ETV Bharat / state

ಆಸ್ತಿ ವಿಚಾರಕ್ಕೆ ಸೊಸೆಯಂದಿರ ಕಿರುಕುಳ: ಮನನೊಂದು ಅತ್ತೆ ಆತ್ಮಹತ್ಯೆ ಶರಣು - ಅತ್ತೆ ಆತ್ಮಹತ್ಯೆ

ಮಕ್ಕಳು ತನ್ನನ್ನು ನೋಡಿಕೊಳ್ಳುತ್ತಿಲ್ಲ. ಸೊಸೆಯಂದಿರು ನೀಡುತ್ತಿದ್ದ ಕಿರುಕುಳದಿಂದ ಮನನೊಂದು ಅತ್ತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ನಡೆದಿದೆ.

Women committed suicide
author img

By

Published : Sep 11, 2019, 7:38 PM IST

ಹುಬ್ಬಳ್ಳಿ: ಮಕ್ಕಳು ತನ್ನನ್ನು ನೋಡಿಕೊಳ್ಳುತ್ತಿಲ್ಲ. ಸೊಸೆಯಂದಿರು ನೀಡುತ್ತಿದ್ದ ಕಿರುಕುಳದಿಂದ ಮನನೊಂದು ಅತ್ತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ನಡೆದಿದೆ.

ಸೊಸೆಯಂದಿರ ಕಿರುಕುಳ ಮನನೊಂದು ಅತ್ತೆ ಆತ್ಮಹತ್ಯೆಗೆ ಶರಣು

ಸುಶೀಲಮ್ಮ (60) ಆತ್ಮಹತ್ಯೆಗೆ ಶರಣಾದ ಮಹಿಳೆ. ಇವರಿಗೆ ಇಬ್ಬರು ಗಂಡು ಮಕ್ಕಳಿದ್ದು ಇಬ್ಬರಿಗೂ ಮದುವೆಯಾಗಿದೆ. ಆದರೆ ಸುಶೀಲಮ್ಮನವರ ಸೊಸೆಯಂದಿರು ಪ್ರತಿನಿತ್ಯ ಕಿರಿಕಿರಿ ಮಾಡುತ್ತಿದ್ದರಂತೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದೆಳಲಾಗುತ್ತಿದೆ.

ತಾಯಿ ಆತ್ಮಹತ್ಯೆ ವಿಷಯ ತಿಳಿಯುತ್ತಿದ್ದಂತೆ ಅವರ ಮಕ್ಕಳಾದ ಮಂಜುನಾಥ್​, ರಾಜಪ್ಪ ಮನೆ ಲಾಕ್ ಮಾಡಿಕೊಂಡು ಕುಳಿತ್ತಿದ್ದು, ಸುಶೀಲಮ್ಮನ ಹೆಣ್ಣು ಮಕ್ಕಳು ತಮ್ಮ ಸಹೋದರರ ವಿರುದ್ಧ ಕಿಡಿಕಾರಿದ್ದು, ಮನೆಯೊಳಗಿಂದ ಹೊರ ಬರುವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ ಸುಶಿಲಮ್ಮ ಅವರ ಪತಿ ಕೆಎಸ್​ಆರ್​ಟಿಸಿ ನೌಕರರಾಗಿದ್ದು, ಹುಬ್ಬಳ್ಳಿಯಲ್ಲಿ ಬೃಹತ್ ಬಂಗಲೆ ಕಟ್ಟಿಸಿದ್ದರು. ಆಸ್ತಿ ವಿಷಯಕ್ಕೆ ಸುಶೀಲಮ್ಮರಿಗೆ ಕಿರುಕುಳ ನೀಡುತ್ತಿದ್ದರು ಎನ್ನಲಾಗುತ್ತಿದ್ದು ಈ ಕುರಿತು ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿ: ಮಕ್ಕಳು ತನ್ನನ್ನು ನೋಡಿಕೊಳ್ಳುತ್ತಿಲ್ಲ. ಸೊಸೆಯಂದಿರು ನೀಡುತ್ತಿದ್ದ ಕಿರುಕುಳದಿಂದ ಮನನೊಂದು ಅತ್ತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ನಡೆದಿದೆ.

ಸೊಸೆಯಂದಿರ ಕಿರುಕುಳ ಮನನೊಂದು ಅತ್ತೆ ಆತ್ಮಹತ್ಯೆಗೆ ಶರಣು

ಸುಶೀಲಮ್ಮ (60) ಆತ್ಮಹತ್ಯೆಗೆ ಶರಣಾದ ಮಹಿಳೆ. ಇವರಿಗೆ ಇಬ್ಬರು ಗಂಡು ಮಕ್ಕಳಿದ್ದು ಇಬ್ಬರಿಗೂ ಮದುವೆಯಾಗಿದೆ. ಆದರೆ ಸುಶೀಲಮ್ಮನವರ ಸೊಸೆಯಂದಿರು ಪ್ರತಿನಿತ್ಯ ಕಿರಿಕಿರಿ ಮಾಡುತ್ತಿದ್ದರಂತೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದೆಳಲಾಗುತ್ತಿದೆ.

