ETV Bharat / state

ಕೇಂದ್ರ ಸಚಿವ ಜೋಶಿ, ಮಾಜಿ ಸಿಎಂ ಜಗದೀಶ್​ ಶೆಟ್ಟರ್‌ ಮನೆಗೆ ಭದ್ರತೆ..!

author img

By

Published : Nov 6, 2020, 1:41 PM IST

ವಿನಯ ಕುಲಕರ್ಣಿ ಬಂಧನ ಖಂಡಿಸಿ ಜಿಲ್ಲೆಯ ಕೆಲವು ಕಡೆ ಪ್ರತಿಭಟನೆಗಳು ನಡೆದಿದ್ದವು. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಮತ್ತು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಅವರ ಮನೆಗೆ ಭದ್ರತೆ ಹೆಚ್ಚಿಸಲಾಗಿದೆ.

Security to  Union Home Minister Pralhad Joshi
ಕೆಂದ್ರ ಸಚಿವ ಜೋಶಿ, ಮಾಜಿ ಸಿಎಂ ಜಗದೀಶ್​ ಶೆಟ್ಟರ್‌ ಮನೆಗೆ ಭದ್ರತೆ

ಹುಬ್ಬಳ್ಳಿ: ವಿನಯ ಕುಲಕರ್ಣಿ ಬಂಧನ ರಾಜಕೀಯ ವಾಕ್ಸಮರಕ್ಕೆ ಕಾರಣವಾಗುತ್ತಿದ್ದಂತೆ ನಗರದಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್​​​ ಜೋಶಿ ಮತ್ತು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಅವರ ಮನೆಗೆ ಭದ್ರತೆ ಹೆಚ್ಚಿಸಲಾಗಿದೆ.

ವಿನಯ ಕುಲಕರ್ಣಿ ಬಂಧನ ಖಂಡಿಸಿ ಜಿಲ್ಲೆಯ ಕೆಲವು ಕಡೆ ಪ್ರತಿಭಟನೆಗಳು ನಡೆದಿದ್ದವು. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಹುಬ್ಬಳ್ಳಿ: ವಿನಯ ಕುಲಕರ್ಣಿ ಬಂಧನ ರಾಜಕೀಯ ವಾಕ್ಸಮರಕ್ಕೆ ಕಾರಣವಾಗುತ್ತಿದ್ದಂತೆ ನಗರದಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್​​​ ಜೋಶಿ ಮತ್ತು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಅವರ ಮನೆಗೆ ಭದ್ರತೆ ಹೆಚ್ಚಿಸಲಾಗಿದೆ.

ವಿನಯ ಕುಲಕರ್ಣಿ ಬಂಧನ ಖಂಡಿಸಿ ಜಿಲ್ಲೆಯ ಕೆಲವು ಕಡೆ ಪ್ರತಿಭಟನೆಗಳು ನಡೆದಿದ್ದವು. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.