ETV Bharat / state

ವಾಣಿಜ್ಯ ನಗರಿಗೆ ತಟ್ಟಲ್ಲವಂತೆ ನಾಳೆ ಬಂದ್​ ಬಿಸಿ; ಶಾಂತಿಯುತ ಮುಷ್ಕರಕ್ಕೆ ಆಯುಕ್ತರ ವಾರ್ನಿಂಗ್​

author img

By

Published : Jan 7, 2020, 1:41 PM IST

ಹುಬ್ಬಳ್ಳಿಯಲ್ಲಿ ನಾಳೆ ಎಂದಿನಂತೆ ಶಾಲಾ - ಕಾಲೇಜು, ಆಸ್ಪತ್ರೆ, ಬಂಕ್ ಹಾಗೂ ಸಾರಿಗೆ ವ್ಯವಸ್ಥೆ ಕಾರ್ಯ ನಿರ್ವಹಿಸಲಿದೆ. ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸದಂತೆ ಸಂಘಟನೆಗಳ ಮುಖ್ಯಸ್ಥರಿಗೆ ಹು-ಧಾ ಪೊಲೀಸ್ ಆಯುಕ್ತರು ಖಡಕ್​ ವಾರ್ನಿಂಗ್ ‌ನೀಡಿದ್ದಾರೆ.

hubli city
ಹುಬ್ಬಳ್ಳಿ

ಹುಬ್ಬಳ್ಳಿ: ಕೇಂದ್ರದ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ನಾಳೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಭಾರತ್ ಬಂದ್‌ ಎಫೆಕ್ಟ್ ಇರುವುದಿಲ್ಲ.

ಹೌದು, ಹುಬ್ಬಳ್ಳಿ ನಗರಕ್ಕೆ ಬಹುತೇಕವಾಗಿ ಬಂದ್ ಬಿಸಿ ತಟ್ಟುವುದಿಲ್ಲ. ಕೆಲಸದಿಂದ ದೂರ ಉಳಿದು ಮುಷ್ಕರ ನಡೆಸಲು ಕಾರ್ಮಿಕ ಸಂಘಟನೆಗಳು ಮುಂದಾಗಿವೆ. ಶ್ರಮಿಕ ವರ್ಗವನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪಿಸಿ ಕೆಲವು ಕಾರ್ಮಿಕ ಸಂಘಟನೆಗಳು ನಾಳೆ ಬೀದಿಗಿಳಿಯಲಿವೆ.‌

ಹುಬ್ಬಳ್ಳಿಯಲ್ಲಿ ನಾಳೆ ಬಂದ್​ ಇಲ್ಲ

AITUC, CITU, ಪೌರ ಕಾರ್ಮಿಕರು, ಹಮಾಲರು, ಬ್ಯಾಂಕ್ ಸಿಬ್ಬಂದಿ, ಎಲ್ಐಸಿ ಪ್ರತಿನಿಧಿಗಳು, ಕಟ್ಟಡ ಕೂಲಿಕಾರರ ಸಂಘಟನೆಗಳು ಬೆಂಬಲ ನೀಡಿವೆ. ಹೀಗಾಗಿ ಬೆಳಗ್ಗೆ 11 ಗಂಟೆ ಸುಮಾರಿಗೆ ನಗರದ ಅಂಬೇಡ್ಕರ್ ವೃತ್ತ ಸೇರಲಿರುವ ವಿವಿಧ ಕಾರ್ಮಿಕ ಸಂಘಟನೆ ಅಲ್ಲಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಮೆರವಣಿಗೆ ನಡೆಸಿ, ಬಳಿಕ ಸಭೆ ನಡೆಸಿ, ಸಭೆಯ ಬಳಿಕ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಹಸೀಲ್ದಾರ್ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಲು ತೀರ್ಮಾನಿಸಿವೆ.

