ETV Bharat / state

ಕರ್ನಾಟಕ ಬ್ಯಾಂಕ್ ಲಕ್ಷ್ಮೇಶ್ವರ​ ಶಾಖೆಯಲ್ಲಿ ಆಕಸ್ಮಿಕ ಬೆಂಕಿ: ಹಣ, ದಾಖಲೆ ಸೇಫ್​

author img

By

Published : Apr 23, 2020, 10:55 AM IST

Updated : Apr 23, 2020, 5:30 PM IST

ಕರ್ನಾಟಕ ಬ್ಯಾಂಕ್​ ಲಕ್ಷ್ಮೇಶ್ವರ ಶಾಖೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ.

fire in gadag karnataka bank
ಗದಗ ಕರ್ನಾಟಕ ಬ್ಯಾಂಕ್​​ನಲ್ಲಿ ಆಕಸ್ಮಿಕ ಬೆಂಕಿ : ಹಣ ಸೇಫ್​

ಗದಗ : ಲಕ್ಷ್ಮೇಶ್ವರ ಬಸ್ ನಿಲ್ದಾಣದ ಪಕ್ಕದ ಕಟ್ಟಡದಲ್ಲಿರುವ ಕರ್ನಾಟಕ ಬ್ಯಾಂಕ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.‌

ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.

ಗದಗ ಕರ್ನಾಟಕ ಬ್ಯಾಂಕ್​​ನಲ್ಲಿ ಆಕಸ್ಮಿಕ ಬೆಂಕಿ

ಇನ್ನು ಬ್ಯಾಂಕ್ ಪೀಠೋಪಕರಣಗಳಿಗೆ ಯಾವುದೇ ಹಾನಿಯಾಗಿಲ್ಲ ಮತ್ತು ಹಣ ಹಾಗೂ ದಾಖಲೆಗಳು ಸೇಫ್​ ಆಗಿವೆ ಎಂದು ಬ್ಯಾಂಕ್ ಅಧಿಕಾರಿಗಳು ಹೇಳಿದ್ದಾರೆ. ಈ ಸಂಬಂಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗದಗ : ಲಕ್ಷ್ಮೇಶ್ವರ ಬಸ್ ನಿಲ್ದಾಣದ ಪಕ್ಕದ ಕಟ್ಟಡದಲ್ಲಿರುವ ಕರ್ನಾಟಕ ಬ್ಯಾಂಕ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.‌

ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.

ಗದಗ ಕರ್ನಾಟಕ ಬ್ಯಾಂಕ್​​ನಲ್ಲಿ ಆಕಸ್ಮಿಕ ಬೆಂಕಿ

ಇನ್ನು ಬ್ಯಾಂಕ್ ಪೀಠೋಪಕರಣಗಳಿಗೆ ಯಾವುದೇ ಹಾನಿಯಾಗಿಲ್ಲ ಮತ್ತು ಹಣ ಹಾಗೂ ದಾಖಲೆಗಳು ಸೇಫ್​ ಆಗಿವೆ ಎಂದು ಬ್ಯಾಂಕ್ ಅಧಿಕಾರಿಗಳು ಹೇಳಿದ್ದಾರೆ. ಈ ಸಂಬಂಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Apr 23, 2020, 5:30 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.