ETV Bharat / state

ಗದಗ: ನಿರಂತರ ಮಳೆಗೆ ಧರೆಗುರುಳಿದ ಮನೆ, ಕುಟುಂಬಸ್ಥರು ಪಾರು - ಅಂತೂರ ಬೆಂತೂರನ ಶಂಭುಲಿಂಗೇಶ್ವರ ಕಾಲೋನಿ

ಗದಗ ತಾಲೂಕಿನ ಅಂತೂರ ಬೆಂತೂರ ಗ್ರಾಮದಲ್ಲಿ ವಿಪರೀತ ಮಳೆಗೆ ಮನೆ ಕುಸಿಯಿತು.

ಗದಗದಲ್ಲಿ ನಿರಂತರ ಮಳೆಗೆ ಧರೆಗುರುಳಿದ ಮನೆ
ಗದಗದಲ್ಲಿ ನಿರಂತರ ಮಳೆಗೆ ಧರೆಗುರುಳಿದ ಮನೆ
author img

By

Published : Oct 20, 2022, 4:21 PM IST

ಗದಗ: ನಿರಂತರ ಮಳೆಯಿಂದಾಗಿ ಮನೆಯೊಂದು ಧರೆಗುರುಳಿರುವ ಘಟನೆ ತಾಲೂಕಿನ ಅಂತೂರ ಬೆಂತೂರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರಾಮಪ್ಪ ಪೂಜಾರ ಎಂಬುವರಿಗೆ ಸೇರಿದ ಮನೆ ಬಿದ್ದಿದೆ. ಶಂಭುಲಿಂಗೇಶ್ವರ ಕಾಲೋನಿಯಲ್ಲಿ ಘಟನೆ ಜರುಗಿತು. ಅಡುಗೆ ಮನೆಯಲ್ಲಿದ್ದ ಚನ್ನವ್ವ ಪೂಜಾರ ಅದೃಷ್ಠವಶಾತ್ ಪಾರಾಗಿದ್ದಾರೆ. ಗೋಡೆ ಕುಸಿಯುತ್ತಿದ್ದಾಗ ಮನೆಯಲ್ಲಿದ್ದ ನಾಲ್ವರು ಕುಟುಂಬಸ್ಥರು ಹೊರಗೋಡಿ ಬಂದರು. ಘಟನೆಯಿಂದ ಆಘಾತಗೊಂಡ ಚನ್ನವ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗೃಹೋಪಯೋಗಿ ವಸ್ತುಗಳು ನಾಶವಾಗಿವೆ.

ಗದಗ: ನಿರಂತರ ಮಳೆಯಿಂದಾಗಿ ಮನೆಯೊಂದು ಧರೆಗುರುಳಿರುವ ಘಟನೆ ತಾಲೂಕಿನ ಅಂತೂರ ಬೆಂತೂರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರಾಮಪ್ಪ ಪೂಜಾರ ಎಂಬುವರಿಗೆ ಸೇರಿದ ಮನೆ ಬಿದ್ದಿದೆ. ಶಂಭುಲಿಂಗೇಶ್ವರ ಕಾಲೋನಿಯಲ್ಲಿ ಘಟನೆ ಜರುಗಿತು. ಅಡುಗೆ ಮನೆಯಲ್ಲಿದ್ದ ಚನ್ನವ್ವ ಪೂಜಾರ ಅದೃಷ್ಠವಶಾತ್ ಪಾರಾಗಿದ್ದಾರೆ. ಗೋಡೆ ಕುಸಿಯುತ್ತಿದ್ದಾಗ ಮನೆಯಲ್ಲಿದ್ದ ನಾಲ್ವರು ಕುಟುಂಬಸ್ಥರು ಹೊರಗೋಡಿ ಬಂದರು. ಘಟನೆಯಿಂದ ಆಘಾತಗೊಂಡ ಚನ್ನವ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗೃಹೋಪಯೋಗಿ ವಸ್ತುಗಳು ನಾಶವಾಗಿವೆ.

ಇದನ್ನೂ ಓದಿ: ಹನೂರಲ್ಲಿ ಸಿಡಿಲು ಬಡಿದು ಮನೆ ಕುಸಿತ: ಇಬ್ಬರಿಗೆ ಗಾಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.