ETV Bharat / state

ಧಾರವಾಡ: ರಾಜ್​ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಶೆಟ್ಟರ್ - Minister Jagdish Shetter

ಧಾರವಾಡ ಜಿಲ್ಲಾಡಳಿತ ಹಾಗೂ ವಾರ್ತಾ ಇಲಾಖೆಯ ಸಹಯೋಗದಲ್ಲಿ ರಾಜ್ ಜಯಂತಿ ಏರ್ಪಡಿಸಲಾಗಿದ್ದು,ಸಚಿವ ಜಗದೀಶ್ ಶೆಟ್ಟರ್ ಅವರು ರಾಜ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

Shetter, a floral tribute to the Raj portrait
ರಾಜ್​ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಶೆಟ್ಟರ್
author img

By

Published : Apr 24, 2020, 3:01 PM IST

ಧಾರವಾಡ: ವರನಟ ಡಾ. ರಾಜ್​ಕುಮಾರ್​ ಜಯಂತಿಯನ್ನ ಧಾರವಾಡದಲ್ಲಿ ಆಚರಣೆ ಮಾಡಲಾಯಿತು.

ರಾಜ್​ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಶೆಟ್ಟರ್

ಜಿಲ್ಲಾಡಳಿತ ಹಾಗೂ ವಾರ್ತಾ ಇಲಾಖೆಯ ಸಹಯೋಗದಲ್ಲಿ ರಾಜ್ ಜಯಂತಿ ಏರ್ಪಡಿಸಲಾಗಿದ್ದು,ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರು ರಾಜ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಶಾಸಕರು,ಜಿಲ್ಲಾಧಿಕಾರಿ ಪಾಲ್ಗೊಂಡಿದ್ದರು.

ಧಾರವಾಡ: ವರನಟ ಡಾ. ರಾಜ್​ಕುಮಾರ್​ ಜಯಂತಿಯನ್ನ ಧಾರವಾಡದಲ್ಲಿ ಆಚರಣೆ ಮಾಡಲಾಯಿತು.

ರಾಜ್​ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಶೆಟ್ಟರ್

ಜಿಲ್ಲಾಡಳಿತ ಹಾಗೂ ವಾರ್ತಾ ಇಲಾಖೆಯ ಸಹಯೋಗದಲ್ಲಿ ರಾಜ್ ಜಯಂತಿ ಏರ್ಪಡಿಸಲಾಗಿದ್ದು,ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರು ರಾಜ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಶಾಸಕರು,ಜಿಲ್ಲಾಧಿಕಾರಿ ಪಾಲ್ಗೊಂಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.