ETV Bharat / state

ಸಚಿವ ಮಾಧುಸ್ವಾಮಿ ಕ್ಷಮೆಯಾಚಿಸುವಂತೆ ಕುರುಬ ಸಮಾಜ ಆಗ್ರಹ - ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಕ್ಷಮೆಯಾಚಿಸಲು ಆಗ್ರಹ

ಸ್ವಾಮೀಜಿಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಜೆ.ಸಿ.ಮಾಧುಸ್ವಾಮಿ ಕ್ಷಮೆಯಾಚಿಸಬೇಕು ಎಂದು ಗದಗ ಜಿಲ್ಲಾ ಕುರುಬ ಸಮಾಜದ ಸದಸ್ಯರು ಪ್ರತಿಭಟನೆ ನಡೆಸಿದರು.

Kuruba community protest against Minister Madhuswamy
author img

By

Published : Nov 21, 2019, 1:24 PM IST

ಗದಗ: ಕಾಗಿನೆಲೆ ಪೀಠದ ಈಶ್ವರಾನಂದ ಸ್ವಾಮೀಜಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಹಾಲುಮತ ಮಹಾಸಭಾ ಹಾಗೂ ಜಿಲ್ಲಾ ಕುರುಬ ಸಮಾಜದ ಸದಸ್ಯರು ಜಿಲ್ಲಾಡಳಿತದ ಮುಂಭಾಗ ಪ್ರತಿಭಟನೆ ನಡೆಸಿದರು.

ಮಾಧುಸ್ವಾಮಿ ಕ್ಷಮೆಯಾಚನೆಗೆ ಕುರುಬ ಸಮಾಜ ಆಗ್ರಹ

ಈ ವೇಳೆ ಮಾಧುಸ್ವಾಮಿ ವಿರುದ್ಧ ಘೋಷಣೆ‌ ಕೂಗಿದ ಪ್ರತಿಭಟನಾನಿರತರು, ಸಚಿವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಕ್ಷಮೆಯಾಚಿಸುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.

ಗದಗ: ಕಾಗಿನೆಲೆ ಪೀಠದ ಈಶ್ವರಾನಂದ ಸ್ವಾಮೀಜಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಹಾಲುಮತ ಮಹಾಸಭಾ ಹಾಗೂ ಜಿಲ್ಲಾ ಕುರುಬ ಸಮಾಜದ ಸದಸ್ಯರು ಜಿಲ್ಲಾಡಳಿತದ ಮುಂಭಾಗ ಪ್ರತಿಭಟನೆ ನಡೆಸಿದರು.

ಮಾಧುಸ್ವಾಮಿ ಕ್ಷಮೆಯಾಚನೆಗೆ ಕುರುಬ ಸಮಾಜ ಆಗ್ರಹ

ಈ ವೇಳೆ ಮಾಧುಸ್ವಾಮಿ ವಿರುದ್ಧ ಘೋಷಣೆ‌ ಕೂಗಿದ ಪ್ರತಿಭಟನಾನಿರತರು, ಸಚಿವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಕ್ಷಮೆಯಾಚಿಸುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.

Intro:ಸಚಿವ ಮಾಧುಸ್ವಾಮಿ ವಿರುದ್ಧ ಗದಗನಲ್ಲಿ ಕುರುಬ ಸಮಾಜದಿಂದ ಪ್ರತಿಭಟನೆ..

ಆಂಕರ್-ಕನಕ ಗುರು ಪೀಠದ ಈಶ್ವರಾನಂದ ಶ್ರೀಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಕಾನೂನು ಸಚಿವ ಮಾಧುಸ್ವಾಮಿ ಕೂಡಲೇ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿ ಹಾಲುಮತ ಮಹಾಸಭ ಹಾಗೂ ಗದಗ ಜಿಲ್ಲಾ ಕುರುಬ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಗದಗ ಜಿಲ್ಲಾಡಳಿತ ಭವನದ ಮುಂದೆ ಸಾಂಕೇತಿಕ ಧರಣಿ ನಡೆಸೋ ಮೂಲಕ ಕುರುಬ ಸಮಾಜದ ಸದಸ್ಯರು ಪ್ರತಿಭಟನೆ ಮಾಡಿದರು. ಈ ವೇಳೆ ಮಾಧುಸ್ವಾಮಿ ವಿರುದ್ಧ ಘೋಷಣೆ‌ ಕೂಗಿದ ಧರಣಿ ನಿರತರು, ಮಾಧುಸ್ವಾಮಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ರು. ಮಾಧುಸ್ವಾಮಿ ಕ್ಷಮೆಯಾಚಿಸುವವರೆಗೆ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಇದೇ ವೇಳೆ ಎಚ್ಚರಿಕೆ ನೀಡಿದ್ರು.

ಬೈಟ್-ರುದ್ರಣ್ಣ ಗುಳುಗುಳಿ, ಹಾಲುಮತ ಮಹಾಸಭಾ ರಾಜ್ಯಾಧ್ಯಕ್ಷ.Body: ಗConclusion:ಗ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.