ETV Bharat / state

ಮರಳಿನಲ್ಲಿ ಅರಳಿದ ವಿವೇಕಾನಂದ ಕಲಾಕೃತಿ - ಸ್ವಾಮಿ ವಿವೇಕಾನಂದರ ಚಿತ್ರ

ಧಾರವಾಡ, ಸ್ವಾಮಿ ವಿವೇಕಾನಂದರ 157ನೇ ಜಯಂತಿ ಪ್ರಯುಕ್ತ ದೊಡ್ಡನಾಯಕನಕೊಪ್ಪ ಬಡಾವಣೆಯಲ್ಲಿ ಕಲಾವಿದನೊಬ್ಬ ಸ್ವಾಮಿ ವಿವೇಕಾನಂದರ ಚಿತ್ರವನ್ನು ಮರಳಿನಲ್ಲಿ ಬಿಡಿಸಿದ್ದಾರೆ‌.

Swamy Vivekananda Statue Make By The Sand
ವಿವೇಕಾನಂದ ಜಯಂತಿ: ಮರಳಿನಲ್ಲಿ ಕಲಾಕೃತಿ ರಚನೆ
author img

By

Published : Jan 12, 2020, 5:43 PM IST

ಧಾರವಾಡ: ಸ್ವಾಮಿ ವಿವೇಕಾನಂದರ 157ನೇ ಜಯಂತಿ ಪ್ರಯುಕ್ತ ದೊಡ್ಡನಾಯಕನಕೊಪ್ಪ ಬಡಾವಣೆಯಲ್ಲಿ ಕಲಾವಿದನೊಬ್ಬ ಸ್ವಾಮಿ ವಿವೇಕಾನಂದರ ಚಿತ್ರವನ್ನು ಮರಳಿನಲ್ಲಿ ಬಿಡಿಸಿದ್ದಾರೆ‌.

ಗಾಯತ್ರಿಪುರದ ಕಲಾವಿದ ಮಂಜುನಾಥ ಹಿರೇಮಠ ಎಂಬ ಕಲಾವಿದ ವಿವೇಕಾನಂದರ ಚಿತ್ರವನ್ನು ಮರಳಿನಲ್ಲಿ ಬಿಡಿಸಿ ನಮನ ಅರ್ಪಿಸಿದ್ದಾನೆ ಜನಜಾಗೃತಿ ಸಂಘದ ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆಯನ್ನು ಹಮ್ಮಿಕೊಂಡಿದ್ದರು. ಹಾಗಾಗಿ ಕಲಾವಿದ ಮಂಜುನಾಥ ಹಿರೇಮಠ ಮರಳಿನಲ್ಲಿ ವಿವೇಕಾನಂದ ಅವರ ಭಾವಚಿತ್ರ ಬಿಡಿಸಿದ್ದಾನೆ. ಸುಮಾರು ಒಂದು ಗಂಟೆ ಸಮಯದಲ್ಲಿ ಪ್ರತಿಮೆ ಪೂರ್ಣಗೊಳಿಸಿದ್ದಾನೆ.

ವಿವೇಕಾನಂದ ಜಯಂತಿ: ಮರಳಿನಲ್ಲಿ ಕಲಾಕೃತಿ ರಚನೆ

ಇದಾದ ಬಳಿಕ ದೊಡ್ಡನಾಯಕನಕೊಪ್ಪ ನಿವಾಸಿಗಳು ಆಗಮಿಸಿ ರಂಗೋಲಿ ಬಿಡಿಸಿ ಹೂವಿನ ಹಾರ ಹಾಕಿ ಅಲಂಕಾರಗೊಳಿಸಿ ಪೂಜೆ ಸಲ್ಲಿಸಿದ್ದಾರೆ.

ಧಾರವಾಡ: ಸ್ವಾಮಿ ವಿವೇಕಾನಂದರ 157ನೇ ಜಯಂತಿ ಪ್ರಯುಕ್ತ ದೊಡ್ಡನಾಯಕನಕೊಪ್ಪ ಬಡಾವಣೆಯಲ್ಲಿ ಕಲಾವಿದನೊಬ್ಬ ಸ್ವಾಮಿ ವಿವೇಕಾನಂದರ ಚಿತ್ರವನ್ನು ಮರಳಿನಲ್ಲಿ ಬಿಡಿಸಿದ್ದಾರೆ‌.

