ETV Bharat / state

ಲ್ಯಾಪ್​ಟಾಪ್​ ವಿತರಣೆ ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

author img

By

Published : Jan 27, 2020, 3:15 PM IST

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉಚಿತ ಲ್ಯಾಪ್​ಟಾಪ್ ಸೌಲಭ್ಯವನ್ನು ಪದವಿಯ ಮೂರು ವರ್ಷದ ವಿದ್ಯಾರ್ಥಿಗಳಿಗೂ ವಿತರಿಸಬೇಕೆಂದು ಎನ್.ಎಸ್.ಯು.ಐ ವತಿಯಿಂದ ಕರ್ನಾಟಕ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

Students protest
ವಿದ್ಯಾರ್ಥಿಗಳ ಪ್ರತಿಭಟನೆ

ಧಾರವಾಡ: ಸರ್ಕಾರ ಉಚಿತವಾಗಿ‌ ನೀಡುತ್ತಿರುವ ಲ್ಯಾಪ್​ಟಾಪ್​ಗಳನ್ನು ಎಲ್ಲಾ ವಿದ್ಯಾರ್ಥಿಗಳಿಗೂ ನೀಡುವಂತೆ ಎನ್.ಎಸ್.ಯು.ಐ ವತಿಯಿಂದ ಕರ್ನಾಟಕ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು.

ವಿದ್ಯಾರ್ಥಿಗಳ ಪ್ರತಿಭಟನೆ

ಕರ್ನಾಟಕ ಕಾಲೇಜು ಆವರಣದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ಪ್ರಮುಖ ಮಾರ್ಗಗಳಲ್ಲಿ ‌ಸಂಚರಿಸಿ ಜಿಲ್ಲಾಧಿಕಾರಿ ಕಚೇರಿ ತಲುಪಿ ಕೆಲ ಹೊತ್ತು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ದೀಪಾ ಚೋಳನ್​ ಅವರಿಗೆ ಮನವಿ ಸಲ್ಲಿಸಲಾಯಿತು.

ಪದವಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪಟಾಪ್ ವಿತರಣೆ ಯೋಜನೆ ಜಾರಿಗೆ ತಂದಿತ್ತು. ಇದೀಗ ರಾಜ್ಯ ಸರ್ಕಾರ ಮತ್ತೆ ಲ್ಯಾಪ್​​ಟಾಪ್​​ಅನ್ನು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ವಿತರಣೆ ಮಾಡುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉಚಿತ ಲ್ಯಾಪ್​ಟಾಪ್ ಸೌಲಭ್ಯವನ್ನು ಪದವಿಯ ಮೂರೂ ವರ್ಷದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಒದಗಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.

ಧಾರವಾಡ: ಸರ್ಕಾರ ಉಚಿತವಾಗಿ‌ ನೀಡುತ್ತಿರುವ ಲ್ಯಾಪ್​ಟಾಪ್​ಗಳನ್ನು ಎಲ್ಲಾ ವಿದ್ಯಾರ್ಥಿಗಳಿಗೂ ನೀಡುವಂತೆ ಎನ್.ಎಸ್.ಯು.ಐ ವತಿಯಿಂದ ಕರ್ನಾಟಕ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು.

ವಿದ್ಯಾರ್ಥಿಗಳ ಪ್ರತಿಭಟನೆ

ಕರ್ನಾಟಕ ಕಾಲೇಜು ಆವರಣದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ಪ್ರಮುಖ ಮಾರ್ಗಗಳಲ್ಲಿ ‌ಸಂಚರಿಸಿ ಜಿಲ್ಲಾಧಿಕಾರಿ ಕಚೇರಿ ತಲುಪಿ ಕೆಲ ಹೊತ್ತು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ದೀಪಾ ಚೋಳನ್​ ಅವರಿಗೆ ಮನವಿ ಸಲ್ಲಿಸಲಾಯಿತು.

ಪದವಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪಟಾಪ್ ವಿತರಣೆ ಯೋಜನೆ ಜಾರಿಗೆ ತಂದಿತ್ತು. ಇದೀಗ ರಾಜ್ಯ ಸರ್ಕಾರ ಮತ್ತೆ ಲ್ಯಾಪ್​​ಟಾಪ್​​ಅನ್ನು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ವಿತರಣೆ ಮಾಡುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉಚಿತ ಲ್ಯಾಪ್​ಟಾಪ್ ಸೌಲಭ್ಯವನ್ನು ಪದವಿಯ ಮೂರೂ ವರ್ಷದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಒದಗಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.

Intro:ಧಾರವಾಡ: ಸರ್ಕಾರ ಉಚಿತವಾಗಿ‌ ನೀಡುತ್ತಿರುವ ಲ್ಯಾಪಟಾಪ್ ಎಲ್ಲಾ ವಿದ್ಯಾರ್ಥಿಗಳಿಗೂ ನೀಡುವಂತೆ ಎನ್.ಎಸ್.ಯು.ಐ ವತಿಯಿಂದ ಕರ್ನಾಟಕ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು.

ಕರ್ನಾಟಕ ಕಾಲೇಜು ಆವರಣದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ಪ್ರಮುಖ ಮಾರ್ಗಗಳಲ್ಲಿ ‌ಸಂಚರಿಸಿ ಜಿಲ್ಲಾಧಿಕಾರಿ ಕಚೇರಿ ತಲುಪಿ ಕೆಲವೊತ್ತು ಪ್ರತಿಭಟಿಸಿ ಜಿಲ್ಲಾಧಿಕಾರಿ ದೀಪಾ ಚೋಳನ ಅವರಿಗೆ ಮನವಿ ಸಲ್ಲಿಸಿದರು..

ಪದವಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪಟಾಪ್ ವಿತರಣೆ ಯೋಜನೆ ಜಾರಿಗೆ ತಂದಿತ್ತು.. ಇದೀಗ ರಾಜ್ಯ ಸರ್ಕಾರ ಮತ್ತೆ ಲ್ಯಾಪಟಾಪ್ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪಟಾಪ್ ವಿತರಣೆ ಮಾಡುತ್ತಿದೆ ಎಲ್ಲಾ ವಿದ್ಯಾರ್ಥಿಗಳಿಗೂ ನೀಡಬೇಕು ಎಂದು ಆಗ್ರಹಿಸಿದರು..Body:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉಚಿತ ಲ್ಯಾಪಟಾಪ್ ಸೌಲಭ್ಯವನ್ನು ಪದವಿ ಎಲ್ಲಾ ಮೂರು ವರ್ಷದ ವಿದ್ಯಾರ್ಥಿಗಳಿಗೂ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಲ್ಯಾಪಟಾಪ್ ಒದಗಿಸಬೇಕು ಎಂದು ಒತ್ತಾಯ ಮಾಡಿದ್ದಾರೆ..

ಬೈಟ್: ಪ್ರಜ್ವಲ್ ಗೌಡ, ಎನ್.ಎಸ್.ಯು.ಐ ರಾಜ್ಯ ಉಪಾಧ್ಯಕ್ಷ..Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.