ETV Bharat / state

ಉಪಚುನಾವಣೆಯಲ್ಲಿ ಬಿಜೆಪಿ ಗೆದ್ರೆ, ಸಿದ್ದರಾಮಯ್ಯ ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಶೆಟ್ಟರ್ - ಜಗದೀಶ್​ ಶೆಟ್ಟರ್ ಪ್ರತಿಕ್ರಿಯೆ

ಉಪಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆದ್ದರೆ, ಸಿದ್ದರಾಮಯ್ಯ ಪ್ರತಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಚಿವ ಜಗದೀಶ್​ ಶೆಟ್ಟರ್ ಸವಾಲು ಹಾಕಿದ್ದಾರೆ.

Jagdish Shetter Reaction
ಸಚಿವ ಜಗದೀಶ್​  ಶೆಟ್ಟರ್
author img

By

Published : Dec 1, 2019, 4:15 PM IST

ಹುಬ್ಬಳ್ಳಿ: ಉಪಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆದ್ದರೆ, ಸಿದ್ದರಾಮಯ್ಯ ಪ್ರತಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಚಿವ ಜಗದೀಶ್​ ಶೆಟ್ಟರ್ ಸವಾಲ್ ಎಸೆದಿದ್ದಾರೆ.

ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​ಗೆ ಉಪಚುನಾವಣೆಯಲ್ಲಿ ಸೋಲುವ ಭಯ. ಹೀಗಾಗಿ ಸಿದ್ದರಾಮಯ್ಯ ಭ್ರಮೆಯಲ್ಲಿ ಮಾತನಾಡುತ್ತಾರೆ. ಬಿಜೆಪಿ ಪಕ್ಷ ರಾಜ್ಯದ 15 ಕ್ಷೇತ್ರದಲ್ಲಿ ಗೆದ್ದರೆ ಸಿದ್ದರಾಮಯ್ಯ ಪ್ರತಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರಾ? ಎಂದು ಸಚಿವ ಜಗದೀಶ್ ಶೆಟ್ಟರ್ ಬಹಿರಂಗ ಸವಾಲು ಹಾಕಿದರು.

ಸಿದ್ದರಾಮಯ್ಯ ಪ್ರತಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಶೆಟ್ಟರ್ ಸವಾಲ್

ಸಿದ್ದರಾಮಯ್ಯ ಈ ಹಿಂದೆ ಏನೂ ಹೇಳಿದ್ದಾರೆ ಅವುಗಳೆಲ್ಲಾ ಉಲ್ಟಾ ಆಗಿದ್ದು, ಕುಮಾರಸ್ವಾಮಿ ಅವರಪ್ಪನ ಆಣೆ ಮುಖ್ಯಮಂತ್ರಿ ಆಗಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದ್ದರು. ಆದರೆ ಅವು ಯಾವುದೂ ನಿಜವಾಗಿಲ್ಲ. ಮೈತ್ರಿ ಸರ್ಕಾರ ಇದ್ದಾಗ ಸ್ವತಃ ಕುಮಾರಸ್ವಾಮಿ ಅವರೇ ನೊಂದು ಮಾತನಾಡಿದ್ದಾರೆ. ಅವರು ಮತ್ತೆ ಸಮ್ಮಿಶ್ರ ಸರ್ಕಾರ ನಡೆಸುವರು ಎಂಬುದೆಲ್ಲಾ ಕೇವಲ ಭ್ರಮೆ. ಇದು ಅವರ ಮೂರ್ಖತನದ ಪರಮಾವಧಿ. ಈ ಹಿನ್ನಲೆಯಲ್ಲಿ ಸೋಲಿನ ಭಯದಲ್ಲಿ ರಾಜ್ಯದ ಜನರ ಗಮನ ಬೇರೆಡೆ ಸೆಳೆಯಲು ಈ ರೀತಿಯಾಗಿ ಮಾತನಾಡುತ್ತಿದ್ದಾರೆ. ಉಪಚುನಾವಣೆಯಲ್ಲಿಯೂ ಕೂಡಾ ಬಿಜೆಪಿ ಅತಿಹೆಚ್ಚು ಸ್ಥಾನ ಗೆದ್ದು ಸುಭದ್ರವಾದ ಆಡಳಿತ ನಡೆಸಲಿದೆ ಎಂದರು.

ಹುಬ್ಬಳ್ಳಿ: ಉಪಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆದ್ದರೆ, ಸಿದ್ದರಾಮಯ್ಯ ಪ್ರತಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಚಿವ ಜಗದೀಶ್​ ಶೆಟ್ಟರ್ ಸವಾಲ್ ಎಸೆದಿದ್ದಾರೆ.

ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​ಗೆ ಉಪಚುನಾವಣೆಯಲ್ಲಿ ಸೋಲುವ ಭಯ. ಹೀಗಾಗಿ ಸಿದ್ದರಾಮಯ್ಯ ಭ್ರಮೆಯಲ್ಲಿ ಮಾತನಾಡುತ್ತಾರೆ. ಬಿಜೆಪಿ ಪಕ್ಷ ರಾಜ್ಯದ 15 ಕ್ಷೇತ್ರದಲ್ಲಿ ಗೆದ್ದರೆ ಸಿದ್ದರಾಮಯ್ಯ ಪ್ರತಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರಾ? ಎಂದು ಸಚಿವ ಜಗದೀಶ್ ಶೆಟ್ಟರ್ ಬಹಿರಂಗ ಸವಾಲು ಹಾಕಿದರು.

