ETV Bharat / state

ನೂತನ ಕೈಗಾರಿಕಾ ನೀತಿ, ಹೂಡಿಕೆ ಅವಕಾಶ ಜಾಗೃತಿ ಸಮಾವೇಶಕ್ಕೆ ಶೆಟ್ಟರ್ ಚಾಲನೆ

author img

By

Published : Feb 13, 2021, 6:57 PM IST

ಹಲವಾರು ಕೈಗಾರಿಕೆಗಳು ಹುಬ್ಬಳ್ಳಿ-ಧಾರವಾಡ ಅವಳಿನಗರಕ್ಕೆ ಆಗಮಿಸುತ್ತಿರುವುದು ನಿಜಕ್ಕೂ ಖುಷಿಯ ಸಂಗತಿಯಾಗಿದೆ. ಅಲ್ಲದೇ ಹೂಡಿಕೆದಾರರು ಹಾಗೂ ಕೈಗಾರಿಕೋದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಸಚಿವ ಜಗದೀಶ್ ಶೆಟ್ಟರ್ ವಿನಂತಿಸಿಕೊಂಡರು.

ಶೆಟ್ಟರ್ ಚಾಲನೆ
ಶೆಟ್ಟರ್ ಚಾಲನೆ

ಹುಬ್ಬಳ್ಳಿ: ನೂತನ ಕೈಗಾರಿಕಾ ನೀತಿ 2020-25 ಮತ್ತು ಹೂಡಿಕೆ ಅವಕಾಶಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಚಾಲನೆ ನೀಡಿದರು.

ನಗರದ ಖಾಸಗಿ ಹೊಟೇಲ್​ವೊಂದರಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ ಕೈಗಾರಿಕೋದ್ಯಮದಲ್ಲಿ ಹೊಸ ಸಂಚಲನ ಸೃಷ್ಟಿಸುವ ಸದುದ್ದೇಶದಿಂದ ಹೊಸ ಕೈಗಾರಿಕಾ ನೀತಿ 2020-25 ಮತ್ತು ಹೂಡಿಕೆ ಅವಕಾಶಗಳನ್ನು ನೀಡಲಾಗುತ್ತಿದೆ. ಈಗಾಗಲೇ ಹುಬ್ಬಳ್ಳಿಯಲ್ಲಿ ಇನ್ವೆಸ್ಟ್ ಕರ್ನಾಟಕದಂತಹ ಸಮಾವೇಶಗಳನ್ನು ಮಾಡುವ ಮೂಲಕ ಕೈಗಾರಿಕಾ ಸ್ಥಾಪನೆಗೆ ಹೊಸ ಅಧ್ಯಾಯವನ್ನು ಬರೆಯಲಾಗಿದೆ ಎಂದರು.

ಕೈಗಾರಿಕಾ ನೀತಿ ಹಾಗೂ ಹೂಡಿಕೆ ಅವಕಾಶಗಳ ಸಮಾವೇಶಕ್ಕೆ ಶೆಟ್ಟರ್ ಚಾಲನೆ

ಹಲವಾರು ಕೈಗಾರಿಕೆಗಳು ಹುಬ್ಬಳ್ಳಿ-ಧಾರವಾಡ ಅವಳಿನಗರಕ್ಕೆ ಆಗಮಿಸುತ್ತಿರುವುದು ನಿಜಕ್ಕೂ ಖುಷಿಯ ಸಂಗತಿಯಾಗಿದೆ. ಅಲ್ಲದೇ ಹೂಡಿಕೆದಾರರು ಹಾಗೂ ಕೈಗಾರಿಕೋದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ವಿನಂತಿಸಿಕೊಂಡರು.

ಹುಬ್ಬಳ್ಳಿ: ನೂತನ ಕೈಗಾರಿಕಾ ನೀತಿ 2020-25 ಮತ್ತು ಹೂಡಿಕೆ ಅವಕಾಶಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಚಾಲನೆ ನೀಡಿದರು.

ನಗರದ ಖಾಸಗಿ ಹೊಟೇಲ್​ವೊಂದರಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ ಕೈಗಾರಿಕೋದ್ಯಮದಲ್ಲಿ ಹೊಸ ಸಂಚಲನ ಸೃಷ್ಟಿಸುವ ಸದುದ್ದೇಶದಿಂದ ಹೊಸ ಕೈಗಾರಿಕಾ ನೀತಿ 2020-25 ಮತ್ತು ಹೂಡಿಕೆ ಅವಕಾಶಗಳನ್ನು ನೀಡಲಾಗುತ್ತಿದೆ. ಈಗಾಗಲೇ ಹುಬ್ಬಳ್ಳಿಯಲ್ಲಿ ಇನ್ವೆಸ್ಟ್ ಕರ್ನಾಟಕದಂತಹ ಸಮಾವೇಶಗಳನ್ನು ಮಾಡುವ ಮೂಲಕ ಕೈಗಾರಿಕಾ ಸ್ಥಾಪನೆಗೆ ಹೊಸ ಅಧ್ಯಾಯವನ್ನು ಬರೆಯಲಾಗಿದೆ ಎಂದರು.

ಕೈಗಾರಿಕಾ ನೀತಿ ಹಾಗೂ ಹೂಡಿಕೆ ಅವಕಾಶಗಳ ಸಮಾವೇಶಕ್ಕೆ ಶೆಟ್ಟರ್ ಚಾಲನೆ

ಹಲವಾರು ಕೈಗಾರಿಕೆಗಳು ಹುಬ್ಬಳ್ಳಿ-ಧಾರವಾಡ ಅವಳಿನಗರಕ್ಕೆ ಆಗಮಿಸುತ್ತಿರುವುದು ನಿಜಕ್ಕೂ ಖುಷಿಯ ಸಂಗತಿಯಾಗಿದೆ. ಅಲ್ಲದೇ ಹೂಡಿಕೆದಾರರು ಹಾಗೂ ಕೈಗಾರಿಕೋದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ವಿನಂತಿಸಿಕೊಂಡರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.