ETV Bharat / state

ಕೌಟುಂಬಿಕ ಕಲಹ: ಕ್ರಿಮಿನಾಶಕ ಸೇವಿಸಿ ವ್ಯಕ್ತಿ ಸಾವು - undefined

ಕೌಟುಂಬಿಕ ಕಲಹದಿಂದ ಮನನೊಂದು ವ್ಯಕ್ತಿ ಕ್ರಿಮಿನಾಶಕ ಸೇವಿಸಿ ನಗರದ ನರಗುಂದ ಪಟ್ಟಣದ ವಿನಾಯಕ ಬಡಾವಣೆಯಲ್ಲಿ ಸಾವನ್ನಪ್ಪಿದ್ದಾನೆ.

ಕೌಟುಂಬಿಕ ಕಲಹದಿಂದ ಮನನೊಂದು ಕ್ರಿಮಿನಾಶಕ ಮಾತ್ರೆ ಸೇವಿಸಿ ವ್ಯಕ್ತಿ ಸಾವು
author img

By

Published : Apr 28, 2019, 12:43 PM IST

ಗದಗ : ಕ್ರಿಮಿನಾಶಕ ಸೇವಿಸಿ ವ್ಯಕ್ತಿಯೊಬ್ಬ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ನರಗುಂದ ಪಟ್ಟಣದ ವಿನಾಯಕ ನಗರದ ಕಸಬಾ ಬಡಾವಣೆಯಲ್ಲಿ ನಡೆದಿದೆ.

ಸಿದ್ದಪ್ಪ ಕುರಹಟ್ಟಿ (48) ಮೃತ ವ್ಯಕ್ತಿ. ಕೌಟುಂಬಿಕ ಕಲಹದಿಂದ ಮನನೊಂದು ಕ್ರಿಮಿನಾಶಕ ಸೇವಿಸಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಕೌಟುಂಬಿಕ ಕಲಹದಿಂದ ಮನನೊಂದು ಕ್ರಿಮಿನಾಶಕ ಸೇವಿಸಿ ವ್ಯಕ್ತಿ ಸಾವು

ಈ ಕುರಿತು ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗದಗ : ಕ್ರಿಮಿನಾಶಕ ಸೇವಿಸಿ ವ್ಯಕ್ತಿಯೊಬ್ಬ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ನರಗುಂದ ಪಟ್ಟಣದ ವಿನಾಯಕ ನಗರದ ಕಸಬಾ ಬಡಾವಣೆಯಲ್ಲಿ ನಡೆದಿದೆ.

ಸಿದ್ದಪ್ಪ ಕುರಹಟ್ಟಿ (48) ಮೃತ ವ್ಯಕ್ತಿ. ಕೌಟುಂಬಿಕ ಕಲಹದಿಂದ ಮನನೊಂದು ಕ್ರಿಮಿನಾಶಕ ಸೇವಿಸಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಕೌಟುಂಬಿಕ ಕಲಹದಿಂದ ಮನನೊಂದು ಕ್ರಿಮಿನಾಶಕ ಸೇವಿಸಿ ವ್ಯಕ್ತಿ ಸಾವು

ಈ ಕುರಿತು ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

sample description

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.