ETV Bharat / state

ಗದಗ: ಜೆಸಿಬಿ ಹರಿದು ಬಾಲಕ ಸ್ಥಳದಲ್ಲೇ ಸಾವು; ಚಾಲಕನ ವಿರುದ್ಧ ಪ್ರಕರಣ ದಾಖಲು

author img

By ETV Bharat Karnataka Team

Published : Jan 11, 2024, 1:11 PM IST

ಮನೆ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಜೆಸಿಬಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

gadaga
ಜೆಸಿಬಿ ಹರಿದು ಬಾಲಕ ಸಾವು

ಗದಗ: ಜಿಲ್ಲೆಯಲ್ಲಿ ಮನಕಲುಕುವ ಘಟನೆಯೊಂದು ನಡೆದಿದೆ. ಮನೆ ಮುಂದೆ ಆಟವಾಡುತ್ತಿದ್ದ ಬಾಲಕನೋರ್ವನ ಮೇಲೆ ಜೆಸಿಬಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಜಿಲ್ಲೆಯ ಶಿರಹಟ್ಟಿ ಪಟ್ಟಣದ ಶಬ್ಬೀರ್ ನಗರದಿಂದ ಶಿರಹಟ್ಟಿ ಮಾಗಡಿ ಕಡೆಗೆ ಹೋಗುವ ಮುಖ್ಯರಸ್ತೆಯಲ್ಲಿ ಈ ದಾರುಣ ಘಟನೆ ಇಂದು ನಡೆದಿದೆ.

ಮನ್ವಿತ್​ ಮಂಜುನಾಥ್ ಏರಿಮನಿ (5) ಮೃತ ಬಾಲಕ. ಸದ್ಯ ಜೆಸಿಬಿ ಚಾಲಕನ ವಿರುದ್ಧ ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ಗದಗ: ಜಿಲ್ಲೆಯಲ್ಲಿ ಮನಕಲುಕುವ ಘಟನೆಯೊಂದು ನಡೆದಿದೆ. ಮನೆ ಮುಂದೆ ಆಟವಾಡುತ್ತಿದ್ದ ಬಾಲಕನೋರ್ವನ ಮೇಲೆ ಜೆಸಿಬಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಜಿಲ್ಲೆಯ ಶಿರಹಟ್ಟಿ ಪಟ್ಟಣದ ಶಬ್ಬೀರ್ ನಗರದಿಂದ ಶಿರಹಟ್ಟಿ ಮಾಗಡಿ ಕಡೆಗೆ ಹೋಗುವ ಮುಖ್ಯರಸ್ತೆಯಲ್ಲಿ ಈ ದಾರುಣ ಘಟನೆ ಇಂದು ನಡೆದಿದೆ.

ಮನ್ವಿತ್​ ಮಂಜುನಾಥ್ ಏರಿಮನಿ (5) ಮೃತ ಬಾಲಕ. ಸದ್ಯ ಜೆಸಿಬಿ ಚಾಲಕನ ವಿರುದ್ಧ ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಬೀದರ್​: ಜಮೀನಿಗೆ ಹೋಗುವ ದಾರಿ ವಿಚಾರವಾಗಿ ಗ್ರಾಮ ಪಂಚಾಯತ್​ ಮಾಜಿ ಅಧ್ಯಕ್ಷನ ಕೊಲೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.