ETV Bharat / state

ಬೆಳಗಾವಿ-ಕಿತ್ತೂರು-ಧಾರವಾಡ ಮಾರ್ಗಕ್ಕೆ ಅನುಮೋದನೆ.. ಕೇಂದ್ರ ಸಚಿವ ಜೋಶಿ ಸಂತಸ - ಹೊಸ ರೈಲೈ ಮಾರ್ಗಕ್ಕೆ ಅನುಮೋದನೆ

ಸುಮಾರು 927.40 ಕೋಟಿ ವೆಚ್ಚದ ಬೆಳಗಾವಿ - ಕಿತ್ತೂರು - ಧಾರವಾಡ ಮೂಲಕ ಹಾದುಹೋಗುವ ಯೋಜನೆಗೆ ರೈಲ್ವೆ ಮಂತ್ರಾಲಯದಿಂದ ಅನುಮೋದನೆ ದೊರೆತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.

central railway deparment agreed belgavi-dharwad-kittur railway yojana
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಸ
author img

By

Published : Sep 7, 2020, 11:50 PM IST

ಹುಬ್ಬಳ್ಳಿ: ಬಹುದಿನದ ನಿರೀಕ್ಷಿತ ಬೆಳಗಾವಿ - ಕಿತ್ತೂರು - ಧಾರವಾಡ ರೈಲ್ವೆ ಮಾರ್ಗಕ್ಕೆ ಇಂದು ರೈಲ್ವೆ ಮಂತ್ರಾಲಯದಿಂದ ಅನುಮೋದನೆ ಸಿಕ್ಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತೋಷ ಹಂಚಿಕೊಂಡಿದ್ದಾರೆ.

central railway deparment agreed belgavi-dharwad-kittur railway yojana
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಸ


ಫೇಸ್​​ಬುಕ್ ನಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಸುಮಾರು 927.40 ಕೋಟಿ ವೆಚ್ಚದ ಈ ಯೋಜನೆಗೆ ನಾನು ಹಲವಾರು ವರ್ಷಗಳಿಂದ ಪ್ರಯತ್ನಿಸಿದ್ದು, ಇಂದು ಅನುಮೋದನೆ ದೊರೆತಿದ್ದು ತುಂಬಾ ತೃಪ್ತಿ ನೀಡಿದೆ ಎಂದಿದ್ದಾರೆ.

sanction of new railway line
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಸ
ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರೈಲ್ವೆ ಸಚಿವ ಪಿಯೂಷ್ ಗೋಯಲ್ ಹಾಗೂ ಸುರೇಶ್ ಅಂಗಡಿ ಇವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಹುಬ್ಬಳ್ಳಿ: ಬಹುದಿನದ ನಿರೀಕ್ಷಿತ ಬೆಳಗಾವಿ - ಕಿತ್ತೂರು - ಧಾರವಾಡ ರೈಲ್ವೆ ಮಾರ್ಗಕ್ಕೆ ಇಂದು ರೈಲ್ವೆ ಮಂತ್ರಾಲಯದಿಂದ ಅನುಮೋದನೆ ಸಿಕ್ಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತೋಷ ಹಂಚಿಕೊಂಡಿದ್ದಾರೆ.

central railway deparment agreed belgavi-dharwad-kittur railway yojana
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಸ


ಫೇಸ್​​ಬುಕ್ ನಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಸುಮಾರು 927.40 ಕೋಟಿ ವೆಚ್ಚದ ಈ ಯೋಜನೆಗೆ ನಾನು ಹಲವಾರು ವರ್ಷಗಳಿಂದ ಪ್ರಯತ್ನಿಸಿದ್ದು, ಇಂದು ಅನುಮೋದನೆ ದೊರೆತಿದ್ದು ತುಂಬಾ ತೃಪ್ತಿ ನೀಡಿದೆ ಎಂದಿದ್ದಾರೆ.

sanction of new railway line
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಸ
ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರೈಲ್ವೆ ಸಚಿವ ಪಿಯೂಷ್ ಗೋಯಲ್ ಹಾಗೂ ಸುರೇಶ್ ಅಂಗಡಿ ಇವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.