ETV Bharat / state

ಯೋಗೀಶ್ ಗೌಡ ಹತ್ಯೆ ಪ್ರಕರಣ: ಇಂದು ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ

author img

By

Published : Dec 9, 2020, 11:42 AM IST

ಮಾಜಿ‌ ಸಚಿವ ವಿನಯ್​ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಇಂದು ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿದೆ. ಸದ್ಯದಲ್ಲೇ ಸಿಬಿಐ ಪರ ವಕೀಲರು ಕೋರ್ಟ್​ನಲ್ಲಿ ಪ್ರತಿವಾದ ಮಂಡಿಸಲಿದ್ದಾರೆ.

today Vinay Kulkarni bail application hearing
ಇಂದು ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ

ಧಾರವಾಡ: ಜಿಲ್ಲಾ ಪಂಚಾಯತ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ‌ ಸಚಿವ ವಿನಯ್​ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.

ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಈಗಾಗಲೇ ಜಾಮೀನು ನೀಡುವಂತೆ ವಿನಯ್​ ಪರ ವಕೀಲರು ವಾದ ಮಂಡಿಸಿದ್ದಾರೆ. ಅದಕ್ಕೆ ಇಂದು ಸಿಬಿಐ ವಕೀಲರು ಪ್ರತಿವಾದ ಮಂಡಿಸಲಿದ್ದಾರೆ.

ಓದಿ:ಹಾಸನದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಬರ್ಬರ ಹತ್ಯೆ

ಕೋರ್ಟ್ ಗೆ ಇಬ್ಬರು ವಕೀಲರು ಹಾಗೂ ಸಿಬಿಐ ಅಧಿಕಾರಿಗಳು ಈಗಾಗಲೇ ಆಗಮಿಸಿದ್ದು, ವಿನಯ್ ಕುಲಕರ್ಣಿ ಅವರಿಗೆ ರಿಲೀಫ್ ಸಿಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ಧಾರವಾಡ: ಜಿಲ್ಲಾ ಪಂಚಾಯತ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ‌ ಸಚಿವ ವಿನಯ್​ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.

ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಈಗಾಗಲೇ ಜಾಮೀನು ನೀಡುವಂತೆ ವಿನಯ್​ ಪರ ವಕೀಲರು ವಾದ ಮಂಡಿಸಿದ್ದಾರೆ. ಅದಕ್ಕೆ ಇಂದು ಸಿಬಿಐ ವಕೀಲರು ಪ್ರತಿವಾದ ಮಂಡಿಸಲಿದ್ದಾರೆ.

ಓದಿ:ಹಾಸನದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಬರ್ಬರ ಹತ್ಯೆ

ಕೋರ್ಟ್ ಗೆ ಇಬ್ಬರು ವಕೀಲರು ಹಾಗೂ ಸಿಬಿಐ ಅಧಿಕಾರಿಗಳು ಈಗಾಗಲೇ ಆಗಮಿಸಿದ್ದು, ವಿನಯ್ ಕುಲಕರ್ಣಿ ಅವರಿಗೆ ರಿಲೀಫ್ ಸಿಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.