ETV Bharat / state

ಜಗಳ ಮಾಡಿಕೊಂಡು ತವರಿಗೆ ಬಂದ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ಪಾಪಿ ಪತಿ

ಗದಗ ಜಿಲ್ಲೆಯ ಮದಗಾನೂರು ಗ್ರಾಮದಲ್ಲಿ ಗಂಡನೇ ಹೆಂಡತಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದಿರುವ ಘಟನೆ ನಡದಿದೆ.

author img

By

Published : Nov 9, 2019, 6:59 PM IST

ಕೊಡಲಿಯಿಂದ ಕೊಚ್ಚಿ ಹೆಂಡತಿಯನ್ನು ಕೊಂದ ಗಂಡ

ಗದಗ: ಪತಿಯೊಬ್ಬ ತನ್ನ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ಮದಗಾನೂರು ಗ್ರಾಮದಲ್ಲಿ ನಡೆದಿದೆ.

ಕೊಡಲಿಯಿಂದ ಕೊಚ್ಚಿ ಹೆಂಡತಿಯನ್ನು ಕೊಂದ ಗಂಡ

ಶಂಕ್ರವ್ವ ಪೂಜಾರ (23) ಕೊಲೆಯಾದ ಮಹಿಳೆ. ಆಕೆಯ ಪತಿ ಈಶ್ವರಪ್ಪ ಪೂಜಾರ (40) ಕೊಲೆ ಮಾಡಿ ಪರಾರಿಯಾಗಿದ್ದಾನೆ. ಈಶ್ವರಪ್ಪ , ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಸಾಪೂರ ಗ್ರಾಮದವನು. ಕಳೆದ ಒಂದು ವಾರದ ಹಿಂದಷ್ಟೇ ಶಂಕ್ರವ್ವ ಜಗಳ ಮಾಡಿಕೊಂಡು ತವರು ಮನೆಗೆ ಬಂದಿದ್ದಳೆಂದು ತಿಳಿದು ಬಂದಿದೆ.

ಕೆಲವು ದಿನಗಳ ಹಿಂದೆ ಹಿರಿಯರ ಸಮ್ಮುಖದಲ್ಲಿ ವ್ಯಾಜ್ಯ ಬಗೆಹರಿದಿದ್ದರೂ ಈಶ್ವರಪ್ಪ ಮಾತ್ರ ದ್ವೇಷ ಬಿಡದೆ ಈ‌ ಕೊಲೆ ಮಾಡಿದ್ದಾನೆಂದು ತಿಳಿದು ಬಂದಿದೆ.‌ ಮನೆಯಲ್ಲಿ ಯಾರೂ ಇಲ್ಲದ ಸಮಯ‌‌ ನೋಡಿಕೊಂಡು ಸಂಚು ರೂಪಿಸಿರುವ ಈಶ್ವರಪ್ಪ ಈ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಶಂಕ್ರವ್ವಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಗದಗ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ‌ ಜರುಗಿದೆ.

ಗದಗ: ಪತಿಯೊಬ್ಬ ತನ್ನ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ಮದಗಾನೂರು ಗ್ರಾಮದಲ್ಲಿ ನಡೆದಿದೆ.

ಕೊಡಲಿಯಿಂದ ಕೊಚ್ಚಿ ಹೆಂಡತಿಯನ್ನು ಕೊಂದ ಗಂಡ

ಶಂಕ್ರವ್ವ ಪೂಜಾರ (23) ಕೊಲೆಯಾದ ಮಹಿಳೆ. ಆಕೆಯ ಪತಿ ಈಶ್ವರಪ್ಪ ಪೂಜಾರ (40) ಕೊಲೆ ಮಾಡಿ ಪರಾರಿಯಾಗಿದ್ದಾನೆ. ಈಶ್ವರಪ್ಪ , ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಸಾಪೂರ ಗ್ರಾಮದವನು. ಕಳೆದ ಒಂದು ವಾರದ ಹಿಂದಷ್ಟೇ ಶಂಕ್ರವ್ವ ಜಗಳ ಮಾಡಿಕೊಂಡು ತವರು ಮನೆಗೆ ಬಂದಿದ್ದಳೆಂದು ತಿಳಿದು ಬಂದಿದೆ.