ನಾಳೆ ಎಂದಿನಂತೆ ಶಾಲಾ-ಕಾಲೇಜು, ಆಸ್ಪತ್ರೆ, ಬಂಕ್ ಹಾಗೂ ಸಾರಿಗೆ ವ್ಯವಸ್ಥೆ ಕಾರ್ಯ ನಿರ್ವಹಿಸಲಿದೆ. ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸದಂತೆ ಸಂಘಟನೆಗಳ ಮುಖ್ಯಸ್ಥರಿಗೆ ಹು-ಧಾ ಪೊಲೀಸ್ ಆಯುಕ್ತರು ವಾರ್ನಿಂಗ್ ‌ನೀಡಿದ್ದಾರೆ. ಶಾಂತಿಯುತ ಮುಷ್ಕರಕ್ಕೆ ಅನುಮತಿ ನೀಡಿದ್ದು, ಸಾರ್ವಜನಿಕರಿಗೆ ಕಿರಿ ಕಿರಿ ಉಂಟುಮಾಡಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.‌

ಹುಬ್ಬಳ್ಳಿ: ಕೇಂದ್ರದ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ನಾಳೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಭಾರತ್ ಬಂದ್‌ ಎಫೆಕ್ಟ್ ಇರುವುದಿಲ್ಲ.

ಹೌದು, ಹುಬ್ಬಳ್ಳಿ ನಗರಕ್ಕೆ ಬಹುತೇಕವಾಗಿ ಬಂದ್ ಬಿಸಿ ತಟ್ಟುವುದಿಲ್ಲ. ಕೆಲಸದಿಂದ ದೂರ ಉಳಿದು ಮುಷ್ಕರ ನಡೆಸಲು ಕಾರ್ಮಿಕ ಸಂಘಟನೆಗಳು ಮುಂದಾಗಿವೆ. ಶ್ರಮಿಕ ವರ್ಗವನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪಿಸಿ ಕೆಲವು ಕಾರ್ಮಿಕ ಸಂಘಟನೆಗಳು ನಾಳೆ ಬೀದಿಗಿಳಿಯಲಿವೆ.‌

ಹುಬ್ಬಳ್ಳಿಯಲ್ಲಿ ನಾಳೆ ಬಂದ್​ ಇಲ್ಲ

AITUC, CITU, ಪೌರ ಕಾರ್ಮಿಕರು, ಹಮಾಲರು, ಬ್ಯಾಂಕ್ ಸಿಬ್ಬಂದಿ, ಎಲ್ಐಸಿ ಪ್ರತಿನಿಧಿಗಳು, ಕಟ್ಟಡ ಕೂಲಿಕಾರರ ಸಂಘಟನೆಗಳು ಬೆಂಬಲ ನೀಡಿವೆ. ಹೀಗಾಗಿ ಬೆಳಗ್ಗೆ 11 ಗಂಟೆ ಸುಮಾರಿಗೆ ನಗರದ ಅಂಬೇಡ್ಕರ್ ವೃತ್ತ ಸೇರಲಿರುವ ವಿವಿಧ ಕಾರ್ಮಿಕ ಸಂಘಟನೆ ಅಲ್ಲಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಮೆರವಣಿಗೆ ನಡೆಸಿ, ಬಳಿಕ ಸಭೆ ನಡೆಸಿ, ಸಭೆಯ ಬಳಿಕ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಹಸೀಲ್ದಾರ್ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಲು ತೀರ್ಮಾನಿಸಿವೆ.

ನಾಳೆ ಎಂದಿನಂತೆ ಶಾಲಾ-ಕಾಲೇಜು, ಆಸ್ಪತ್ರೆ, ಬಂಕ್ ಹಾಗೂ ಸಾರಿಗೆ ವ್ಯವಸ್ಥೆ ಕಾರ್ಯ ನಿರ್ವಹಿಸಲಿದೆ. ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸದಂತೆ ಸಂಘಟನೆಗಳ ಮುಖ್ಯಸ್ಥರಿಗೆ ಹು-ಧಾ ಪೊಲೀಸ್ ಆಯುಕ್ತರು ವಾರ್ನಿಂಗ್ ‌ನೀಡಿದ್ದಾರೆ. ಶಾಂತಿಯುತ ಮುಷ್ಕರಕ್ಕೆ ಅನುಮತಿ ನೀಡಿದ್ದು, ಸಾರ್ವಜನಿಕರಿಗೆ ಕಿರಿ ಕಿರಿ ಉಂಟುಮಾಡಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.‌

