ETV Bharat / state

ತೌಕ್ತೆ ಗಾಳಿಗೆ ಧಾರವಾಡದ ಅಲ್ಲಲ್ಲಿ ಧರೆಗುರುಳಿದ ಮರಗಳು - tauktae

ರಾಜ್ಯದಲ್ಲಿ ತೌಕ್ತೆ ಚಂಡಮಾರುತದ ಅಬ್ಬರ ಹೆಚ್ಚಿದ್ದು, ಭಾರಿ ಗಾಳಿ ಹಿನ್ನೆಲೆ ಧಾರವಾಡದ ಹಲವೆಡೆ ಮರಗಳು ನೆಲಕ್ಕುರುಳಿವೆ.

cyclone
cyclone
author img

By

Published : May 17, 2021, 5:12 PM IST

ಧಾರವಾಡ: ತೌಕ್ತೆ ಚಂಡಮಾರುತದ ಹೊಡೆತಕ್ಕೆ ನಗರದ ಅಲ್ಲಲ್ಲಿ ಬೃಹತ್ ಗಾತ್ರದ ಮರಗಳು ಧರೆಗುರುಳಿವೆ.

ಮೊನ್ನೆಯಿಂದ ಧಾರವಾಡ ಜಿಲ್ಲಾದ್ಯಂತ ಗಾಳಿ ಬೀಸುತ್ತಿದ್ದು, ಇಂದೂ ಕೂಡ ಗಾಳಿಯ ಅಬ್ಬರ ಜೋರಾಗಿದೆ.. ಗಾಳಿಯಿಂದಾಗಿ ಧಾರವಾಡದ ಕೃಷಿ ವಿಶ್ವವಿದ್ಯಾಲಯ ರಸ್ತೆಯಲ್ಲಿನ ಮರ ಕ್ಯಾಂಟರ್ ವಾಹನದ ಮೇಲೆ ಬಿದ್ದಿದೆ. ನಿನ್ನೆ ಗಾಳಿಯೊಂದಿಗೆ ಮಳೆಯ ಅಬ್ಬರ ಕೂಡ ಜೋರಾಗಿತ್ತು. ಇಂದು ಮಳೆಯ ಪ್ರಮಾಣ ಕಡಿಮೆ ಇದ್ದರೂ ಗಾಳಿ ಬೀಸುತ್ತಿದೆ.

ತೌಕ್ತೆ ಚಂಡಮಾರುತದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿಗಳು ಈಗಾಗಲೇ ಆಯಾ ತಾಲೂಕಿನ ತಹಶೀಲ್ದಾರರಿಗೆ ಸೂಚನೆ ನೀಡಿದ್ದಾರೆ.

ಧಾರವಾಡ: ತೌಕ್ತೆ ಚಂಡಮಾರುತದ ಹೊಡೆತಕ್ಕೆ ನಗರದ ಅಲ್ಲಲ್ಲಿ ಬೃಹತ್ ಗಾತ್ರದ ಮರಗಳು ಧರೆಗುರುಳಿವೆ.

ಮೊನ್ನೆಯಿಂದ ಧಾರವಾಡ ಜಿಲ್ಲಾದ್ಯಂತ ಗಾಳಿ ಬೀಸುತ್ತಿದ್ದು, ಇಂದೂ ಕೂಡ ಗಾಳಿಯ ಅಬ್ಬರ ಜೋರಾಗಿದೆ.. ಗಾಳಿಯಿಂದಾಗಿ ಧಾರವಾಡದ ಕೃಷಿ ವಿಶ್ವವಿದ್ಯಾಲಯ ರಸ್ತೆಯಲ್ಲಿನ ಮರ ಕ್ಯಾಂಟರ್ ವಾಹನದ ಮೇಲೆ ಬಿದ್ದಿದೆ. ನಿನ್ನೆ ಗಾಳಿಯೊಂದಿಗೆ ಮಳೆಯ ಅಬ್ಬರ ಕೂಡ ಜೋರಾಗಿತ್ತು. ಇಂದು ಮಳೆಯ ಪ್ರಮಾಣ ಕಡಿಮೆ ಇದ್ದರೂ ಗಾಳಿ ಬೀಸುತ್ತಿದೆ.

ತೌಕ್ತೆ ಚಂಡಮಾರುತದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿಗಳು ಈಗಾಗಲೇ ಆಯಾ ತಾಲೂಕಿನ ತಹಶೀಲ್ದಾರರಿಗೆ ಸೂಚನೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.