ETV Bharat / state

ಹಾವೇರಿಯಲ್ಲಿ ಟ್ರ್ಯಾಕ್ಟರ್ ಪಲ್ಟಿ: ಇಬ್ಬರ ದಾರುಣ ಸಾವು

ಹಾವೇರಿ ತಾಲೂಕಿನ ಮಾರಂಬೀಡ ಕ್ರಾಸ್​ ಬಳಿ ಟ್ರ್ಯಾಕ್ಟರ್​ ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.

author img

By

Published : Aug 17, 2019, 11:47 PM IST

ಟ್ರ್ಯಾಕ್ಟರ್​ ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ

ಹಾವೇರಿ: ಹಾನಗಲ್ ತಾಲೂಕಿನ ಮಾರಂಬೀಡ ಕ್ರಾಸ್​ ಬಳಿ ಟ್ರ್ಯಾಕ್ಟರ್​ ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.

ಟ್ರ್ಯಾಕ್ಟರ್​ ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ

ಗದಗ ತಾಲೂಕಿನ ಚಿಂಚಲಿ ಗ್ರಾಮದ ನಿವಾಸಿಗಳಾದ ಬಸವರಾಜ ಬಂಡಿವಡ್ಡರ (45), ಬಸವರಾಜ ಹೊಸೂರ (50) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

ಸುರೇಶ ಹೊಸೂರ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಿಎಸ್ಐ ಗುರುರಾಜ ಮೈಲಾರ ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಕೈಗೊಂಡಿದ್ದಾರೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಾವೇರಿ: ಹಾನಗಲ್ ತಾಲೂಕಿನ ಮಾರಂಬೀಡ ಕ್ರಾಸ್​ ಬಳಿ ಟ್ರ್ಯಾಕ್ಟರ್​ ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.

ಟ್ರ್ಯಾಕ್ಟರ್​ ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ

ಗದಗ ತಾಲೂಕಿನ ಚಿಂಚಲಿ ಗ್ರಾಮದ ನಿವಾಸಿಗಳಾದ ಬಸವರಾಜ ಬಂಡಿವಡ್ಡರ (45), ಬಸವರಾಜ ಹೊಸೂರ (50) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

ಸುರೇಶ ಹೊಸೂರ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಿಎಸ್ಐ ಗುರುರಾಜ ಮೈಲಾರ ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಕೈಗೊಂಡಿದ್ದಾರೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Intro:ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ
ಮಾರಂಬೀಡ ಕ್ರಾಸ್ ನಲ್ಲಿ ನಡೆದಿದೆ. ಮೃತ ದುರ್ದೈವಿಗಳನ್ನ
ಬಸವರಾಜ ಬಂಡಿವಡ್ಡರ 45 ವರ್ಷ ಮತ್ತು ಬಸವರಾಜ ಹೊಸೂರ 50 ವರ್ಷ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ
ಸುರೇಶ ಹೊಸೂರ ಎಂಬುವವರಿಗೆ ಗಂಭೀರ ಗಾಯವಾಗಿದ್ದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಟ್ರ್ಯಾಕ್ಟರ್ ನಲ್ಲಿದ್ದವರು ಗದಗ ತಾಲೂಕಿನ ಚಿಂಚಲಿ ಗ್ರಾಮದ ನಿವಾಸಿಗಳು ಎನ್ನಲಾಗಿದೆ.
ಸ್ಥಳಕ್ಕೆ ಪಿಎಸ್ಐ ಗುರುರಾಜ ಮೈಲಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆBody:ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ
ಮಾರಂಬೀಡ ಕ್ರಾಸ್ ನಲ್ಲಿ ನಡೆದಿದೆ. ಮೃತ ದುರ್ದೈವಿಗಳನ್ನ
ಬಸವರಾಜ ಬಂಡಿವಡ್ಡರ 45 ವರ್ಷ ಮತ್ತು ಬಸವರಾಜ ಹೊಸೂರ 50 ವರ್ಷ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ
ಸುರೇಶ ಹೊಸೂರ ಎಂಬುವವರಿಗೆ ಗಂಭೀರ ಗಾಯವಾಗಿದ್ದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಟ್ರ್ಯಾಕ್ಟರ್ ನಲ್ಲಿದ್ದವರು ಗದಗ ತಾಲೂಕಿನ ಚಿಂಚಲಿ ಗ್ರಾಮದ ನಿವಾಸಿಗಳು ಎನ್ನಲಾಗಿದೆ.
ಸ್ಥಳಕ್ಕೆ ಪಿಎಸ್ಐ ಗುರುರಾಜ ಮೈಲಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆConclusion:ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ
ಮಾರಂಬೀಡ ಕ್ರಾಸ್ ನಲ್ಲಿ ನಡೆದಿದೆ. ಮೃತ ದುರ್ದೈವಿಗಳನ್ನ
ಬಸವರಾಜ ಬಂಡಿವಡ್ಡರ 45 ವರ್ಷ ಮತ್ತು ಬಸವರಾಜ ಹೊಸೂರ 50 ವರ್ಷ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ
ಸುರೇಶ ಹೊಸೂರ ಎಂಬುವವರಿಗೆ ಗಂಭೀರ ಗಾಯವಾಗಿದ್ದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಟ್ರ್ಯಾಕ್ಟರ್ ನಲ್ಲಿದ್ದವರು ಗದಗ ತಾಲೂಕಿನ ಚಿಂಚಲಿ ಗ್ರಾಮದ ನಿವಾಸಿಗಳು ಎನ್ನಲಾಗಿದೆ.
ಸ್ಥಳಕ್ಕೆ ಪಿಎಸ್ಐ ಗುರುರಾಜ ಮೈಲಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.