ ತೋರಿದ್ದಾರೆ ಎಂದು ಕಿಡಿಕಾರಿದರು. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರಕಾರ ಉತ್ತರ ಕರ್ನಾಟಕದ ಜನತೆಗೆ ಸ್ಪಂದನೆ ಮಾಡುವಲ್ಲಿ ವಿಫಲ‌ವಾಗಿದೆ.45,000ಕೋಟಿ ರೂ ಅತೀವೃಷ್ಠಿಯಿಂದ ಹಾಳಾಗಿದ್ದು,ಸರಕಾರ ಕೇವಲ‌ ಕಾಟಚಾರಕ್ಕೆ 10,000 ರೂ ಕುಟುಂಬಗಳಿಗೆ ನೀಡಿದೆ.
ಕೂಡಲೇ ಕೇಂದ್ರ ಸರ್ಕಾರ ಉತ್ತರ ಕರ್ನಾಟಕದ ಜನರ ಕಷ್ಟಕ್ಕೆ ಸ್ಪಂದಸಿಲಿ.ಇಲ್ಲವಾದರೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತೆ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಬೈಟ್:- ಸಿದ್ದು ತೇಜಿ ಹೋರಾಟಗಾರ

__________________________________



Yallappa kundagol

HubliConclusion:Yallappa kundagol

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.