ETV Bharat / state

ಡಿ. 29ಕ್ಕೆ ದಾವಣಗೆರೆಯಲ್ಲಿ ವಿಶ್ವ ಮಾನವ ದಿನಾಚರಣೆ

ದಾವಣಗೆರೆ ಜಿಲ್ಲಾ ಕನ್ನಡಪರಿಷತ್, ಚುಟುಕು ಸಾಹಿತ್ಯ ಪರಿಷತ್, ಜನಮಿಡಿತ ಪತ್ರಿಕೆ ಸಹಯೋಗದಲ್ಲಿ ವಿಶ್ವ ಮಾನವ ದಿನಾಚರಣೆಯನ್ನು ಇದೇ 29ರಂದು ಸಂಜೆ 5.15ಕ್ಕೆ ನಗರದ ಕುವೆಂಪು ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

author img

By

Published : Dec 27, 2019, 1:00 PM IST

World Human Day celebration at Davanagere Kuvempu Kannada Bhavan on the 29th
ಇದೇ 29ರಂದು ದಾವಣಗೆರೆ ಕುವೆಂಪು ಕನ್ನಡ ಭವನದಲ್ಲಿ ವಿಶ್ವ ಮಾನವ ದಿನಾಚರಣೆ

ದಾವಣಗೆರೆ: ನಗರದ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡಪರಿಷತ್, ಚುಟುಕು ಸಾಹಿತ್ಯ ಪರಿಷತ್, ಜನಮಿಡಿತ ಪತ್ರಿಕೆ ಸಹಯೋಗದಲ್ಲಿ ವಿಶ್ವ ಮಾನವ ದಿನಾಚರಣೆ ಹಾಗೂ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ ಎಂದು ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಜಿ. ಹೆಚ್. ರಾಜಶೇಖರ ಗುಂಡುಗಟ್ಟಿ ತಿಳಿಸಿದರು.

ಇದೇ 29ರಂದು ದಾವಣಗೆರೆ ಕುವೆಂಪು ಕನ್ನಡ ಭವನದಲ್ಲಿ ವಿಶ್ವ ಮಾನವ ದಿನಾಚರಣೆ

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಡಿಗೆ ವಿಶ್ವಮಾನವ ಸಂದೇಶ ಸಾರಿದವರು ಕುವೆಂಪುರವರನ್ನು ವಿಶ್ವ ಮಾನವ ಎಂದೇ ಕರೆಯಲಾಗುತ್ತದೆ, ಅವರ ಜನ್ಮದಿನವನ್ನು ವಿಶ್ವಮಾನವ ದಿನಾಚರಣೆ ಎಂದು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಇನ್ನೂ ವಿಶ್ವ ಮಾನವ ದಿನಾಚರಣೆಯನ್ನು ಇದೇ 29ರಂದು ಸಂಜೆ 5.15ಕ್ಕೆ ನಗರದ ಕುವೆಂಪು ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಹೆಚ್. ಎಸ್. ಮಂಜುನಾಥ್ ಕುರ್ಕಿ ಅಧ್ಯಕ್ಷತೆ ವಹಿಸಲಿದ್ದಾರೆ. ಕವಿಗಳಾದ ಎನ್. ಟಿ. ಯರ್ರಿಸ್ವಾಮಿ, ಪಂಕಜಾಕ್ಷೀ, ಶಿವಯೋಗಿ ಹಿರೇಮಠ, ಗೀತಾ, ಮಂಜು ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.

ದಾವಣಗೆರೆ: ನಗರದ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡಪರಿಷತ್, ಚುಟುಕು ಸಾಹಿತ್ಯ ಪರಿಷತ್, ಜನಮಿಡಿತ ಪತ್ರಿಕೆ ಸಹಯೋಗದಲ್ಲಿ ವಿಶ್ವ ಮಾನವ ದಿನಾಚರಣೆ ಹಾಗೂ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ ಎಂದು ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಜಿ. ಹೆಚ್. ರಾಜಶೇಖರ ಗುಂಡುಗಟ್ಟಿ ತಿಳಿಸಿದರು.

