ETV Bharat / state

ಕೊರೊನಾ ಪ್ರಯೋಗಾಲಯಕ್ಕೆ ಉಪಕರಣ ನೀಡದ ಹಿನ್ನೆಲೆ: ಕವಿವಿ ಸೂಕ್ಷ್ಮಾಣು ಜೀವಶಾಸ್ತ್ರ, ಅಪರಾಧಶಾಸ್ತ್ರ ವಿಭಾಗಗಳ ಮೇಲೆ ದಾಳಿ - The attack on the Karnataka vv DNA Center Corona Laboratory

ಹುಬ್ಬಳ್ಳಿಯ ಕಿಮ್ಸ್​ನ ಕೋವಿಡ್ ಪ್ರಯೋಗಾಲಯಕ್ಕೆ ಅಗತ್ಯವಾಗಿರುವ ಉಪಕರಣಗಳನ್ನು ಪೂರೈಸದ ಕಾರಣ RTPCR, ಐಸ್ ಪ್ಯಾಕಿಂಗ್ ಯಂತ್ರಗಳು ಹಾಗೂ ಬಿಎಸ್​ಎಲ್​ಎ 2 ಕ್ಯಾಬಿನೆಟ್ ಅನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

DNA Center Corona Laboratory
ಕವಿವಿ ಸೂಕ್ಷ್ಮಾಣು ಜೀವಶಾಸ್ತ್ರ, ಅಪರಾಧಶಾಸ್ತ್ರ ವಿಭಾಗಗಳ ಮೇಲೆ ದಾಳಿ
author img

By

Published : Apr 12, 2020, 7:24 PM IST

Updated : Apr 13, 2020, 10:50 AM IST

ಧಾರವಾಡ: ಕೋವಿಡ್-19 ಪ್ರಯೋಗಾಲಯಕ್ಕೆ ಉಪಕರಣ ನೀಡಲು ಪ್ರತಿಕ್ರಿಯಿಸದ ಹಿನ್ನೆಲೆ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಸೂಕ್ಷ್ಮಾಣು ಜೀವಶಾಸ್ತ್ರ ಹಾಗೂ ಅಪರಾಧಶಾಸ್ತ್ರ ವಿಭಾಗಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಕವಿವಿ ಸೂಕ್ಷ್ಮಾಣು ಜೀವಶಾಸ್ತ್ರ, ಅಪರಾಧಶಾಸ್ತ್ರ ವಿಭಾಗಗಳ ಮೇಲೆ ದಾಳಿ

ಉಪವಿಭಾಗಾಧಿಕಾರಿ ಮಹಮದ್ ಜುಬೇರ್ ಹಾಗೂ ತಹಶೀಲ್ದಾರ್​ ಸಂತೋಷ ಬಿರಾದಾರ ನೇತೃತ್ವದಲ್ಲಿ ದಾಳಿ ಮಾಡಿ‌ ಉಪಕರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ‌.

ಕಿಮ್ಸ್​ನ ಕೋವಿಡ್ ಪ್ರಯೋಗಾಲಯಕ್ಕೆ ಅಗತ್ಯವಾಗಿರುವ ಉಪಕರಣಗಳನ್ನು ಪೂರೈಸದ ಕಾರಣ RTPCR, ಐಸ್ ಪ್ಯಾಕಿಂಗ್ ಯಂತ್ರಗಳು ಹಾಗೂ ಬಿಎಸ್​ಎಲ್​ಎ 2 ಕ್ಯಾಬಿನೆಟ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ನಿರ್ದೇಶನದ ಮೇರೆಗೆ ಈ ಕ್ರಮ‌ ಕೈಗೊಳ್ಳಲಾಗಿದೆ.

ಧಾರವಾಡ: ಕೋವಿಡ್-19 ಪ್ರಯೋಗಾಲಯಕ್ಕೆ ಉಪಕರಣ ನೀಡಲು ಪ್ರತಿಕ್ರಿಯಿಸದ ಹಿನ್ನೆಲೆ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಸೂಕ್ಷ್ಮಾಣು ಜೀವಶಾಸ್ತ್ರ ಹಾಗೂ ಅಪರಾಧಶಾಸ್ತ್ರ ವಿಭಾಗಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಕವಿವಿ ಸೂಕ್ಷ್ಮಾಣು ಜೀವಶಾಸ್ತ್ರ, ಅಪರಾಧಶಾಸ್ತ್ರ ವಿಭಾಗಗಳ ಮೇಲೆ ದಾಳಿ

ಉಪವಿಭಾಗಾಧಿಕಾರಿ ಮಹಮದ್ ಜುಬೇರ್ ಹಾಗೂ ತಹಶೀಲ್ದಾರ್​ ಸಂತೋಷ ಬಿರಾದಾರ ನೇತೃತ್ವದಲ್ಲಿ ದಾಳಿ ಮಾಡಿ‌ ಉಪಕರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ‌.

ಕಿಮ್ಸ್​ನ ಕೋವಿಡ್ ಪ್ರಯೋಗಾಲಯಕ್ಕೆ ಅಗತ್ಯವಾಗಿರುವ ಉಪಕರಣಗಳನ್ನು ಪೂರೈಸದ ಕಾರಣ RTPCR, ಐಸ್ ಪ್ಯಾಕಿಂಗ್ ಯಂತ್ರಗಳು ಹಾಗೂ ಬಿಎಸ್​ಎಲ್​ಎ 2 ಕ್ಯಾಬಿನೆಟ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ನಿರ್ದೇಶನದ ಮೇರೆಗೆ ಈ ಕ್ರಮ‌ ಕೈಗೊಳ್ಳಲಾಗಿದೆ.

Last Updated : Apr 13, 2020, 10:50 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.