Intro:ಹುಬ್ಬಳ್ಳಿ-02

ಕೇಂದ್ರದ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ನಾಳೆ ವಾಣಿಜ್ಯ ನಗರಿಯಲ್ಲಿ ಭಾರತ್ ಬಂದ್‌ ಎಫೆಕ್ಟ್ ಇರುವದಿಲ್ಲ.
ವಾಣಿಜ್ಯ ನಗರಿಗೆ ಬಹುತೇಕವಾಗಿ ಬಂದ್ ಬಿಸಿ ತಟ್ಟುವದಿಲ್ಲ. ಕೆಲಸದಿಂದ ದೂರ ಉಳಿದು ಮುಷ್ಕರ ನಡೆಸಲು ಕಾರ್ಮಿಕ ಸಂಘಟನೆಗಳು ಮುಂದಾಗಿವೆ.
ಶ್ರಮಿಕ ವರ್ಗವನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪಿಸಿ ಕೆಲವು ಕಾರ್ಮಿಕ ಸಂಘಟನೆಗಳು ಬೀದಿಗಿಳಿಯಲಿವೆ.‌

AITUC, CITU, ಪೌರ ಕಾರ್ಮಿಕರು, ಹಮಾಲರು, ಬ್ಯಾಂಕ್ ಸಿಬ್ಬಂದಿ, ಎಲ್.ಐ.ಸಿ ಪ್ರತಿನಿಧಿಗಳು, ಕಟ್ಟಡ, ಕೂಲಿ ಕಾರರ ಸಂಘಟನೆಗಳ ಬೆಂಬಲ ನೀಡಿವೆ. ಹೀಗಾಗಿ ಬೆಳಗ್ಗೆ 11ಗಂಟೆ ಸುಮಾರಿಗೆ ನಗರದ ಅಂಬೇಡ್ಕರ್ ವೃತ್ತ ಸೇರಲಿರುವ ವಿವಿಧ ಕಾರ್ಮಿಕ ಸಂಘಟನೆ
ಅಲ್ಲಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಮೆರವಣಿಗೆ ನಡೆಸಿ, ಬಳಿಕ ಸಭೆ ನಡೆಸಿ,
ಸಭೆಯ ಬಳಿಕ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಹಸೀಲ್ದಾರ್ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಲು ತೀರ್ಮಾನಿಸಿವೆ.

ಎಂದಿನಂತೆ ಕಾರ್ಯ ನಿರ್ವಹಿಸಲಿರೊ ಶಾಲಾ-ಕಾಲೇಜು, ಆಸ್ಪತ್ರೆ, ಬಂಕ್ ಹಾಗೂ ಸಾರಿಗೆ ವ್ಯವಸ್ಥೆ ಇರಲಿದೆ. ಒತ್ತಾಯಪೂರ್ವಕವಾಗಿ ಬಂದ್ ಮಾಡಿಸದಂತೆ ಸಂಘಟನೆಗಳ ಮುಖ್ಯಸ್ಥರಿಗೆ ಹು-ಧಾ ಪೊಲೀಸ್ ಆಯುಕ್ತರು ವಾರ್ನಿಂಗ್ ‌ನೀಡಿದ್ದಾರೆ.
ಶಾಂತಿಯುತ ಮುಷ್ಕರಕ್ಕೆ ಅನುಮತಿ ನೀಡಿದ್ದು,
ಸಾರ್ವಜನಿಕರಿಗೆ ಕಿರಿ ಕಿರಿ ಉಂಟುಮಾಡಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.‌

ಬೈಟ್ ಅಮೃತ್ ಇಜಾರೆ, ಎಡಪಂಥಿಯ ಹೋರಾಟಗಾರರುBody:H B GaddadConclusion:Etv hubli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.