ETV Bharat / state

ಬಾವಿಯಲ್ಲಿ ಪತ್ತೆಯಾದ ಯುವತಿ ಶವ: ಅತ್ಯಾಚಾರ, ಕೊಲೆ ಶಂಕೆ

author img

By

Published : Oct 13, 2019, 5:48 AM IST

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ವ್ಯಾಪ್ತಿಯ ಜಮೀನಿನ ಬಾವಿಯೊಂದರಲ್ಲಿ 19 ವರ್ಷದ ಯುವತಿ ಶವವಾಗಿ ಪತ್ತೆಯಾಗಿದ್ದು, ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.

ಬಾವಿಯಲ್ಲಿ ಪತ್ತೆಯಾದ ಯುವತಿ ಶವ: ಅತ್ಯಾಚಾರ, ಕೊಲೆ ಶಂಕೆ

ಗದಗ: ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಯುವತಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ವ್ಯಾಪ್ತಿಯಲ್ಲಿ ನಡೆದಿದೆ.

ಬಾವಿಯಲ್ಲಿ ಪತ್ತೆಯಾದ ಯುವತಿ ಶವ: ಅತ್ಯಾಚಾರ, ಕೊಲೆ ಶಂಕೆ

19 ವರ್ಷದ ಯುವತಿ ಶವವಾಗಿ ಪತ್ತೆಯಾಗಿದ್ದು, ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಕಳೆದ ನಾಲ್ಕು‌ ದಿನಗಳ‌ ಹಿಂದೆ ಯುವತಿ ಕಾಣೆಯಾಗಿದ್ದಾಳೆ ಅಂತಾ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲಿಸಿದ್ದರು. ಆದರೆ, ಏಕಾಏಕಿ ಇಂದು ಗ್ರಾಮದ ಜಮೀನೊಂದರ ಬಾವಿಯಲ್ಲಿ ಯುವತಿ ಶವ ಪತ್ತೆಯಾಗಿದೆ. ಆಕೆಯನ್ನ ಬಸವರಾಜ ರೋಣದ ಎಂಬಾತನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆಂದು ಯುವತಿಯ ಸಹೋದರ ದೂರು ನೀಡಿದ್ದಾರೆ.

ಇನ್ನೂ ಸ್ಥಳಕ್ಕೆ ಸ್ಥಳೀಯ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತನಿಖೆ ಕೈಗೊಂಡಿದ್ದಾರೆ. ಮುಂಡರಗಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಗದಗ: ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಯುವತಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ವ್ಯಾಪ್ತಿಯಲ್ಲಿ ನಡೆದಿದೆ.

ಬಾವಿಯಲ್ಲಿ ಪತ್ತೆಯಾದ ಯುವತಿ ಶವ: ಅತ್ಯಾಚಾರ, ಕೊಲೆ ಶಂಕೆ

19 ವರ್ಷದ ಯುವತಿ ಶವವಾಗಿ ಪತ್ತೆಯಾಗಿದ್ದು, ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಕಳೆದ ನಾಲ್ಕು‌ ದಿನಗಳ‌ ಹಿಂದೆ ಯುವತಿ ಕಾಣೆಯಾಗಿದ್ದಾಳೆ ಅಂತಾ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲಿಸಿದ್ದರು. ಆದರೆ, ಏಕಾಏಕಿ ಇಂದು ಗ್ರಾಮದ ಜಮೀನೊಂದರ ಬಾವಿಯಲ್ಲಿ ಯುವತಿ ಶವ ಪತ್ತೆಯಾಗಿದೆ. ಆಕೆಯನ್ನ ಬಸವರಾಜ ರೋಣದ ಎಂಬಾತನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆಂದು ಯುವತಿಯ ಸಹೋದರ ದೂರು ನೀಡಿದ್ದಾರೆ.

ಇನ್ನೂ ಸ್ಥಳಕ್ಕೆ ಸ್ಥಳೀಯ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತನಿಖೆ ಕೈಗೊಂಡಿದ್ದಾರೆ. ಮುಂಡರಗಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Intro:ಆಂಕರ್-ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಯುವತಿ ಇಂದು ಶವವಾಗಿ ಪತ್ತೆಯಾಗಿರೋ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹೆಸರೂರು ಗ್ರಾಮದಲ್ಲಿ ನಡೆದಿದೆ. ಶಂಕ್ರವ್ವ ದುರಗಪ್ಪ ಹರಿಜನ (೧೯) ಅನ್ನೋ ಯುವತಿ ಶವವಾಗಿ ಪತ್ತೆಯಾಗಿದ್ದು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.ಕಳೆದ ನಾಲ್ಕು‌ ದಿನಗಳ‌ ಹಿಂದೆ ಯುವತಿ ಕಾಣೆಯಾಗಿದ್ದಾಳೆ ಅಂತಾ ಸ್ಥಳಿಯ ಪೊಲಿಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲಿಸಿದ್ದರು. ಆದರೆ ಏಕಾಏಕಿ ಇಂದು ಗ್ರಾಮದ ಚೂರಿ ಅನ್ನೋರ ಜಮೀನಿನಲ್ಲಿರೋ ಬಾವಿಯಲ್ಲಿ ಯುವತಿ ಶವ ಪತ್ತೆಯಾಗಿದ್ದು ಯುವತಿ ಸಹೋದರ ಶಂಕ್ರಮ್ಮಳನ್ನ ಬಸವರಾಜ ರೋಣದ ಎಂಬಾತನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆಂದು ದೂರು ನೀಡಿದ್ದಾನೆ. ಸ್ಥಳಕ್ಕೆ ಮುಂಡರಗಿ ಪೊಲಿಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದು ತನಿಖೆ ಕೈಗೊಂಡಿದ್ದಾರೆ. ಮುಂಡರಗಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.Body:GgConclusion:G
ETV Bharat Logo

Copyright © 2024 Ushodaya Enterprises Pvt. Ltd., All Rights Reserved.