ETV Bharat / state

ಧಾರವಾಡದಲ್ಲಿ ಬೈಕ್​-ಕಾರು ಅಪಘಾತ: ಇಬ್ಬರು ಮಹಿಳೆಯರು ಸೇರಿ ಮೂವರು ಸಾವು - ಧಾರವಾಡ ತಾಲೂಕಿನ ವೆಂಕಟಾಪುರ ಬಳಿ ಅಪಘಾತ

ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿ ಪ್ರಯಣಿಸುತ್ತಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಧಾರವಾಡ ತಾಲೂಕಿನಲ್ಲಿ ನಡೆದಿದೆ.

three-dead-in-road-accident-near-dharwad
ಧಾರವಾಡದಲ್ಲಿ ಬೈಕ್​-ಕಾರು ಅಪಘಾತ: ಹಣ್ಣು ಮಾರಾಟಕ್ಕೆ ಬಂದಿದ್ದ ಮೂವರು ಸಾವು
author img

By

Published : Jun 26, 2022, 10:57 PM IST

ಧಾರವಾಡ: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿ ಪ್ರಯಣಿಸುತ್ತಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಧಾರವಾಡ ತಾಲೂಕಿನ ವೆಂಕಟಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ಸುಶೀಲವ್ವ ಹರಿಜನ, ಕಲ್ಲವ್ವ ಹರಿಜನ ಹಾಗೂ ರಾಜು ಎಂಬುವರು ಮೃತರು.

ಸುಶೀಲವ್ವ ಮತ್ತು ಕಲ್ಲವ್ಬ ಬೊಗೂರ ಗ್ರಾಮದವರಾಗಿದ್ದು, ರಾಜು ತಿಗಡೊಳ್ಳಿ ನಿವಾಸಿಯಾಗಿದ್ದಾರೆ. ಮೃತ ಮಹಿಳೆಯರು ಧಾರವಾಡಕ್ಕೆ ನೇರಳೆ ಹಣ್ಣು ಮಾರಲು ಬಂದಿದ್ದರು ಎನ್ನಲಾಗುತ್ತಿದೆ. ಕಾರಿನವರು ಸ್ಥಳದಲ್ಲೇ ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಗರಗ ಪೊಲೀಸ್​​ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.

ಧಾರವಾಡ: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿ ಪ್ರಯಣಿಸುತ್ತಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಧಾರವಾಡ ತಾಲೂಕಿನ ವೆಂಕಟಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ಸುಶೀಲವ್ವ ಹರಿಜನ, ಕಲ್ಲವ್ವ ಹರಿಜನ ಹಾಗೂ ರಾಜು ಎಂಬುವರು ಮೃತರು.

ಸುಶೀಲವ್ವ ಮತ್ತು ಕಲ್ಲವ್ಬ ಬೊಗೂರ ಗ್ರಾಮದವರಾಗಿದ್ದು, ರಾಜು ತಿಗಡೊಳ್ಳಿ ನಿವಾಸಿಯಾಗಿದ್ದಾರೆ. ಮೃತ ಮಹಿಳೆಯರು ಧಾರವಾಡಕ್ಕೆ ನೇರಳೆ ಹಣ್ಣು ಮಾರಲು ಬಂದಿದ್ದರು ಎನ್ನಲಾಗುತ್ತಿದೆ. ಕಾರಿನವರು ಸ್ಥಳದಲ್ಲೇ ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಗರಗ ಪೊಲೀಸ್​​ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.