ETV Bharat / state

ಕಮಿಷನರ್ ಹಾಗೂ ಡಿಸಿಪಿ ನಡುವಿನ ಶೀತಲ ಸಮರ ಗಮನಕ್ಕೆ ಬಂದಿದೆ: ಶೆಟ್ಟರ್

author img

By

Published : Oct 6, 2020, 4:23 PM IST

Updated : Oct 6, 2020, 4:38 PM IST

ಹುಬ್ಬಳ್ಳಿ ಧಾರವಾಡ ಕಮಿಷನರ್​ ಹಾಗೂ ಡಿಸಿಪಿ ನಡುವಿನ ಶೀತಲ ಸಮರ ತಾರಕಕ್ಕೇರಿದೆ. ಈ ನಡುವೆ, ಸಚಿವ ಜಗದೀಶ್ ಶೆಟ್ಟರ್ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ.

shetterreaction
ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ

ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಪೊಲೀಸ್‌ ಆಯುಕ್ತರು ಹಾಗೂ ಡಿಸಿಪಿ ನಡುವಿನ ಶೀತಲ ಸಮರದ ವಿಚಾರ ನನ್ನ ಗಮನಕ್ಕೂ ಬಂದಿದೆ. ಇದ್ರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತೆ. ಹೀಗಾಗಿ ನಾನು ಇಬ್ಬರು ಅಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿಂದು ‌ಮಾತನಾಡಿದ ಅವರು, ಈ ಬಗ್ಗೆ ಗೃಹ ಸಚಿವರ ಜೊತೆಯೂ ಮಾತನಾಡುತ್ತೇನೆ. ಈ ಸಮಸ್ಯೆ ಆದಷ್ಟು ಬೇಗ ಬಗೆ ಬಗೆಹರಿಸುತ್ತೇವೆ ಎಂದರು.

ಸಚಿವ ಶೆಟ್ಟರ್ ಪ್ರತಿಕ್ರಿಯೆ

ಹು-ಧಾ‌ ಪೊಲೀಸ್ ಕಮಿಷನರ್ ಆರ್.ದಿಲೀಪ್ ವಿರುದ್ಧ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಎಂ. ಕೃಷ್ಣಕಾಂತ ಅಸಮಾಧಾನ ಹೊರಹಾಕಿದ್ದಾರೆ. ಐಪಿಎಸ್ ಅಧಿಕಾರಿಯಾದ ನನಗೆ ಅವರ ಭೇಟಿಗೂ ಅವಕಾಶ ನೀಡುತ್ತಿಲ್ಲ ಎಂದು ಡಿಜಿ ಮತ್ತು ಐಜಿಗೆ ಪತ್ರ ಬರೆದಿದ್ದರು.

ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಪೊಲೀಸ್‌ ಆಯುಕ್ತರು ಹಾಗೂ ಡಿಸಿಪಿ ನಡುವಿನ ಶೀತಲ ಸಮರದ ವಿಚಾರ ನನ್ನ ಗಮನಕ್ಕೂ ಬಂದಿದೆ. ಇದ್ರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತೆ. ಹೀಗಾಗಿ ನಾನು ಇಬ್ಬರು ಅಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿಂದು ‌ಮಾತನಾಡಿದ ಅವರು, ಈ ಬಗ್ಗೆ ಗೃಹ ಸಚಿವರ ಜೊತೆಯೂ ಮಾತನಾಡುತ್ತೇನೆ. ಈ ಸಮಸ್ಯೆ ಆದಷ್ಟು ಬೇಗ ಬಗೆ ಬಗೆಹರಿಸುತ್ತೇವೆ ಎಂದರು.

ಸಚಿವ ಶೆಟ್ಟರ್ ಪ್ರತಿಕ್ರಿಯೆ

ಹು-ಧಾ‌ ಪೊಲೀಸ್ ಕಮಿಷನರ್ ಆರ್.ದಿಲೀಪ್ ವಿರುದ್ಧ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಎಂ. ಕೃಷ್ಣಕಾಂತ ಅಸಮಾಧಾನ ಹೊರಹಾಕಿದ್ದಾರೆ. ಐಪಿಎಸ್ ಅಧಿಕಾರಿಯಾದ ನನಗೆ ಅವರ ಭೇಟಿಗೂ ಅವಕಾಶ ನೀಡುತ್ತಿಲ್ಲ ಎಂದು ಡಿಜಿ ಮತ್ತು ಐಜಿಗೆ ಪತ್ರ ಬರೆದಿದ್ದರು.

Last Updated : Oct 6, 2020, 4:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.