ETV Bharat / state

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಠಾಧೀಶರು ರಾಜಕೀಯ ಪ್ರವೇಶ ಮಾಡುತ್ತೇವೆ: ರುದ್ರಮುನಿ ಸ್ವಾಮಿ - ಹುಬ್ಬಳ್ಳಿ ಮಾತನಾಡಿದ ತಿಪಟೂರು ರುದ್ರಮುನಿ ಸ್ವಾಮೀಜಿ

ಜಂಗಮರನ್ನ ಕೆಲವು ರಾಜಕಾರಣಿಗಳು ತುಳಿಯುತ್ತಿದ್ದಾರೆ. ಹಾಗಾಗಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಠಾಧೀಶರು ರಾಜಕೀಯ ಪ್ರವೇಶ ಮಾಡುತ್ತೇವೆ ಎಂದು ತಿಪಟೂರು ರುದ್ರಮುನಿ ಸ್ವಾಮೀಜಿ ಹೇಳಿದ್ದಾರೆ.

Tipatur Rudramuni Swamiji who spoke at Hubli
ತಿಪಟೂರು ರುದ್ರಮುನಿ ಸ್ವಾಮೀಜಿ
author img

By

Published : May 18, 2022, 4:58 PM IST

ಹುಬ್ಬಳ್ಳಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಠಾಧೀಶರು ರಾಜಕೀಯ ಪ್ರವೇಶ ಮಾಡುತ್ತೇವೆ. ಯೋಗಿ ಆದಿತ್ಯನಾಥ್ ಮಠದಲ್ಲಿ ಕುಳಿತುಕೊಂಡಿದ್ದರೆ, ಇಷ್ಟೊಂದು ದೊಡ್ಡ ಮಟ್ಟದಲ್ಲಿ ಕೆಲಸ ಮಾಡಲು ಆಗುತ್ತಿರಲಿಲ್ಲ. ಒಳ್ಳೆಯ ಕೆಲಸ ಮಾಡಲಿಕ್ಕೆ ರಾಜಕೀಯ ಪ್ರವೇಶ ಮಾಡಬೇಕಿದೆ ಎಂದು ತಿಪಟೂರು ರುದ್ರಮುನಿ ಸ್ವಾಮೀಜಿ ಹೇಳಿದ್ದಾರೆ.

ತಿಪಟೂರು ರುದ್ರಮುನಿ ಸ್ವಾಮೀಜಿ

ನಗರದ ಮೂರು ಸಾವಿರ ಮಠದಲ್ಲಿ ಮಾತನಾಡಿದ ಅವರು, ಜಂಗಮರನ್ನ ಕೆಲವು ರಾಜಕಾರಣಿಗಳು ತುಳಿಯುತ್ತಿದ್ದಾರೆ. ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕೆಂದು ಇನ್ನೂ ತೀರ್ಮಾನ ಮಾಡಿಲ್ಲ. ನಾವು ಯಾವುದೇ ಒಂದು ರಾಜಕೀಯ ಪಕ್ಷಕ್ಕೆ ಸೀಮಿತವಾಗಿರುವುದಿಲ್ಲ. ಎಷ್ಟು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕೆನ್ನುವುದರ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಮಾಡುತ್ತೇವೆ. ಆದರೆ ರಾಜಕೀಯ ಪ್ರವೇಶ ಮಾತ್ರ ಖಚಿತ ಎಂದರು.

ಇದನ್ನೂ ಓದಿ: ನಾರಿಯರ ಕೆಲಸಕ್ಕೆ ಸಾಥ್ ನೀಡಿದ ನಲ್ಕುದುರೆ ಗ್ರಾಮಸ್ಥರು: ಸಿದ್ಧವಾಯಿತು ಭವ್ಯ ಕಲ್ಯಾಣ ಮಂಟಪ, ದೇವಾಲಯಗಳು

ಹುಬ್ಬಳ್ಳಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಠಾಧೀಶರು ರಾಜಕೀಯ ಪ್ರವೇಶ ಮಾಡುತ್ತೇವೆ. ಯೋಗಿ ಆದಿತ್ಯನಾಥ್ ಮಠದಲ್ಲಿ ಕುಳಿತುಕೊಂಡಿದ್ದರೆ, ಇಷ್ಟೊಂದು ದೊಡ್ಡ ಮಟ್ಟದಲ್ಲಿ ಕೆಲಸ ಮಾಡಲು ಆಗುತ್ತಿರಲಿಲ್ಲ. ಒಳ್ಳೆಯ ಕೆಲಸ ಮಾಡಲಿಕ್ಕೆ ರಾಜಕೀಯ ಪ್ರವೇಶ ಮಾಡಬೇಕಿದೆ ಎಂದು ತಿಪಟೂರು ರುದ್ರಮುನಿ ಸ್ವಾಮೀಜಿ ಹೇಳಿದ್ದಾರೆ.

ತಿಪಟೂರು ರುದ್ರಮುನಿ ಸ್ವಾಮೀಜಿ

ನಗರದ ಮೂರು ಸಾವಿರ ಮಠದಲ್ಲಿ ಮಾತನಾಡಿದ ಅವರು, ಜಂಗಮರನ್ನ ಕೆಲವು ರಾಜಕಾರಣಿಗಳು ತುಳಿಯುತ್ತಿದ್ದಾರೆ. ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕೆಂದು ಇನ್ನೂ ತೀರ್ಮಾನ ಮಾಡಿಲ್ಲ. ನಾವು ಯಾವುದೇ ಒಂದು ರಾಜಕೀಯ ಪಕ್ಷಕ್ಕೆ ಸೀಮಿತವಾಗಿರುವುದಿಲ್ಲ. ಎಷ್ಟು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕೆನ್ನುವುದರ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಮಾಡುತ್ತೇವೆ. ಆದರೆ ರಾಜಕೀಯ ಪ್ರವೇಶ ಮಾತ್ರ ಖಚಿತ ಎಂದರು.

ಇದನ್ನೂ ಓದಿ: ನಾರಿಯರ ಕೆಲಸಕ್ಕೆ ಸಾಥ್ ನೀಡಿದ ನಲ್ಕುದುರೆ ಗ್ರಾಮಸ್ಥರು: ಸಿದ್ಧವಾಯಿತು ಭವ್ಯ ಕಲ್ಯಾಣ ಮಂಟಪ, ದೇವಾಲಯಗಳು

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.