ETV Bharat / state

ರಾಮಮಂದಿರ ಶಿಲಾನ್ಯಾಸ:  ಶ್ರೀರಾಮಸೇನೆಯಿಂದ ವಿಶೇಷ ಪೂಜೆ

author img

By

Published : Aug 5, 2020, 12:37 PM IST

ಶ್ರೀರಾಮಮಂದಿರಕ್ಕೆ ಶಿಲಾನ್ಯಾಸ ಹಿನ್ನೆಲೆ ಶ್ರೀರಾಮಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ತಮ್ಮ ನಿವಾಸದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

Special worship by Shri Ramasena
ಶ್ರೀರಾಮಸೇನೆಯಿಂದ ವಿಶೇಷ ಪೂಜೆ

ಧಾರವಾಡ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರುತ್ತಿರುವ ಹಿನ್ನೆಲೆ ಶ್ರೀರಾಮಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ತಮ್ಮ ನಿವಾಸದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಮುತಾಲಿಕ್​​​ ಅವರ ನಿವಾಸದಲ್ಲಿ ವಿಶೇಷ ಪೂಜೆ, ಆರತಿ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳು ಜರುಗಿದವು. ಪರಸ್ಪರ ಸಿಹಿ ಹಂಚಿ ಶ್ರೀರಾಮಸೇನಾ ಕಾರ್ಯಕರ್ತರು ಸಂಭ್ರಮಿಸಿದರು.

ಪ್ರಮೋದ್ ಮುತಾಲಿಕ್ ಅವರಿಂದ ವಿಶೇಷ ಪೂಜೆ

ಅಲ್ಲದೇ, ನುಗ್ಗಿಕೇರಿ ಹನುಮಂತ ದೇವರಿಗೆ ವಿಶೇಷ ಪೂಜೆ ಮಾಡಲಾಯಿತು. ವಿವಿಧ ದೇವಸ್ಥಾನಗಳಲ್ಲಿ ಸಹ ಪೂಜೆ ಸಲ್ಲಿಸಲಾಗಿದ್ದು, ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ಸಂಭವಿಸಿದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ಧಾರವಾಡ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರುತ್ತಿರುವ ಹಿನ್ನೆಲೆ ಶ್ರೀರಾಮಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ತಮ್ಮ ನಿವಾಸದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಮುತಾಲಿಕ್​​​ ಅವರ ನಿವಾಸದಲ್ಲಿ ವಿಶೇಷ ಪೂಜೆ, ಆರತಿ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳು ಜರುಗಿದವು. ಪರಸ್ಪರ ಸಿಹಿ ಹಂಚಿ ಶ್ರೀರಾಮಸೇನಾ ಕಾರ್ಯಕರ್ತರು ಸಂಭ್ರಮಿಸಿದರು.

ಪ್ರಮೋದ್ ಮುತಾಲಿಕ್ ಅವರಿಂದ ವಿಶೇಷ ಪೂಜೆ

ಅಲ್ಲದೇ, ನುಗ್ಗಿಕೇರಿ ಹನುಮಂತ ದೇವರಿಗೆ ವಿಶೇಷ ಪೂಜೆ ಮಾಡಲಾಯಿತು. ವಿವಿಧ ದೇವಸ್ಥಾನಗಳಲ್ಲಿ ಸಹ ಪೂಜೆ ಸಲ್ಲಿಸಲಾಗಿದ್ದು, ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ಸಂಭವಿಸಿದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.