ಕೆಲವು ದಿನಗಳ ಹಿಂದೆ ಹಿರಿಯರ ಸಮ್ಮುಖದಲ್ಲಿ ವ್ಯಾಜ್ಯ ಬಗೆಹರಿದಿದ್ದರೂ ಈಶ್ವರಪ್ಪ ಮಾತ್ರ ದ್ವೇಷ ಬಿಡದೆ ಈ‌ ಕೊಲೆ ಮಾಡಿದ್ದಾನೆಂದು ತಿಳಿದು ಬಂದಿದೆ.‌ ಮನೆಯಲ್ಲಿ ಯಾರೂ ಇಲ್ಲದ ಸಮಯ‌‌ ನೋಡಿಕೊಂಡು ಸಂಚು ರೂಪಿಸಿರುವ ಈಶ್ವರಪ್ಪ ಈ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಶಂಕ್ರವ್ವಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಗದಗ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ‌ ಜರುಗಿದೆ.

Intro:ಕೊಡಲಿಯಿಂದ ಕೊಚ್ಚಿ ಹೆಂಡತಿಯನ್ನು ಕೊಂದ ಗಂಡ..

ಆ್ಯಂಕರ್- ಪತಿ ಯಿಂದಲೇ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ಮದಗಾನೂರ ಗ್ರಾಮದಲ್ಲಿ ನಡೆದಿದೆ. ಶಂಕ್ರವ್ವ ಪೂಜಾರ (೨೩) ಕೊಲೆಗೀಡಾದ ದುರ್ದೈವಿಯಾಗಿದ್ದು ಆಕೆಯ ಪತಿ ಈಶ್ವರಪ್ಪ ಪೂಜಾರ,(೪೦) ಕೊಲೆ ಮಾಡಿ ಪರಾರಿಯಾಗಿದ್ದಾನೆ. ಈಶ್ವರಪ್ಪ , ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲ್ಲೂಕಿನ ಬಸಾಪೂರ ಗ್ರಾಮದವನಾಗಿದ್ದು ಕಳೆದ ಒಂದು ವಾರದ ಹಿಂದಷ್ಟೇ ಶಂಕ್ರವ್ವ ಜಗಳ ಮಾಡಿಕೊಂಡು ತವರು ಮನೆಗೆ ಬಂದಿದ್ದಳೆಂದು ತಿಳಿದು ಬಂದಿದೆ. ಕೆಲವು ದಿನಗಳ ಹಿಂದೆ ಹಿರಿಯರ ಸಮ್ಮುಖದಲ್ಲಿ ವ್ಯಾಜ್ಯ ಬಗೆಹರಿದಿದ್ದರೂ ಈಶ್ವರಪ್ಪ ಮಾತ್ರ ದ್ವೇಷ ಬಿಡದೇ ಈ‌ ಕೊಲೆ ಮಾಡಿದ್ದಾನೆಂದು ತಿಳಿದು ಬಂದಿದೆ.‌ ಮನೆಯಲ್ಲಿ ಯಾರೂ ಇಲ್ಲದ ಸಮಯ‌‌ ನೋಡಿಕೊಂಡು ಸಂಚು ರೂಪಿಸಿರೋ ಈಶ್ವರಪ್ಪ ಈ ಕೊಲೆಗೈದು ಪರಾರಿಯಾಗಿದ್ದಾನೆ. ಶಂಕ್ರವ್ವಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು ಗದಗ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ‌ ಜರುಗಿದೆ...Body:GConclusion:G
ETV Bharat Logo

Copyright © 2024 Ushodaya Enterprises Pvt. Ltd., All Rights Reserved.