ETV Bharat / state

ದಿಂಗಾಲೇಶ್ವರ ಮಠಕ್ಕೆ ಡಿಕೆಶಿ ಭೇಟಿ.. ಕುತೂಹಲ ಮೂಡಿಸಿದ ಶ್ರೀಗಳ ಜತೆಗಿನ ಮಾತುಕತೆ

author img

By

Published : Dec 18, 2020, 1:28 PM IST

Updated : Dec 18, 2020, 1:54 PM IST

ಡಿಕೆಶಿ ಮಠಕ್ಕೆ ಆಗಮಿಸಿದ್ದರಿಂದ ನೂಕು ನುಗ್ಗಲು ಉಂಟಾಯಿತು. ಇದರಿಂದ ಕೋಪಗೊಂಡ ಡಿಕೆಶಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಅಂಗರಕ್ಷಕನಿಗೆ ತರಾಟೆ ತೆಗೆದುಕೊಂಡರು..

ದಿಂಗಾಲೇಶ್ವರ ಮಠಕ್ಕೆ ಡಿಕೆಶಿ ಭೇಟಿ
ದಿಂಗಾಲೇಶ್ವರ ಮಠಕ್ಕೆ ಡಿಕೆಶಿ ಭೇಟಿ

ಗದಗ : ಮೊದಲ ಬಾರಿಗೆ ಬಾಲೆಹೊಸೂರಿನ ಶ್ರೀ ದಿಂಗಾಲೇಶ್ವರ ಮಠಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ‌ ಕೆ ಶಿವಕುಮಾರ್ ಭೇಟಿ ನೀಡಿ ದಿಂಗಾಲೇಶ್ವರ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರಿನ ಗ್ರಾಮದ ದಿಂಗಾಲೇಶ್ವರ ಮಠಕ್ಕೆ ಆಗಮಿಸಿದ ಡಿಕೆಶಿ ಅವರನ್ನು ಆರತಿ ಬೆಳಗಿ ಕಳಶದೊಂದಿಗೆ‌ ದಿಂಗಾಲೇಶ್ವರ ಮಠದ ಕಿರಿಯ ಶ್ರೀಗಳು ಸ್ವಾಗತಿಸಿದರು. ಡಿಕೆಶಿ ಮಠಕ್ಕೆ ಆಗಮಿಸಿದ್ದರಿಂದ ನೂಕು ನುಗ್ಗಲು ಉಂಟಾಯಿತು.

ದಿಂಗಾಲೇಶ್ವರ ಮಠಕ್ಕೆ ಡಿಕೆಶಿ ಭೇಟಿ

ಓದಿ:ಶ್ರೀ ಮೈಲಾರ ಲಿಂಗೇಶ್ವರನ ಸನ್ನಿಧಾನಕ್ಕೆ ಕೆಪಿಸಿಸಿ ಸಾರಥಿ.. ಶಾಪ ವಿಮೋಚನೆಗಾಗಿ ಡಿಕೆಶಿ ಹೀಗೆ ಮಾಡಿದರು..

ಇದರಿಂದ ಕೋಪಗೊಂಡ ಡಿಕೆಶಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಅಂಗರಕ್ಷಕನಿಗೆ ತರಾಟೆ ತೆಗೆದುಕೊಂಡರು. ಜನರ ನೂಕಾಟ ನಿಯಂತ್ರಿಸುವಂತೆ ತಿಳಿಸಿದರು. ಡಿ ಕೆ ಶಿವಕುಮಾರ್ ಅವರು ಶ್ರೀಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಇವರಿಬ್ಬರ ಭೇಟಿ ಮತ್ತು ಮಾತುಕತೆ ತೀವ್ರ ಕುತೂಹಲ ಮೂಡಿಸಿದೆ.

ಗದಗ : ಮೊದಲ ಬಾರಿಗೆ ಬಾಲೆಹೊಸೂರಿನ ಶ್ರೀ ದಿಂಗಾಲೇಶ್ವರ ಮಠಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ‌ ಕೆ ಶಿವಕುಮಾರ್ ಭೇಟಿ ನೀಡಿ ದಿಂಗಾಲೇಶ್ವರ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರಿನ ಗ್ರಾಮದ ದಿಂಗಾಲೇಶ್ವರ ಮಠಕ್ಕೆ ಆಗಮಿಸಿದ ಡಿಕೆಶಿ ಅವರನ್ನು ಆರತಿ ಬೆಳಗಿ ಕಳಶದೊಂದಿಗೆ‌ ದಿಂಗಾಲೇಶ್ವರ ಮಠದ ಕಿರಿಯ ಶ್ರೀಗಳು ಸ್ವಾಗತಿಸಿದರು. ಡಿಕೆಶಿ ಮಠಕ್ಕೆ ಆಗಮಿಸಿದ್ದರಿಂದ ನೂಕು ನುಗ್ಗಲು ಉಂಟಾಯಿತು.

ದಿಂಗಾಲೇಶ್ವರ ಮಠಕ್ಕೆ ಡಿಕೆಶಿ ಭೇಟಿ

ಓದಿ:ಶ್ರೀ ಮೈಲಾರ ಲಿಂಗೇಶ್ವರನ ಸನ್ನಿಧಾನಕ್ಕೆ ಕೆಪಿಸಿಸಿ ಸಾರಥಿ.. ಶಾಪ ವಿಮೋಚನೆಗಾಗಿ ಡಿಕೆಶಿ ಹೀಗೆ ಮಾಡಿದರು..

ಇದರಿಂದ ಕೋಪಗೊಂಡ ಡಿಕೆಶಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಅಂಗರಕ್ಷಕನಿಗೆ ತರಾಟೆ ತೆಗೆದುಕೊಂಡರು. ಜನರ ನೂಕಾಟ ನಿಯಂತ್ರಿಸುವಂತೆ ತಿಳಿಸಿದರು. ಡಿ ಕೆ ಶಿವಕುಮಾರ್ ಅವರು ಶ್ರೀಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಇವರಿಬ್ಬರ ಭೇಟಿ ಮತ್ತು ಮಾತುಕತೆ ತೀವ್ರ ಕುತೂಹಲ ಮೂಡಿಸಿದೆ.

Last Updated : Dec 18, 2020, 1:54 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.