ETV Bharat / state

ಗದಗ ಜಿಲ್ಲಾಧಿಕಾರಿಯಾಗಿ ಸುಂದರೇಶ ಬಾಬು; ಎಂ.ಜಿ. ಹಿರೇಮಠ ವರ್ಗಾವಣೆ

author img

By

Published : Jun 30, 2020, 1:14 AM IST

ಗದಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಎಂ ಸುಂದರೇಶಬಾಬು ಅವರನ್ನು ಸರ್ಕಾರ ನೇಮಕ ಮಾಡಿದ್ದು, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

Gadag
ಜಿಲ್ಲಾಧಿಕಾರಿ ವರ್ಗಾವಣೆ

ಗದಗ: ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರನ್ನು ಬೆಳಗಾವಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನೂತನ ಡಿಸಿಯಾಗಿ ಎಂ. ಸುಂದರೇಶ ಬಾಬು ಅವರನ್ನು ನೇಮಕ ಮಾಡಿದೆ.

Gadag
ಗದಗ ಜಿಲ್ಲಾಧಿಕಾರಿ

ಈ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಗದಗ ಜಿಲ್ಲಾಧಿಕಾರಿಯಾಗಿದ್ದ ಎಂ.ಜಿ. ಹಿರೇಮಠ ಅವರು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

2012ರ ಕೇಡರನ ಐಎಎಸ್ ಅಧಿಕಾರಿ ಆಗಿರುವ ಎಂ. ಸುಂದರೇಶ ಬಾಬು ಅವರು ಗದಗ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ. ಮೂಲತಃ ಸುಂದರೇಶ್ ಬಾಬು ತಮಿಳುನಾಡಿನವರು.

ಗದಗ: ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರನ್ನು ಬೆಳಗಾವಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನೂತನ ಡಿಸಿಯಾಗಿ ಎಂ. ಸುಂದರೇಶ ಬಾಬು ಅವರನ್ನು ನೇಮಕ ಮಾಡಿದೆ.

Gadag
ಗದಗ ಜಿಲ್ಲಾಧಿಕಾರಿ

ಈ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಗದಗ ಜಿಲ್ಲಾಧಿಕಾರಿಯಾಗಿದ್ದ ಎಂ.ಜಿ. ಹಿರೇಮಠ ಅವರು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

2012ರ ಕೇಡರನ ಐಎಎಸ್ ಅಧಿಕಾರಿ ಆಗಿರುವ ಎಂ. ಸುಂದರೇಶ ಬಾಬು ಅವರು ಗದಗ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ. ಮೂಲತಃ ಸುಂದರೇಶ್ ಬಾಬು ತಮಿಳುನಾಡಿನವರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.