ETV Bharat / state

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತರು ಕುಂದಗೋಳ ಪಟ್ಟಣದ ತಹಶೀಲ್ದಾರರ ಕಛೇರಿ ಎದುರು ಪ್ರತಿಭಟನೆ ನಡೆಸಿದರು.

author img

By

Published : Jun 15, 2019, 1:03 PM IST

ಸಾಲಮನ್ನಾ ಹಾಗೂ ವಿವಿಧ ಬೇಡಿಕೆ ಕುರಿತು ರೈತರ ಪ್ರತಿಭಟನೆ

ಹುಬ್ಬಳ್ಳಿ: ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತರು ಹಾಗೂ ರೈತ ಕೂಲಿ ಕಾರ್ಮಿಕರು ಕುಂದಗೋಳ ಪಟ್ಟಣದ ತಹಸೀಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಂಪೂರ್ಣ ಸಾಲಮನ್ನಕ್ಕಾಗಿ ರೈತರ ಪ್ರತಿಭಟನೆ

ಇದೇ ವೇಳೆ ಪ್ರತಿಭಟನಾ ರೈತರು, ಸರ್ಕಾರ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು, ಬೆಳೆ ವಿಮೆಯಲ್ಲಿ ನಡೆಯುತ್ತಿರುವ ತಾರತಮ್ಯ ಹೊಗಲಾಡಿಸಬೇಕು, ನಿರುದ್ಯೋಗದ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಉದ್ಯೋಗ ಒದಗಿಸುವಲ್ಲಿ ಮುಂದಾಗಬೇಕು ಹಾಗೂ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮೇಜು ಬ್ಯಾಂಕ್ ತೆರೆಯುವ ಮೂಲಕ ರೈತರ ಹಸುಗಳಿಗೆ ಮೇವನ್ನು ಒದಗಿಸಬೇಕು ಎಂದು ಬೇಡಿಕೆ ಇಟ್ಟರು.

ಇದರೊಂದಿಗೆ ಮುಖ್ಯವಾಗಿ ತಾಲೂಕಿನಲ್ಲಿ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿ, ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸು ಕುರಿತು ಪ್ರತಿಭಟನೆಯಲ್ಲಿ ನೂರಾರು ರೈತರು ಪಾಲ್ಗೊಂಡಿದ್ದರು.

ಹುಬ್ಬಳ್ಳಿ: ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತರು ಹಾಗೂ ರೈತ ಕೂಲಿ ಕಾರ್ಮಿಕರು ಕುಂದಗೋಳ ಪಟ್ಟಣದ ತಹಸೀಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಂಪೂರ್ಣ ಸಾಲಮನ್ನಕ್ಕಾಗಿ ರೈತರ ಪ್ರತಿಭಟನೆ

ಇದೇ ವೇಳೆ ಪ್ರತಿಭಟನಾ ರೈತರು, ಸರ್ಕಾರ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು, ಬೆಳೆ ವಿಮೆಯಲ್ಲಿ ನಡೆಯುತ್ತಿರುವ ತಾರತಮ್ಯ ಹೊಗಲಾಡಿಸಬೇಕು, ನಿರುದ್ಯೋಗದ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಉದ್ಯೋಗ ಒದಗಿಸುವಲ್ಲಿ ಮುಂದಾಗಬೇಕು ಹಾಗೂ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮೇಜು ಬ್ಯಾಂಕ್ ತೆರೆಯುವ ಮೂಲಕ ರೈತರ ಹಸುಗಳಿಗೆ ಮೇವನ್ನು ಒದಗಿಸಬೇಕು ಎಂದು ಬೇಡಿಕೆ ಇಟ್ಟರು.

ಇದರೊಂದಿಗೆ ಮುಖ್ಯವಾಗಿ ತಾಲೂಕಿನಲ್ಲಿ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿ, ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸು ಕುರಿತು ಪ್ರತಿಭಟನೆಯಲ್ಲಿ ನೂರಾರು ರೈತರು ಪಾಲ್ಗೊಂಡಿದ್ದರು.

Intro:ಹುಬ್ಬಳಿBody:ಸ್ಲಗ್: ವಿವಿಧ ಬೇಡಿಕೆ ಈಡೇರಿಕರಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

ಹುಬ್ಬಳ್ಳಿ:- ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತರು ಹಾಗೂ ರೈತ ಕೂಲಿ ಕಾರ್ಮಿಕರು ಕುಂದಗೋಳ ಪಟ್ಟಣದ ತಹಶಿಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಇದೇ ವೇಳೆ ಪ್ರತಿಭಟನಾ ರೈತರು, ಸರ್ಕಾರ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಬೆಳೆ ವಿಮೆಯಲ್ಲಿ ನಡೆಯುತ್ತಿರುವ ತಾರತಮ್ಯ ಹೊಗಲಾಡಿಸಬೇಕು. ನಿರುದ್ಯೋಗದ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಉದ್ಯೋಗ ಒದಗಿಸುವಲ್ಲಿ ಮುಂದಾಗಬೇಕು.ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮೇಜು ಬ್ಯಾಂಕ್ ತೆರೆಯುವ ಮೂಲಕ ರೈತರ ಹಸುಗಳಿಗೆ ಮೇವನ್ನು ಒದಗಿಸಬೇಕು. ಇದರೊಂದಿಗೆ ಮುಖ್ಯವಾಗಿ ತಾಲೂಕಿನಲ್ಲಿ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ನೂರಾರು ರೈತರು,ಇದ್ದರು.

_________________________

ಹುಬ್ಬಳ್ಳಿ: ಸ್ಟ್ರಿಂಜರ

ಯಲ್ಲಪ್ಪ‌ ಕುಂದಗೋಳConclusion:ಯಲ್ಲಪ್ಪ ಕುಂದಗೊಳ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.