ತಾಯಿ ಆತ್ಮಹತ್ಯೆ ವಿಷಯ ತಿಳಿಯುತ್ತಿದ್ದಂತೆ ಅವರ ಮಕ್ಕಳಾದ ಮಂಜುನಾಥ್​, ರಾಜಪ್ಪ ಮನೆ ಲಾಕ್ ಮಾಡಿಕೊಂಡು ಕುಳಿತ್ತಿದ್ದು, ಸುಶೀಲಮ್ಮನ ಹೆಣ್ಣು ಮಕ್ಕಳು ತಮ್ಮ ಸಹೋದರರ ವಿರುದ್ಧ ಕಿಡಿಕಾರಿದ್ದು, ಮನೆಯೊಳಗಿಂದ ಹೊರ ಬರುವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ ಸುಶಿಲಮ್ಮ ಅವರ ಪತಿ ಕೆಎಸ್​ಆರ್​ಟಿಸಿ ನೌಕರರಾಗಿದ್ದು, ಹುಬ್ಬಳ್ಳಿಯಲ್ಲಿ ಬೃಹತ್ ಬಂಗಲೆ ಕಟ್ಟಿಸಿದ್ದರು. ಆಸ್ತಿ ವಿಷಯಕ್ಕೆ ಸುಶೀಲಮ್ಮರಿಗೆ ಕಿರುಕುಳ ನೀಡುತ್ತಿದ್ದರು ಎನ್ನಲಾಗುತ್ತಿದ್ದು ಈ ಕುರಿತು ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Intro:ಹುಬ್ಬಳಿBody:ಸೊಸೆಯಂದಿರ ಕಿರುಕುಳಕ್ಕೆ ಅತ್ತೆ ಆತ್ಮಹತ್ಯೆ

ಹುಬ್ಬಳ್ಳಿ:- ಮಕ್ಕಳು ತನ್ನನ್ನು ನೋಡಿಕೊಳ್ಳುತ್ತಿಲ್ಲ ಎಂದು ಮನನೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ನಡೆಸಿದೆ. ಸುಶಿಲಮ್ಮ (60) ಎಂಬುವವರೇ ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಇವರಿಗೆ ಇಬ್ಬರು ಗಂಡು ಮಕ್ಕಳಿದ್ದು ಇಬ್ಬರಿಗೂ ಮದುವೆ ಮಾಡಿದ್ದಾರೆ. ಆದರೆ ಸೊಸೆಯಂದಿರು ಪ್ರತಿನಿತ್ಯ ಕಿರಿಕಿರಿ ಕೊಡತ್ತಿದ್ದರೆಂದು ಹೇಳಲಾಗುತ್ತಿದ್ದು, ಇಂದು ತಮ್ಮ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ತಾಯಿ ಆತ್ಮಹತ್ಯೆ ವಿಷಯ ತಿಳಿಯುತ್ತಿದ್ದಂತೆ ಅವರ ಮಕ್ಕಳಾದ ಮಂಜುನಾಥ, ರಾಜಪ್ಪ ಮನೆ ಲಾಕ್ ಮಾಡಿಕೊಂಡು ಕುಳಿತಿದ್ದಾರೆ. ಹೀಗಾಗಿ ಸುಶಿಲಮ್ಮನ ಹೆಣ್ಣು ಮಕ್ಕಳು ವಿಷಯ ತಿಳಿದು ಮನೆಗೆ ದೌಡಾಯಿದಾಗ ಮನೆ ಕೀಲಿ ಹಾಕಕೊಂಡ ಕಾರಣ ಮನೆಯ ಮುಂದೆ ಹೈಡ್ರಾಮ ಮಾಡಿದ್ದಾರೆ. ಈ ವೇಳೆ ತಮ್ಮ ಸಹೋದರರ ವಿರುದ್ದ ಆಕ್ರೋಶ ಹೊರ ಮನೆಯೊಳಗಿಂದ ಹೊರಬರುವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಸುಶಿಲಮ್ಮ ಅವರ ಪತಿ ಕೇಸ್ ಆರ್ ಟಿಸಿ ನೌಕರರಾಗಿದ್ದು, ಹುಬ್ಬಳ್ಳಿಯಲ್ಲಿ ಬೃಹತ್ ಬಂಗಲೇ ಕಟ್ಟಿಸಿದ್ದರು. ಆಸ್ತಿ ವಿಷಯಕ್ಕೆ ಸುಶಿಲಮ್ಮ ಅವರಿಗೆ ಕಿರುಕುಳ ನೀಡಲಾಗುತ್ತಿತ್ತು ಎಂದು ಹೇಳಲಾಗುತ್ತಿದ್ದು, ಈ ಕುರಿತು ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.....!



_________________________

ಹುಬ್ಬಳ್ಳಿ: ಸ್ಟ್ರಿಂಜರ್

ಯಲ್ಲಪ್ಪ ಕುಂದಗೋಳ..Conclusion:ಯಲ್ಲಪ್ಪ ಕುಂದಗೊಳ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.