ಇದೇ 29ರಂದು ದಾವಣಗೆರೆ ಕುವೆಂಪು ಕನ್ನಡ ಭವನದಲ್ಲಿ ವಿಶ್ವ ಮಾನವ ದಿನಾಚರಣೆ

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಡಿಗೆ ವಿಶ್ವಮಾನವ ಸಂದೇಶ ಸಾರಿದವರು ಕುವೆಂಪುರವರನ್ನು ವಿಶ್ವ ಮಾನವ ಎಂದೇ ಕರೆಯಲಾಗುತ್ತದೆ, ಅವರ ಜನ್ಮದಿನವನ್ನು ವಿಶ್ವಮಾನವ ದಿನಾಚರಣೆ ಎಂದು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಇನ್ನೂ ವಿಶ್ವ ಮಾನವ ದಿನಾಚರಣೆಯನ್ನು ಇದೇ 29ರಂದು ಸಂಜೆ 5.15ಕ್ಕೆ ನಗರದ ಕುವೆಂಪು ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಹೆಚ್. ಎಸ್. ಮಂಜುನಾಥ್ ಕುರ್ಕಿ ಅಧ್ಯಕ್ಷತೆ ವಹಿಸಲಿದ್ದಾರೆ. ಕವಿಗಳಾದ ಎನ್. ಟಿ. ಯರ್ರಿಸ್ವಾಮಿ, ಪಂಕಜಾಕ್ಷೀ, ಶಿವಯೋಗಿ ಹಿರೇಮಠ, ಗೀತಾ, ಮಂಜು ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.

Intro:ದಾವಣಗೆರೆ; ನಗರದ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡಪರಿಷತ್, ಚುಟುಕು ಸಾಹಿತ್ಯ ಪರಿಷತ್, ಜನಮಿಡಿತ ಪತ್ರಿಕೆ ಸಹಯೋಗದಲ್ಲಿ ವಿಶ್ವ ಮಾನವ ದಿನಾಚರಣೆ ಹಾಗೂ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಜಿ ಹೆಚ್ ರಾಜಶೇಖರ ಗುಂಡುಗಟ್ಟಿ ತಿಳಿಸಿದರು..




Body:ನಾಡಿಗೆ ವಿಶ್ವಮಾನವ ಸಂದೇಶ ಸಾರಿದವರು ಕುವೆಂಪುರವರು, ಈ ಹಿನ್ನಲೆ ಅವರನ್ನು ವಿಶ್ವ ಮಾನವ ಎಂದು ಕರೆಯಲಾಗುತ್ತದೆ, ಅವರ ಜನ್ಮದಿನವನ್ನು ವಿಶ್ವಮಾನವ ದಿನಾಚರಣೆ ಎಂದು ಆಚರಿಸಲಾಗುತ್ತಿದೆ, ನಗರದ ಕುವೆಂಪು ಕನ್ನಡ ಭವನದಲ್ಲಿ ಇದೇ 29ರಂದು ಸಂಜೆ 5.15ಕ್ಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಹೆಚ್ ಎಸ್ ಮಂಜುನಾಥ್ ಕುರ್ಕಿ ಅಧ್ಯಕ್ಷತೆ ವಹಿಸುವರು, ಕವಿಗಳಾದ ಎನ್ ಟಿ ಯರ್ರಿಸ್ವಾಮಿ, ಪಂಕಜಾಕ್ಷೀ, ಶಿವಯೋಗಿ ಹಿರೇಮಠ ಗೀತಾ ಮಂಜು ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು..

ಪ್ಲೊ..

ಬೈಟ್; ಜಿ ಹೆಚ್ ರಾಜಶೇಖರ ಗುಂಡುಗಟ್ಟಿ..
ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ..


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.