ETV Bharat / state

ಜಾತಿ ನಿಂದನೆ ಆರೋಪ: ಬಾಬಾ ರಾಮದೇವ್​​ ಗಡಿಪಾರಿಗೆ ಆಗ್ರಹಿಸಿ ಪ್ರತಿಭಟನೆ

author img

By

Published : Nov 20, 2019, 1:01 PM IST

ಬಾಬಾ ರಾಮದೇವ್ ಅವರು ಜಾತಿ ನಿಂದನೆ ಮಾಡಿದ್ದಾರೆ. ಅವರನ್ನು ದೇಶದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಬಾಬಾಸಾಹೇಬ್​​​ ಅಂಬೇಡ್ಕರ್ ಲಿಡ್ಕರ್ ಹಿತಾಭಿವೃದ್ಧಿ ಸಂಘದ ವತಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಬಾಬಾರಾಮದೇವ್ ಗಡಿಪಾರಿಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ.

ಧಾರವಾಡ: ಬಾಬಾ ರಾಮದೇವ್ ಅವರು ಜಾತಿ ನಿಂದನೆ ಮಾಡಿದ್ದಾರೆ. ಅವರನ್ನು ದೇಶದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಬಾಬಾಸಾಹೇಬ್​​​ ಅಂಬೇಡ್ಕರ್ ಲಿಡ್ಕರ್ ಹಿತಾಭಿವೃದ್ಧಿ ಸಂಘದ ವತಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಬಾಬಾ ರಾಮದೇವ್ ಗಡಿಪಾರಿಗೆ ಆಗ್ರಹಿಸಿ ಪ್ರತಿಭಟನೆ

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಲಿಡ್ಕರ್ ಹಿತಾಭಿವೃದ್ಧಿ ಸಂಘದ ಕಾರ್ಯಕರ್ತರು ಬಾಬಾ ರಾಮದೇವ್ ಅವರ ಭಾವಚಿತ್ರವನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕೆಲ ದಿನಗಳ ಹಿಂದೆ ಮಾಧ್ಯಮದಲ್ಲಿ ಯೋಗ ಗುರು ಬಾಬಾ ರಾಮದೇವ್ ಅವರು ಡಾ. ಬಾಬಾಸಾಹೇಬ್​​​ ಕೇ ಚೇಲೆ ಆತಂಕವಾದಿ ಹೈ ಎಂದು ಟೀಕೆ ಮಾಡಿ ಕಾನೂನು ಬಾಹಿರವಾಗಿ ಮಾತನಾಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯಕ್ಕೆ ನೋವುಂಟು ಮಾಡಿದ್ದಾರೆ ಎಂದು ಆರೋಪಿಸಿದರು.

ಕೆಸಿಎಸ್ಆರ್ ಅಧಿನಿಯಮ 1958ರ ಅನ್ವಯ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ಸೂಕ್ತ ಕ್ರಮ ಕೈಗೊಂಡು ದೇಶದಿಂದ ಗಡಿಪಾರು ಮಾಡಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.

ಧಾರವಾಡ: ಬಾಬಾ ರಾಮದೇವ್ ಅವರು ಜಾತಿ ನಿಂದನೆ ಮಾಡಿದ್ದಾರೆ. ಅವರನ್ನು ದೇಶದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಬಾಬಾಸಾಹೇಬ್​​​ ಅಂಬೇಡ್ಕರ್ ಲಿಡ್ಕರ್ ಹಿತಾಭಿವೃದ್ಧಿ ಸಂಘದ ವತಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಬಾಬಾ ರಾಮದೇವ್ ಗಡಿಪಾರಿಗೆ ಆಗ್ರಹಿಸಿ ಪ್ರತಿಭಟನೆ

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಲಿಡ್ಕರ್ ಹಿತಾಭಿವೃದ್ಧಿ ಸಂಘದ ಕಾರ್ಯಕರ್ತರು ಬಾಬಾ ರಾಮದೇವ್ ಅವರ ಭಾವಚಿತ್ರವನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕೆಲ ದಿನಗಳ ಹಿಂದೆ ಮಾಧ್ಯಮದಲ್ಲಿ ಯೋಗ ಗುರು ಬಾಬಾ ರಾಮದೇವ್ ಅವರು ಡಾ. ಬಾಬಾಸಾಹೇಬ್​​​ ಕೇ ಚೇಲೆ ಆತಂಕವಾದಿ ಹೈ ಎಂದು ಟೀಕೆ ಮಾಡಿ ಕಾನೂನು ಬಾಹಿರವಾಗಿ ಮಾತನಾಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯಕ್ಕೆ ನೋವುಂಟು ಮಾಡಿದ್ದಾರೆ ಎಂದು ಆರೋಪಿಸಿದರು.

ಕೆಸಿಎಸ್ಆರ್ ಅಧಿನಿಯಮ 1958ರ ಅನ್ವಯ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ಸೂಕ್ತ ಕ್ರಮ ಕೈಗೊಂಡು ದೇಶದಿಂದ ಗಡಿಪಾರು ಮಾಡಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.

Intro:ಧಾರವಾಡ: ಬಾಬಾ ರಾಮದೇವ ಅವರು ಜಾತಿ ನಿಂದನೆ ಮಾಡಿದ್ದಾರೆ ಅವರನ್ನು ದೇಶದಿಂದ ಗಡಿಪಾರು ಮಾಡುವಂತೆ ಆಗ್ರಹಿಸಿ ಬಾಬಾಸಾಹೇಬ ಅಂಬೇಡ್ಕರ್ ಲಿಡ್ಕರ ಹಿತಾಭಿವೃದ್ದಿ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಲಿಡ್ಕರ ಹಿತಾಭಿವೃದ್ದಿ ಸಂಘದ ಕಾರ್ಯಕರ್ತರು ಬಾಬಾರಾಮದೇವ ಅವರ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಕ್ರಮ‌ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಕೆಲದಿನಗಳ ಹಿಂದೆ ಮಾಧ್ಯಮದಲ್ಲಿ ಯೋಗಗುರು ಬಾಬಾರಾಮದೇವ ಅವರು ಡಾ. ಬಾಬಾಸಾಹೇಬ ಕೇ ಚಲೆ ಆತಂಕವಾದಿ ಹೈ ಎಂದು ಟೀಕೆ ಮಾಡಿ ಕಾನೂನು ಬಾಹಿರವಾಗಿ ಮಾತನಾಡಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸಮುದಾಯಕ್ಕೆ ನೋವುಂಟು ಮಾಡಿದ್ದಾರೆ ಎಂದು ಆರೋಪಿಸಿದರು..


Body:ಕೆಸಿಎಸ್ಆರ್ ಅಧಿನಿಯಮ ೧೯೫೮ ರ ಅನ್ವಯವಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಸೂಕ್ತ ಕ್ರಮ ಕೈಗೊಂಡು ದೇಶದಿಂದ ಗಡಿಪಾರು ಮಾಡಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ...


Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.