ETV Bharat / state

ನೇರ ವೇತನ ಪಾವತಿ ಪಟ್ಟಿ ಪ್ರಕಟಿಸಲು ಆಗ್ರಹ - undefined

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನೇರ ವೇತನ ಪಾವತಿ ಅಂತಿಮ ಪಟ್ಟಿಯನ್ನು ಪ್ರಕಟಿಸುವಂತೆ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ/ಪಂಗಡಗಳ ಪೌರ ಕಾರ್ಮಿಕರ ಜಿಲ್ಲಾಧ್ಯಕ್ಷ ವಿಜಯ ಗುಂಟ್ರಾಳ ಆಗ್ರಹಿಸಿದ್ದಾರೆ.

ವಿಜಯ ಗುಂಟ್ರಾಳ
author img

By

Published : Jul 15, 2019, 7:58 PM IST

ಹುಬ್ಬಳ್ಳಿ: ಮಹಾನಗರ ಪಾಲಿಕೆಯ 762 ನೌಕರರ ನೇರ ವೇತನ ಪಾವತಿ ತಾತ್ಕಾಲಿಕ ಪಟ್ಟಿ ಪ್ರಕಟವಾಗಿದ್ದು, ಕೂಡಲೇ ಅಂತಿಮ ಪಟ್ಟಿಯನ್ನು ಪ್ರಕಟಿಸುವಂತೆ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ/ಪಂಗಡಗಳ ಪೌರಕಾರ್ಮಿಕರ ಜಿಲ್ಲಾಧ್ಯಕ್ಷ ವಿಜಯ ಗುಂಟ್ರಾಳ ಆಗ್ರಹಿಸಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಠಿ ‌ನಡೆಸಿ ಮಾತನಾಡಿದ ಅವರು, ಆಕ್ಷೇಪಣೆ ಸಲ್ಲಿಸುವ ಅವಧಿ ಮುಗಿದ 24 ಗಂಟೆಯೊಳಗೆ ಘನತ್ಯಾಜ್ಯ ವಸ್ತು ನಿರ್ವಹಣಾ ಕೇಂದ್ರ ಕಚೇರಿ ಎಸ್‌ಡಬ್ಲೂಎಂ ವಿಭಾಗಕ್ಕೆ ಆಕ್ಷೇಪಣೆ ಸಲ್ಲಿಸಲು ಜೂ. 17ರಂದು ಕಾರ್ಯನಿರ್ವಾಹಕ ಎಂಜಿನಿಯರ್​ಗೆ ಪತ್ರ ಬರೆಯಲಾಗಿತ್ತು. ಈ ಬಗ್ಗೆ ಜು. 3ರಂದು ನೆನಪೋಲೆ-1ನ್ನು ಪಾಲಿಕೆಯ ಎಲ್ಲ ವಲಯ ಕಚೇರಿ ಸಹಾಯಕ ಆಯುಕ್ತರಿಗೆ ಪತ್ರ ನೀಡಲಾಗಿದೆ. ಆದರೆ 16 ದಿನಗಳು ಗತಿಸಿದರೂ ಕೇಂದ್ರ ಕಚೇರಿಗೆ ಆಕ್ಷೇಪಣೆಗಳನ್ನು ಕಳುಹಿಸದಿರುವುದು ಗುತ್ತಿಗೆ ಪೌರಕಾರ್ಮಿಕರಲ್ಲಿ ಅನುಮಾನ ಮತ್ತು ಆತಂಕ ಮೂಡಿಸಿದೆ ಎಂದರು.

ವಿಜಯ ಗುಂಟ್ರಾಳ

ಪಾಲಿಕೆಯಲ್ಲಿ ಸ್ವಚ್ಛತಾ ಕಾರ್ಯನಿರ್ವಹಿಸುತ್ತಿರುವ ಎಲ್ಲ ಗುತ್ತಿಗೆ ಪೌರಕಾರ್ಮಿಕರನ್ನು ನೇಮಕಗೊಳಿಸುವವರೆಗೂ ಸಂಘದ ಹೋರಾಟ ಮುಂದುವರೆಯುತ್ತಿದ್ದು, ನೇರ ನೇಮಕಾತಿ/ನೇರ ವೇತನ ಪಾವತಿ ಪ್ರಕ್ರಿಯೆಯಲ್ಲಿ ಪಾಲಿಕೆಯ ವಿಳಂಬ ನೀತಿ ಖಂಡನಾರ್ಹವಾಗಿದೆ ಎಂದರು.

