ETV Bharat / state

ಪೂಜೆ ವೇಳೆ ಸೀರೆಗೆ ಬೆಂಕಿ ಹೊತ್ತಿಕೊಂಡು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು - Av

ಅಧ್ಯಾಪಕ ನಗರದ ವಿಶ್ವನಾಥ ಕಲ್ಯಾಣ ಮಂಟಪದ ವಿಶ್ವನಾಥ ಮಂದಿರದಲ್ಲಿ ಜೂ. 21ರಂದು ಪೂಜೆ ಮಾಡುವಾಗ ಸೀರೆಗೆ ಬೆಂಕಿ ಹೊತ್ತಿಕೊಂಡು ಗಾಯಗೊಂಡಿದ್ದರು.

ಪೂಜೆ ಮಾಡುವಾಗ ಮಹಿಳೆಗೆ ಹತ್ತಿಕೊಂಡಿದ್ದ ಬೆಂಕಿ: ಚಿಕಿತ್ಸೆ ಫಲಿಸದೆ ಸಾವು
author img

By

Published : Jun 24, 2019, 11:09 PM IST

ಹುಬ್ಬಳ್ಳಿ: ದೇವಸ್ಥಾನದಲ್ಲಿ ಪೂಜೆ ಸಲ್ಲಿಸುತ್ತಿದ್ದ ವೇಳೆ ಸೀರೆಗೆ ಬೆಂಕಿ ಹೊತ್ತಿಕೊಂಡು ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದಾರೆ.

ಆದರ್ಶನಗರ‌ ನಿವಾಸಿ ಛಾಯಾ ನಾಗರಾಜ ಚಂದ್ರಶೇಖರಮಠ (49) ಮೃತಪಟ್ಟ ಮಹಿಳೆ. ಕಿಮ್ಸ್​ಗೆ ದಾಖಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಪೂಜೆ ಮಾಡುವಾಗ ಮಹಿಳೆಗೆ ಹತ್ತಿಕೊಂಡಿದ್ದ ಬೆಂಕಿ: ಚಿಕಿತ್ಸೆ ಫಲಿಸದೆ ಸಾವು

ಇಲ್ಲಿನ ಅಧ್ಯಾಪಕ ನಗರದ ವಿಶ್ವನಾಥ ಕಲ್ಯಾಣ ಮಂಟಪದ ವಿಶ್ವನಾಥ ಮಂದಿರದಲ್ಲಿ ಜೂ. 21ರಂದು ಪೂಜೆ ಮಾಡುವಾಗ ಸೀರೆಗೆ ಬೆಂಕಿ ಹೊತ್ತಿಕೊಂಡು ಗಾಯಗೊಂಡಿದ್ದರು. ಈ ಸಂಬಂದ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿ: ದೇವಸ್ಥಾನದಲ್ಲಿ ಪೂಜೆ ಸಲ್ಲಿಸುತ್ತಿದ್ದ ವೇಳೆ ಸೀರೆಗೆ ಬೆಂಕಿ ಹೊತ್ತಿಕೊಂಡು ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದಾರೆ.

ಆದರ್ಶನಗರ‌ ನಿವಾಸಿ ಛಾಯಾ ನಾಗರಾಜ ಚಂದ್ರಶೇಖರಮಠ (49) ಮೃತಪಟ್ಟ ಮಹಿಳೆ. ಕಿಮ್ಸ್​ಗೆ ದಾಖಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಪೂಜೆ ಮಾಡುವಾಗ ಮಹಿಳೆಗೆ ಹತ್ತಿಕೊಂಡಿದ್ದ ಬೆಂಕಿ: ಚಿಕಿತ್ಸೆ ಫಲಿಸದೆ ಸಾವು

ಇಲ್ಲಿನ ಅಧ್ಯಾಪಕ ನಗರದ ವಿಶ್ವನಾಥ ಕಲ್ಯಾಣ ಮಂಟಪದ ವಿಶ್ವನಾಥ ಮಂದಿರದಲ್ಲಿ ಜೂ. 21ರಂದು ಪೂಜೆ ಮಾಡುವಾಗ ಸೀರೆಗೆ ಬೆಂಕಿ ಹೊತ್ತಿಕೊಂಡು ಗಾಯಗೊಂಡಿದ್ದರು. ಈ ಸಂಬಂದ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಹುಬ್ಬಳ್ಳಿ-09

ದೇವಸ್ಥಾನದಲ್ಲಿ ಪೂಜೆ ಸಲ್ಲಿಸುತ್ತಿದ್ದ ವೇಳೆ ಸೀರೆಗೆ ಬೆಂಕಿ ಹೊತ್ತಿಕೊಂಡು ತೀವ್ರವಾಗಿ ಗಾಯಗೊಂಡು ಕಿಮ್ಸಗೆ ದಾಖಲಾಗಿದ್ದ ಮಹಿಳೆ‌ ಚಿಕಿತ್ಸೆಗೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಆದರ್ಶನಗರ‌ ನಿವಾಸಿ ಛಾಯಾ ನಾಗರಾಜ ಚಂದ್ರಶೇಖರಮಠ (49) ಮೃತಪಟ್ಟ ಮಹಿಳೆ.

ಇಲ್ಲಿನ ಅಧ್ಯಾಪಕ ನಗರದ ವಿಶ್ವನಾಥ ಕಲ್ಯಾಣ ಮಂಟಪದ ವಿಶ್ವನಾಥ ಮಂದಿರದಲ್ಲಿ ಜೂ. 21ರಂದು ಪೂಜೆ ಮಾಡುವಾಗ ಸೀರೆಗೆ ಬೆಂಕಿ ಹೊತ್ತಿಕೊಂಡು ಗಾಯಗೊಂಡಿದ್ದರು. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:H B GaddadConclusion:Etv hubli

For All Latest Updates

TAGGED:

Av
ETV Bharat Logo

Copyright © 2025 Ushodaya Enterprises Pvt. Ltd., All Rights Reserved.