ETV Bharat / state

ಧಾರಾಕಾರ ಮಳೆಗೆ ಕೊಚ್ಚಿ ಹೋದ 68 ಕುರಿಗಳು : ಜೀವ ಉಳಿಸಿಕೊಂಡ ಎರಡು ಮರಿಗಳು - ಶಿರಹಟ್ಟಿ ತಾಲೂಕಿನ ಗೋವನಕೊಪ್ಪ

ಗದಗ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆ ನಿನ್ನೆಯಿಂದ ಅವಾಂತರಗಳು ಸೃಷ್ಟಿಯಾಗಿದ್ದು ಸಾಲದೆಂಬಂತೆ 68 ಕುರಿಗಳು ಕೊಚ್ಚಿ ಹೋದ ಘಟನೆ ಕೂಡ ನಡೆದಿದೆ.

ಕುರಿಗಳು
author img

By

Published : Oct 23, 2019, 5:58 AM IST

ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಗೋವನಕೊಪ್ಪ ಗ್ರಾಮದ ಜವಳಿ ಹಳ್ಳದಲ್ಲಿ 68 ಕುರಿಗಳು ಕೊಚ್ಚಿ ಹೋದ ಘಟನೆ ನಡೆದಿದೆ.‌

ಮಾಲತೇಶ್ ಆಲೂರು ಮತ್ತು ಪ್ರಕಾಶ ಚನ್ನದಾಸರ ಎಂಬವರಿಗೆ ಸೇರಿದ ಕುರಿಗಳು ಕೊಚ್ಚಿಹೋಗಿವೆ. ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಮಳೆ ನೀರು ಗ್ರಾಮಗಳನ್ನು ನುಂಗಿದೆ.ಮಳೆಯಿಂದ ಹಿಂಡಿನಲ್ಲಿದ್ದ 68 ಕುರಿಗಳು ಕೊಚ್ಚಿಹೋಗಿದ್ದು, ಎರಡು ಕುರಿ ಮರಿಗಳು ಮಾತ್ರ ಜೀವ ಉಳಿಸಿಕೊಂಡಿವೆ.

ಶಿರಹಟ್ಟಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಗೋವನಕೊಪ್ಪ ಗ್ರಾಮದ ಜವಳಿ ಹಳ್ಳದಲ್ಲಿ 68 ಕುರಿಗಳು ಕೊಚ್ಚಿ ಹೋದ ಘಟನೆ ನಡೆದಿದೆ.‌

ಮಾಲತೇಶ್ ಆಲೂರು ಮತ್ತು ಪ್ರಕಾಶ ಚನ್ನದಾಸರ ಎಂಬವರಿಗೆ ಸೇರಿದ ಕುರಿಗಳು ಕೊಚ್ಚಿಹೋಗಿವೆ. ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಮಳೆ ನೀರು ಗ್ರಾಮಗಳನ್ನು ನುಂಗಿದೆ.ಮಳೆಯಿಂದ ಹಿಂಡಿನಲ್ಲಿದ್ದ 68 ಕುರಿಗಳು ಕೊಚ್ಚಿಹೋಗಿದ್ದು, ಎರಡು ಕುರಿ ಮರಿಗಳು ಮಾತ್ರ ಜೀವ ಉಳಿಸಿಕೊಂಡಿವೆ.

ಶಿರಹಟ್ಟಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Intro:ಪ್ರವಾಹಕ್ಕೆ ಕೊಚ್ಚಿ ಹೋದ ೬೮ ಕುರಿಗಳು, ಅದರಲ್ಲೆ ಬದುಕಿಕೊಂಡ ೨ ಕುರಿಗಳು....

ಆ್ಯಂಕರ್- ಗದಗ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆ ನಿನ್ನೆಯಿಂದ ಅವಾಂತರಗಳು ಸೃಷ್ಟಿಯಾಗಿವೆ. ಇಂದು ಸಹ
ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಗೋವನಕೊಪ್ಪ ಗ್ರಾಮದ ಜವಳಿ ಹಳ್ಳದಲ್ಲಿ ೬೮ ಕುರಿಗಳು ಕೊಚ್ಚಿ ಹೋಗಿವೆ.‌ಆದರೆ ವಿಚಿತ್ರ ಹಾಗೂ ಅದೃಷ್ಟ ಅಂದ್ರೆ ಆ ಕುರಿಗಳ ಹಿಂಡಿನಲ್ಲಿ ಎರೆಡೇ ಎರೆಡು ಕುರಿಗಳು ಜೀವ ಉಳಿಸಿಕೊಂಡಿವೆಪ್ಪಾ ಅಂತಾ ಬದುಕುಳಿದು ಪಾರಾಗಿ ಬಂದಿವೆ.ಕುರಿಗಳು ಮಾಲತೇಶ್ ಆಲೂರು ಮತ್ತು ಪ್ರಕಾಶ ಚನ್ನದಾಸರ ಎಂಬವವರಿಗೆ ಸೇರಿದವುಗಳಾಗಿದ್ದು ಶಿರಹಟ್ಟಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.Body:ಗConclusion:ಗ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.