ಸಿದ್ದರಾಮಯ್ಯ ಪ್ರತಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಶೆಟ್ಟರ್ ಸವಾಲ್

ಸಿದ್ದರಾಮಯ್ಯ ಈ ಹಿಂದೆ ಏನೂ ಹೇಳಿದ್ದಾರೆ ಅವುಗಳೆಲ್ಲಾ ಉಲ್ಟಾ ಆಗಿದ್ದು, ಕುಮಾರಸ್ವಾಮಿ ಅವರಪ್ಪನ ಆಣೆ ಮುಖ್ಯಮಂತ್ರಿ ಆಗಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದ್ದರು. ಆದರೆ ಅವು ಯಾವುದೂ ನಿಜವಾಗಿಲ್ಲ. ಮೈತ್ರಿ ಸರ್ಕಾರ ಇದ್ದಾಗ ಸ್ವತಃ ಕುಮಾರಸ್ವಾಮಿ ಅವರೇ ನೊಂದು ಮಾತನಾಡಿದ್ದಾರೆ. ಅವರು ಮತ್ತೆ ಸಮ್ಮಿಶ್ರ ಸರ್ಕಾರ ನಡೆಸುವರು ಎಂಬುದೆಲ್ಲಾ ಕೇವಲ ಭ್ರಮೆ. ಇದು ಅವರ ಮೂರ್ಖತನದ ಪರಮಾವಧಿ. ಈ ಹಿನ್ನಲೆಯಲ್ಲಿ ಸೋಲಿನ ಭಯದಲ್ಲಿ ರಾಜ್ಯದ ಜನರ ಗಮನ ಬೇರೆಡೆ ಸೆಳೆಯಲು ಈ ರೀತಿಯಾಗಿ ಮಾತನಾಡುತ್ತಿದ್ದಾರೆ. ಉಪಚುನಾವಣೆಯಲ್ಲಿಯೂ ಕೂಡಾ ಬಿಜೆಪಿ ಅತಿಹೆಚ್ಚು ಸ್ಥಾನ ಗೆದ್ದು ಸುಭದ್ರವಾದ ಆಡಳಿತ ನಡೆಸಲಿದೆ ಎಂದರು.

Intro:HubliBody:ಉಪಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಪ್ರತಿಪಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಲಿ ಶೆಟ್ಟರ್ ಸವಾಲ್

ಹುಬ್ಬಳ್ಳಿ:-ಕಾಂಗ್ರೆಸ್ ಪಕ್ಷ ಉಪಚುನಾವಣೆಯಲ್ಲಿ ಸೋಲುವ ಭಯ ಹೀಗಾಗಿ ಸಿದ್ದರಾಮಯ್ಯ ಭ್ರಮೆಯಲ್ಲಿ ಮಾತನಾಡುತ್ತಿದ್ದು. ಬಿಜೆಪಿ ಪಕ್ಷ ರಾಜ್ಯದ 15 ಕ್ಷೇತ್ರದಲ್ಲಿ ಗೆದ್ದರೆ ಸಿದ್ದರಾಮಯ್ಯ ಪ್ರತಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರಾ ಎಂದು ಸಚಿವ ಜಗದೀಶ್ ಶೆಟ್ಟರ್ ಸಿದ್ದರಾಮಯ್ಯ ಅವರಿಗೆ ಬಹಿರಂಗ ಸವಾಲ್ ಹಾಕಿದರು.ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಈ ಹಿಂದೆ ಏನೂ ಹೇಳಿದ್ದಾರೆ ಅವುಗಳೆಲ್ಲಾ ಉಲ್ಟಾ ಆಗಿದ್ದು, ಕುಮಾರಸ್ವಾಮಿ ಅವರ ಅಪ್ಪನ ಆಣೆ ಮುಖ್ಯಮಂತ್ರಿ ಆಗಲ್ಲಾ, ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದ್ದರು ಆದರೆ ಅವುಗಳು ಯಾವುದು ಆಗಿಲ್ಲ. ಮೈತ್ರಿ ಸರ್ಕಾರ ಇದ್ದಾಗ ಸ್ವತಃ ಕುಮಾರಸ್ವಾಮಿ ಅವರೇ ನೊಂದು ಮಾತನಾಡಿದ್ದಾರೆ ಅವರು ಮತ್ತೆ ಸಮ್ಮಿಶ್ರ ಸರ್ಕಾರ ನಡೆಸುವರು ಎಂಬುದು ಒಂದು ಕೇವಲ ಭ್ರಮೆ ಆಗಿದ್ದು, ಇದು ಅವರ ಮೂರ್ಖತನದ ಪರಮಾವಧಿ ಆಗಿದೆ. ಈ ಹಿನ್ನಲೆಯಲ್ಲಿ ಸೋಲಿನ ಭಯದಲ್ಲಿ ರಾಜ್ಯದ ಜನರ ಗಮನ ಬೇರೆಡೆ ಸೆಳೆಯಲು ಈ ರೀತಿಯಾಗಿ ಮಾತನಾಡುತ್ತಿದ್ದಾರೆ. ಉಪಚುನಾವಣೆಯಲ್ಲಿಯೂ ಕೂಡಾ ಬಿಜೆಪಿ ಅತಿಹೆಚ್ಚು ಸ್ಥಾನ ಗೆದ್ದು ಸುಭದ್ರವಾದ ಅಧಿಕಾರ ನಡೆಸಲಿದೆ ಎಂದರು.

ಬೈಟ್:- ಜಗದೀಶ್ ಶೆಟ್ಟರ್ ( ರಾಜ್ಯ ಸಚಿವ್ರು)

____________________________


Yallappa kundagol

Hubli

Conclusion:Yallappa kundagol

ETV Bharat Logo

Copyright © 2025 Ushodaya Enterprises Pvt. Ltd., All Rights Reserved.