ಹುಬ್ಬಳ್ಳಿ: ಮಹಾನಗರ ಪಾಲಿಕೆಯ 762 ನೌಕರರ ನೇರ ವೇತನ ಪಾವತಿ ತಾತ್ಕಾಲಿಕ ಪಟ್ಟಿ ಪ್ರಕಟವಾಗಿದ್ದು, ಕೂಡಲೇ ಅಂತಿಮ ಪಟ್ಟಿಯನ್ನು ಪ್ರಕಟಿಸುವಂತೆ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ/ಪಂಗಡಗಳ ಪೌರಕಾರ್ಮಿಕರ ಜಿಲ್ಲಾಧ್ಯಕ್ಷ ವಿಜಯ ಗುಂಟ್ರಾಳ ಆಗ್ರಹಿಸಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಠಿ ‌ನಡೆಸಿ ಮಾತನಾಡಿದ ಅವರು, ಆಕ್ಷೇಪಣೆ ಸಲ್ಲಿಸುವ ಅವಧಿ ಮುಗಿದ 24 ಗಂಟೆಯೊಳಗೆ ಘನತ್ಯಾಜ್ಯ ವಸ್ತು ನಿರ್ವಹಣಾ ಕೇಂದ್ರ ಕಚೇರಿ ಎಸ್‌ಡಬ್ಲೂಎಂ ವಿಭಾಗಕ್ಕೆ ಆಕ್ಷೇಪಣೆ ಸಲ್ಲಿಸಲು ಜೂ. 17ರಂದು ಕಾರ್ಯನಿರ್ವಾಹಕ ಎಂಜಿನಿಯರ್​ಗೆ ಪತ್ರ ಬರೆಯಲಾಗಿತ್ತು. ಈ ಬಗ್ಗೆ ಜು. 3ರಂದು ನೆನಪೋಲೆ-1ನ್ನು ಪಾಲಿಕೆಯ ಎಲ್ಲ ವಲಯ ಕಚೇರಿ ಸಹಾಯಕ ಆಯುಕ್ತರಿಗೆ ಪತ್ರ ನೀಡಲಾಗಿದೆ. ಆದರೆ 16 ದಿನಗಳು ಗತಿಸಿದರೂ ಕೇಂದ್ರ ಕಚೇರಿಗೆ ಆಕ್ಷೇಪಣೆಗಳನ್ನು ಕಳುಹಿಸದಿರುವುದು ಗುತ್ತಿಗೆ ಪೌರಕಾರ್ಮಿಕರಲ್ಲಿ ಅನುಮಾನ ಮತ್ತು ಆತಂಕ ಮೂಡಿಸಿದೆ ಎಂದರು.

ವಿಜಯ ಗುಂಟ್ರಾಳ

ಪಾಲಿಕೆಯಲ್ಲಿ ಸ್ವಚ್ಛತಾ ಕಾರ್ಯನಿರ್ವಹಿಸುತ್ತಿರುವ ಎಲ್ಲ ಗುತ್ತಿಗೆ ಪೌರಕಾರ್ಮಿಕರನ್ನು ನೇಮಕಗೊಳಿಸುವವರೆಗೂ ಸಂಘದ ಹೋರಾಟ ಮುಂದುವರೆಯುತ್ತಿದ್ದು, ನೇರ ನೇಮಕಾತಿ/ನೇರ ವೇತನ ಪಾವತಿ ಪ್ರಕ್ರಿಯೆಯಲ್ಲಿ ಪಾಲಿಕೆಯ ವಿಳಂಬ ನೀತಿ ಖಂಡನಾರ್ಹವಾಗಿದೆ ಎಂದರು.