ಗಾಯತ್ರಿಪುರದ ಕಲಾವಿದ ಮಂಜುನಾಥ ಹಿರೇಮಠ ಎಂಬ ಕಲಾವಿದ ವಿವೇಕಾನಂದರ ಚಿತ್ರವನ್ನು ಮರಳಿನಲ್ಲಿ ಬಿಡಿಸಿ ನಮನ ಅರ್ಪಿಸಿದ್ದಾನೆ ಜನಜಾಗೃತಿ ಸಂಘದ ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆಯನ್ನು ಹಮ್ಮಿಕೊಂಡಿದ್ದರು. ಹಾಗಾಗಿ ಕಲಾವಿದ ಮಂಜುನಾಥ ಹಿರೇಮಠ ಮರಳಿನಲ್ಲಿ ವಿವೇಕಾನಂದ ಅವರ ಭಾವಚಿತ್ರ ಬಿಡಿಸಿದ್ದಾನೆ. ಸುಮಾರು ಒಂದು ಗಂಟೆ ಸಮಯದಲ್ಲಿ ಪ್ರತಿಮೆ ಪೂರ್ಣಗೊಳಿಸಿದ್ದಾನೆ.

ವಿವೇಕಾನಂದ ಜಯಂತಿ: ಮರಳಿನಲ್ಲಿ ಕಲಾಕೃತಿ ರಚನೆ

ಇದಾದ ಬಳಿಕ ದೊಡ್ಡನಾಯಕನಕೊಪ್ಪ ನಿವಾಸಿಗಳು ಆಗಮಿಸಿ ರಂಗೋಲಿ ಬಿಡಿಸಿ ಹೂವಿನ ಹಾರ ಹಾಕಿ ಅಲಂಕಾರಗೊಳಿಸಿ ಪೂಜೆ ಸಲ್ಲಿಸಿದ್ದಾರೆ.

Intro:ಧಾರವಾಡ: ಸ್ವಾಮಿ ವಿವೇಕಾನಂದರ ೧೫೭ನೇ ಜಯಂತಿ ಪ್ರಯುಕ್ತ ದೊಡ್ಡನಾಯಕನಕೊಪ್ಪ ಬಡಾವಣೆಯಲ್ಲಿ ಕಲಾವಿದರೊಬ್ಬರು ಸ್ವಾಮಿ ವಿವೇಕಾನಂದ ಅವರ ಚಿತ್ರ ಬಿಡಿಸಿದ್ದಾರೆ‌.

ಧಾರವಾಡದ ಕೆಲಗೇರಿಯ ಗಾಯತ್ರಿಪುರದ ಕಲಾವಿದ ಮಂಜುನಾಥ ಹಿರೇಮಠ ಎಂಬ ಕಲಾವಿದರು ವಿವೇಕಾನಂದ ಅವರ ಚಿತ್ರವನ್ನು ಮರಳಿನಲ್ಲಿ ಬಿಡಿಸಿ ನಮನ ಅರ್ಪಿಸಿದ್ದಾರೆ. Body:ಜನಜಾಗೃತಿ ಸಂಘದ ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ ಮಾಡಲಾಗುತ್ತಿದ್ದು ಅದರ ಪ್ರಯುಕ್ತವಾಗಿ ಕಲಾವಿದ ಮಂಜುನಾಥ ಹಿರೇಮಠ ಮರಳಿನಲ್ಲಿ ವಿವೇಕಾನಂದ ಅವರ ಭಾವಚಿತ್ರ ಬಿಡಿಸಿದ್ದಾರೆ. ಸುಮಾರು ಒಂದು ಗಂಟೆಯಲ್ಲಿ ಪೂರ್ಣಗೊಳಿಸಿದ್ದಾರೆ.

ಬಳಿಕ ದೊಡ್ಡನಾಯಕನಕೊಪ್ಪ ನಿವಾಸಿಗಳು ಆಗಮಿಸಿ ರಂಗೋಲಿ ಬಿಡಿಸಿ ಹೂವಿನ ಹಾರ ಹಾಕಿ ಅಲಂಕಾರಗೊಳಿಸಿ ಪೂಜೆ ಸಲ್ಲಿಸಿದ್ದಾರೆ...Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.