ETV Bharat / state

ಧಾರವಾಡ: ಮಹಾನಾಯಕ ಧಾರಾವಾಹಿ ಪ್ರಸಾರಕ್ಕೆ ಅಡ್ಡಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆಗ್ರಹ

author img

By

Published : Sep 21, 2020, 6:41 PM IST

ಅಂಬೇಡ್ಕರ್ ಜೀವನಾಧಾರಿತ ಮಹಾನಾಯಕ ಧಾರಾವಾಹಿ ಪ್ರಸಾರ ಮಾಡುವ ಖಾಸಗಿ ವಾಹಿನಿ ಮುಖ್ಯಸ್ಥರಿಗೆ ಕೆಲವರಿಗೆ ಜೀವ ಬೆದರಿಕೆ ಕರೆ ಬರುತ್ತಿವೆ. ಅವರಿಗೆ ರಕ್ಷಣೆ ನೀಡಬೇಕು. ಜೊತೆಗೆ ಬೆದರಿಕೆ ಹಾಕಿದ ಕಿಡಗೇಡಿಗಳ ಬಂಧಿಸಿ ಅವರ ವಿರುದ್ಧ ದೇಶದ್ರೋಹಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿರೋಧಿ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು

Those obstructing public broadcasting of Mahanayaka serial must be arrested
ಮಹಾನಾಯಕ ಧಾರಾವಾಹಿ ಪ್ರಸಾರಕ್ಕೆ ಅಡ್ಡಿ ಮಾಡುವವರ ವಿರುದ್ಧ ಡಾ. ಅಂಬೇಡ್ಕರ್ ಅಭಿಮಾನಿ ಬಳಗ ಆಕ್ರೋಶ

ಧಾರವಾಡ: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮಹಾನಾಯಕ ಧಾರಾವಾಹಿಯನ್ನು ನಿಲ್ಲಿಸುವಂತೆ ಕರೆ ಬರುತಿದ್ದು, ಕರೆ ಮಾಡಿದವರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಡಾ. ಅಂಬೇಡ್ಕರ್ ಅಭಿಮಾನಿ ಬಳಗದ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಮಹಾನಾಯಕ ಧಾರಾವಾಹಿ ಪ್ರಸಾರಕ್ಕೆ ಅಡ್ಡಿ ಮಾಡುವವರ ವಿರುದ್ಧ ಡಾ. ಅಂಬೇಡ್ಕರ್ ಅಭಿಮಾನಿ ಬಳಗ ಆಕ್ರೋಶ

ನಗರದ ಕಲಾ ಭವನದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ಜುಬಲಿ ವೃತ್ತ, ಕೋರ್ಟ್ ಸರ್ಕಲ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿ ಕೆಲವೊತ್ತು ಪ್ರತಿಭಟಿಸಿದರು.

ಅಂಬೇಡ್ಕರ್ ಜೀವನಾಧಾರಿತ ಮಹಾನಾಯಕ ಧಾರಾವಾಹಿ ಪ್ರಸಾರ ಮಾಡುವ ಖಾಸಗಿ ವಾಹಿನಿ ಮುಖ್ಯಸ್ಥರಿಗೆ ಕೆಲವರಿಗೆ ಜೀವ ಬೆದರಿಕೆ ಕರೆ ಬರುತ್ತಿವೆ. ಅವರಿಗೆ ರಕ್ಷಣೆ ನೀಡಬೇಕು. ಜೊತೆಗೆ ಬೆದರಿಕೆ ಹಾಕಿದ ಕಿಡಗೇಡಿಗಳ ಬಂಧಿಸಿ ಅವರ ವಿರುದ್ಧ ದೇಶದ್ರೋಹಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿರೋಧಿ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು

ಧಾರವಾಡ: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮಹಾನಾಯಕ ಧಾರಾವಾಹಿಯನ್ನು ನಿಲ್ಲಿಸುವಂತೆ ಕರೆ ಬರುತಿದ್ದು, ಕರೆ ಮಾಡಿದವರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಡಾ. ಅಂಬೇಡ್ಕರ್ ಅಭಿಮಾನಿ ಬಳಗದ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಮಹಾನಾಯಕ ಧಾರಾವಾಹಿ ಪ್ರಸಾರಕ್ಕೆ ಅಡ್ಡಿ ಮಾಡುವವರ ವಿರುದ್ಧ ಡಾ. ಅಂಬೇಡ್ಕರ್ ಅಭಿಮಾನಿ ಬಳಗ ಆಕ್ರೋಶ

ನಗರದ ಕಲಾ ಭವನದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ಜುಬಲಿ ವೃತ್ತ, ಕೋರ್ಟ್ ಸರ್ಕಲ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿ ಕೆಲವೊತ್ತು ಪ್ರತಿಭಟಿಸಿದರು.

ಅಂಬೇಡ್ಕರ್ ಜೀವನಾಧಾರಿತ ಮಹಾನಾಯಕ ಧಾರಾವಾಹಿ ಪ್ರಸಾರ ಮಾಡುವ ಖಾಸಗಿ ವಾಹಿನಿ ಮುಖ್ಯಸ್ಥರಿಗೆ ಕೆಲವರಿಗೆ ಜೀವ ಬೆದರಿಕೆ ಕರೆ ಬರುತ್ತಿವೆ. ಅವರಿಗೆ ರಕ್ಷಣೆ ನೀಡಬೇಕು. ಜೊತೆಗೆ ಬೆದರಿಕೆ ಹಾಕಿದ ಕಿಡಗೇಡಿಗಳ ಬಂಧಿಸಿ ಅವರ ವಿರುದ್ಧ ದೇಶದ್ರೋಹಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿರೋಧಿ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.