Intro:ಹುಬ್ಬಳಿBody:ನೇರ ವೇತನ ಪಾವತಿ ಪಟ್ಟಿ ಪ್ರಕಟಿಸಲು ಆಗ್ರಹ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ೭೬೨ ನೇರವೇತನ ಪಾವತಿ ತಾತ್ಕಾಲಿಕ ಪಟ್ಟಿ ಪ್ರಕಟವಾಗಿದ್ದು, ಕೂಡಲೇ ನೇರ ವೇತನ ಪಾವತಿ ಅಂತಿಮ ಪಟ್ಟಿ ಯನ್ನು ಪ್ರಕಟಿಸುವಂತೆ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ/ಪಂಗಡಗಳ ಪೌರಕಾರ್ಮಿ ಕರ ಜಿಲ್ಲಾಧ್ಯಕ್ಷ ವಿಜಯ ಗುಂಟ್ರಾಳ ಆಗ್ರಹಿಸಿದರು...
ನಗರದಲ್ಲಿ ಪತ್ರಿಕಾಗೋಷ್ಠಿ ‌ನಡೆಸಿ ಮಾತನಾಡಿದ ಅವರು.
ಆಕ್ಷೇಪಣೆ ಸಲ್ಲಿಸುವ ಅವಧಿ ಮುಗಿದ ೨೪ಗಂಟೆಯೊಳಗೆ ಘನತ್ಯಾಜ್ಯ ವಸ್ತು ನಿರ್ವ ಹಣಾ ಕೇಂದ್ರ ಕಚೇರಿ ಎಸ್‌ಡಬ್ಲೂಎಂ ವಿಭಾಗಕ್ಕೆ ಆಕ್ಷೇಪಣೆ ಸಲ್ಲಿಸಲು ಜೂ.೧೭ರಂದು ಕಾರ್ಯನಿರ್ವಾಹಕ ಎಂಜಿನಿಯರ್ ಪತ್ರ ಬರೆದಿದ್ದು ಹಾಗೂ ಈ ಬಗ್ಗೆ ಜು.೩ರಂದು ನೆನಪೋಲೆ-೧ನ್ನು ಪಾಲಿಕೆಯ ಎಲ್ಲ ವಲಯ ಕಚೇರಿ ಸಹಾಯಕ ಆಯುಕ್ತರಿಗೆ ಪತ್ರ ನೀಡಲಾಗಿದೆ. ಆದರೆ ೧೬ ದಿನಗಳು ಗತಿಸಿದರೂ ಕೇಂದ್ರ ಕಚೇರಿಗೆ ಆಕ್ಷೇಪಣೆಗಳನ್ನು ಕಳುಹಿಸದಿರುವುದು ಗುತ್ತಿಗೆ ಪೌರಕಾರ್ಮಿಕರಲ್ಲಿ ಅನುಮಾನ ಮತ್ತು ಆತಂಕ ಮೂಡಿದೆ ಎಂದರು.
ಪಾಲಿಕೆಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಗುತ್ತಿಗೆ ಪೌರಕಾರ್ಮಿಕರನ್ನು ನೇಮಕಗೊಳಿಸುವವರೆಗೂ ಸಂಘದ ಹೋರಾಟ ಮುಂದುವರೆಯುತ್ತಿದ್ದು, ನೇರ ನೇಮಕಾತಿ/ನೇರ ವೇತನ ಪಾವತಿ ಪ್ರಕ್ರಿಯೆಯಲ್ಲಿ ಪಾಲಿಕೆಯ ವಿಳಂಬ ನೀತಿ ಖಂಡನಾರ್ಹವಾಗಿದೆ ಎಂದು ಹೇಳಿದರು.
ಕಳೆದ ೨೦ವರ್ಷಗಳಿಂದ ನಿರಂತರವಾಗಿ ಗುತ್ತಿಗೆ ಪೌರಕಾರ್ಮಿಕರ ಹಕ್ಕುಗಳಿಗಾಗಿ ವಿಜಯ ಗುಂಟ್ರಾಳ ನೇತೃತ್ವದಲ್ಲಿ ಹೋರಾಟಗಳನ್ನು ರೂಪಿಸಿ ಸರ್ಕಾರದ ಆದೇಶ ವನ್ನು ಅನುಷ್ಠಾನಗೊಳಿಸುವಲ್ಲಿ ಸಂಘವು ಯಶಸ್ವಿಯಾಗಿದೆ. ಕೆಲ ಪಟ್ಟಭದ್ರ ಹಿತಾಸಕ್ತಿ ಗಳು ಗುತ್ತಿಗೆ ಪೌರಕಾರ್ಮಿಕರು ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ವದಂತಿಯನ್ನು ಹಬ್ಬಿಸಿ ಗುತ್ತಿಗೆ ಪೌರಕಾರ್ಮಿಕರ ಹಾಗೂ ಅವಲಂಬಿತರ ದಾರಿಯನ್ನು ತಪ್ಪಿಸುತ್ತಿದ್ದಾರೆ ಮತ್ತು ನೇರ ನೇಮಕಾತಿ, ನೇರ ವೇತನ ಪಾವತಿ ಪ್ರಕ್ರಿಯೆ ತಡೆಯಲು ಕುತಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿದ...


ಹುಬ್ಬಳ್ಳಿ: ಸ್ಟ್ರಿಂಜರ


ಯಲ್ಲಪ್ಪ‌ ಕುಂದಗೋಳConclusion:ಯಲ್ಲಪ್ಪ ಕುಂದಗೊಳ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.