ETV Bharat / state

ವಿಧವೆಗೆ ವಂಚಿಸಿದ್ದ ಆರೋಪಿಗೆ ಕೊರೊನಾ... ಹುಬ್ಬಳ್ಳಿ ಅಶೋಕನಗರ ಠಾಣೆಯ 17 ಸಿಬ್ಬಂದಿ ಕ್ವಾರಂಟೈನ್​​​

author img

By

Published : Jul 13, 2020, 1:19 PM IST

ವಿಧವೆಗೆ ವಂಚಿಸಿದ್ದ ಆರೋಪಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆ ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆಯ 17 ಜನ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.

There is no seal down the police station at hubballi
ಅಶೋಕನಗರ ಠಾಣೆ

ಹುಬ್ಬಳ್ಳಿ: ವಿಧವೆಗೆ ವಂಚಿಸಿದ್ದ ಆರೋಪಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆ ಅಶೋಕನಗರ ಪೊಲೀಸ್ ಠಾಣೆಯ 17 ಜನ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಆದರೂ ಕೂಡ ಪೊಲೀಸ್ ಠಾಣೆಯನ್ನು ಸೀಲ್ ​ಡೌನ್​​ ಮಾಡಿಲ್ಲ ಎನ್ನಲಾಗಿದೆ.

ಹು-ಧಾ ಮಹಾನಗರ ಪಾಲಿಕೆ ಹಾಗೂ ತಾಲೂಕು ಆಡಳಿತದ ನಿಷ್ಕಾಳಜಿಯಿಂದ ಅಶೋಕನಗರ ಪೊಲೀಸ್ ಠಾಣೆಯನ್ನು ಸೀಲ್​ ಡೌನ್​​ ಮಾಡಲಾಗಿಲ್ಲ ಎನ್ನಲಾಗುತ್ತಿದೆ. ಇದೀಗ ಸಿಬ್ಬಂದಿ ಠಾಣೆಯ ಹೊರಗಡೆಯೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಹುಬ್ಬಳ್ಳಿ: ವಿಧವೆಗೆ ವಂಚಿಸಿದ್ದ ಆರೋಪಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆ ಅಶೋಕನಗರ ಪೊಲೀಸ್ ಠಾಣೆಯ 17 ಜನ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಆದರೂ ಕೂಡ ಪೊಲೀಸ್ ಠಾಣೆಯನ್ನು ಸೀಲ್ ​ಡೌನ್​​ ಮಾಡಿಲ್ಲ ಎನ್ನಲಾಗಿದೆ.

ಹು-ಧಾ ಮಹಾನಗರ ಪಾಲಿಕೆ ಹಾಗೂ ತಾಲೂಕು ಆಡಳಿತದ ನಿಷ್ಕಾಳಜಿಯಿಂದ ಅಶೋಕನಗರ ಪೊಲೀಸ್ ಠಾಣೆಯನ್ನು ಸೀಲ್​ ಡೌನ್​​ ಮಾಡಲಾಗಿಲ್ಲ ಎನ್ನಲಾಗುತ್ತಿದೆ. ಇದೀಗ ಸಿಬ್ಬಂದಿ ಠಾಣೆಯ ಹೊರಗಡೆಯೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.