ETV Bharat / state

ಗದಗ ಹಳೆ ಬಸ್ ನಿಲ್ದಾಣಕ್ಕೆ ಪಂಡಿತ ಪುಟ್ಟರಾಜ ಗವಾಯಿಗಳ ಹೆಸರಿಡುವಂತೆ ಆಗ್ರಹಿಸಿ ಪ್ರತಿಭಟನೆ...

ಗದಗ ಹಳೆ ಬಸ್ ನಿಲ್ದಾಣಕ್ಕೆ ಪಂಡಿತ ಪುಟ್ಟರಾಜ ಗವಾಯಿಗಳ ಹೆಸರಿಡುವಂತೆ ಆಗ್ರಹಿಸಿ ಜಿಲ್ಲಾ ಕ್ರಾಂತಿ ಸೇನಾ ಸಂಘಟನೆ ಪ್ರತಿಭಟನೆ ನಡೆಸಿದೆ.

author img

By

Published : Jan 23, 2020, 5:36 PM IST

protest
ಪ್ರತಿಭಟನೆ

ಗದಗ: ಗದಗ ಹಳೆ ಬಸ್ ನಿಲ್ದಾಣಕ್ಕೆ ಪಂಡಿತ ಪುಟ್ಟರಾಜ ಗವಾಯಿಗಳ ಹೆಸರಿಡಬೇಕೆಂದು ಒತ್ತಾಯಿಸಿ ಜಿಲ್ಲಾ ಕ್ರಾಂತಿ ಸೇನಾ ಸಂಘಟನೆ ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ.

ಕ್ರಾಂತಿ ಸೇನಾ ಸಂಘಟನೆ ಪ್ರತಿಭಟನೆ

ನಗರದ ಬಸ್ ನಿಲ್ದಾಣದ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಕ್ರಾಂತಿ ಸೇನಾ ಸಂಘಟನೆ ಹಾಗೂ ಸಾರ್ವಜನಿಕರು, ಹಳೆ ಬಸ್ ನಿಲ್ದಾಣ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದೆ. ಇದರಿಂದ ಪ್ರಯಾಣಿಕರಿಗೆ ಸಾಕಷ್ಟು ಸಮಸ್ಯೆ ಎದುರಿಸುವಂತಾಗಿದೆ ಹೀಗಾಗಿ ಶೀಘ್ರವೇ ಸಂಬಂಧ ಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ ಬೇಗ ಕಾಮಗಾರಿ ಮುಗಿಸುವಂತೆ ಒತ್ತಾಯಿಸಿದರು.

ಗದಗ: ಗದಗ ಹಳೆ ಬಸ್ ನಿಲ್ದಾಣಕ್ಕೆ ಪಂಡಿತ ಪುಟ್ಟರಾಜ ಗವಾಯಿಗಳ ಹೆಸರಿಡಬೇಕೆಂದು ಒತ್ತಾಯಿಸಿ ಜಿಲ್ಲಾ ಕ್ರಾಂತಿ ಸೇನಾ ಸಂಘಟನೆ ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ.

ಕ್ರಾಂತಿ ಸೇನಾ ಸಂಘಟನೆ ಪ್ರತಿಭಟನೆ

ನಗರದ ಬಸ್ ನಿಲ್ದಾಣದ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಕ್ರಾಂತಿ ಸೇನಾ ಸಂಘಟನೆ ಹಾಗೂ ಸಾರ್ವಜನಿಕರು, ಹಳೆ ಬಸ್ ನಿಲ್ದಾಣ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದೆ. ಇದರಿಂದ ಪ್ರಯಾಣಿಕರಿಗೆ ಸಾಕಷ್ಟು ಸಮಸ್ಯೆ ಎದುರಿಸುವಂತಾಗಿದೆ ಹೀಗಾಗಿ ಶೀಘ್ರವೇ ಸಂಬಂಧ ಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ ಬೇಗ ಕಾಮಗಾರಿ ಮುಗಿಸುವಂತೆ ಒತ್ತಾಯಿಸಿದರು.

Intro:ಗದಗ ಹಳೆ ಬಸ್ ನಿಲ್ದಾಣಕ್ಕೆ ಪಂಡಿತ ಪುಟ್ಟರಾಜ ಗವಾಯಿಗಳ ಹೆಸರಿಡುವಂತೆ ಆಗ್ರಹಿಸಿ ಪ್ರತಿಭಟನೆ...


ಆ್ಯಂಕರ್ :- ಗದಗ ಶಹರದ ಹಳೆ ಬಸ್ ನಿಲ್ದಾಣ ಕಾಮಗಾರಿ ಕೂಡಲೇ ‌ಮುಗಿಸಬೇಕು, ಹಾಗೂ ನಿಲ್ದಾಣಕ್ಕೆ ಪಂಡಿತ ಪುಟ್ಟರಾಜ ಗವಾಯಿಗಳ ಹೆಸರು ಇಡಬೇಕು ಅಂತ ಒತ್ತಾಯಿಸಿ ನಗರದ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು, ಗದಗ ಜಿಲ್ಲಾ ಕ್ರಾಂತಿ ಸೇನಾ ಸಂಘಟನೆ ಹಾಗೂ ಸಾರ್ವಜನಿಕರು ಸೇರಿ ಹಳೆಯ ಬಸ್ ನಿಲ್ದಾಣದ ಮುಖ್ಯ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು. ಬಸ್ ನಿಲ್ದಾಣಕ್ಕೆ ಪಂಡಿತ್ ಪುಟ್ಟರಾಜ ಗವಾಯಿಗಳ ಹೆಸರಿಡುವಂತೆ ಆಗ್ರಹಿಸಿದರು. ಬಳಿಕ ಘೋಷಣೆ ಕೂಗಿದ ಪ್ರತಿಭಟನಾಕಾರರು ಹಳೆ ಬಸ್ ನಿಲ್ದಾಣ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದೆ. ಇದರಿಂದ ಪ್ರಯಾಣಿಕರಿಗೆ ಹಾಗೂ ಗ್ರಾಹಕರಿಗೆ ಸಾಕಷ್ಟು ಸಮಸ್ಯೆ ಆಗ್ತಾಯಿದೆ. ಹೀಗಾಗಿ ಶೀಘ್ರವೇ ಕಾಮಗಾರಿ ಮುಗಿಸುವಂತೆ ಒತ್ತಾಯಿಸಿದ್ರು.Body:ಗConclusion:ಗ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.