ETV Bharat / state

ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರ: ಹಗ್ಗದ ಸಹಾಯದಿಂದ ರಕ್ಷಣೆ - ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮ

ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರನನ್ನು ಸ್ಥಳಿಯರು ರಕ್ಷಣೆ ಮಾಡಿದ ಘಟನೆ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದ ಬಳಿ  ನಡೆದಿದೆ.

ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರ:ಹಗ್ಗದ ಸಹಾಯದಿಂದ ರಕ್ಷಿಸಿದ ಸ್ಥಳೀಯರು
author img

By

Published : Oct 22, 2019, 2:12 PM IST

ಗದಗ: ರಾತ್ರಿಯಿಡೀ ನಿರಂತರ ಮಳೆ ಸುರಿದ ಪರಿಣಾಮ ಗದಗ‌ ಜಿಲ್ಲೆಯ ಬಹುತೇಕ ಹಳ್ಳಗಳು ತುಂಬಿ ಹರಿಯುತ್ತಿವೆ. ಇದೇ ವೇಳೆ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರನನ್ನು ಸ್ಥಳಿಯರು ರಕ್ಷಿಸಿದ್ದಾರೆ.

ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರ:ಹಗ್ಗದ ಸಹಾಯದಿಂದ ರಕ್ಷಿಸಿದ ಸ್ಥಳೀಯರು

ಕೊಚ್ಚಿ ಹೋಗ್ತಿದ್ದ ಬೈಕ್ ಸವಾರನನ್ನ ಸ್ಥಳೀಯರು ಹಗ್ಗದ ಮೂಲಕ ಬಚಾವ್ ಮಾಡಿದ್ದಾರೆ. ಸಂಶಿ ಗ್ರಾಮದಿಂದ ಬೆಳ್ಳಟ್ಟಿ ಗ್ರಾಮಕ್ಕೆ ತೆರಳ್ತಿದ್ದ ಬೈಕ್ ಸವಾರ ಸ್ಥಳೀಯರು ಬೇಡ ಎಂದರೂ ಮಾತು ಕೇಳದೆ ಉಕ್ಕಿ ಹರಿಯುತ್ತಿರೋ ಹಳ್ಳ ದಾಟುವ ದುಸ್ಸಾಹಸ ಮಾಡಿದ್ದಾನೆ. ನೀರಿನ ರಭಸ ಹೆಚ್ಚಾಗಿದ್ದ ಪರಿಣಾಮ ನೀರಿನ ಮಧ್ಯೆ ಆತ ಸಿಲುಕಿಕೊಂಡಿದ್ದ. ಈ ಘಟನೆ ಗಮನಿಸಿದ ಸ್ಥಳೀಯರು ಹಗ್ಗದ‌ ಮೂಲಕ ಆತನನ್ನು ರಕ್ಷಿಸುವಲ್ಲಿ ಯಶಸ್ವಿಯಾದ್ರು.

ಗದಗ: ರಾತ್ರಿಯಿಡೀ ನಿರಂತರ ಮಳೆ ಸುರಿದ ಪರಿಣಾಮ ಗದಗ‌ ಜಿಲ್ಲೆಯ ಬಹುತೇಕ ಹಳ್ಳಗಳು ತುಂಬಿ ಹರಿಯುತ್ತಿವೆ. ಇದೇ ವೇಳೆ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರನನ್ನು ಸ್ಥಳಿಯರು ರಕ್ಷಿಸಿದ್ದಾರೆ.

ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರ:ಹಗ್ಗದ ಸಹಾಯದಿಂದ ರಕ್ಷಿಸಿದ ಸ್ಥಳೀಯರು

ಕೊಚ್ಚಿ ಹೋಗ್ತಿದ್ದ ಬೈಕ್ ಸವಾರನನ್ನ ಸ್ಥಳೀಯರು ಹಗ್ಗದ ಮೂಲಕ ಬಚಾವ್ ಮಾಡಿದ್ದಾರೆ. ಸಂಶಿ ಗ್ರಾಮದಿಂದ ಬೆಳ್ಳಟ್ಟಿ ಗ್ರಾಮಕ್ಕೆ ತೆರಳ್ತಿದ್ದ ಬೈಕ್ ಸವಾರ ಸ್ಥಳೀಯರು ಬೇಡ ಎಂದರೂ ಮಾತು ಕೇಳದೆ ಉಕ್ಕಿ ಹರಿಯುತ್ತಿರೋ ಹಳ್ಳ ದಾಟುವ ದುಸ್ಸಾಹಸ ಮಾಡಿದ್ದಾನೆ. ನೀರಿನ ರಭಸ ಹೆಚ್ಚಾಗಿದ್ದ ಪರಿಣಾಮ ನೀರಿನ ಮಧ್ಯೆ ಆತ ಸಿಲುಕಿಕೊಂಡಿದ್ದ. ಈ ಘಟನೆ ಗಮನಿಸಿದ ಸ್ಥಳೀಯರು ಹಗ್ಗದ‌ ಮೂಲಕ ಆತನನ್ನು ರಕ್ಷಿಸುವಲ್ಲಿ ಯಶಸ್ವಿಯಾದ್ರು.

Intro:
ಆ್ಯಂಕರ್- ಗದಗ ಜಿಲ್ಲೆಯಾದ್ಯಂತ ಮಳೆರಾಯನ ಆರ್ಭಟ ಜೋರಾಗಿದ್ದು ಹಳ್ಳ ಕೊಳ್ಳಗಳು ಉಕ್ಕಿ‌ ಹರಿಯುತ್ತಿವೆ.ಅದರಲ್ಲೂ ಮಲಪ್ರಭಾ ಹಾಗೂ ಬೆಣ್ಣೆಹಳ್ಳ ಪ್ರವಾಹ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಜೊತೆಗೆ ರಾತ್ರಿಯಿಡೀ ನಿರಂತರ ಸುರಿದ ಪರಿಣಾಮ ಗದಗ‌ ಜಿಲ್ಲೆಯ ಬಹುತೇಕ ಹಳ್ಳಗಳು ತುಂಬಿ ಹರಿಯುತ್ತಿದ್ದು ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರರನ್ನು ಸ್ಥಳಿಯರು ರಕ್ಷಣೆ ಮಾಡಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದ ಬಳಿ ಈ ಘಟನೆ ನಡೆದಿದ್ದು ಕೊಚ್ಚಿ ಹೋಗ್ತಿದ್ದ ಬೈಕ್ ಸವಾರರನ್ನ ಸ್ಥಳೀಯರು ಹಗ್ಗ ಹಾಕುವ ಮೂಲಕ ರಕ್ಷಣೆ ಮಾಡಿದ್ದಾರೆ. ಸಂಶಿ ಗ್ರಾಮದಿಂದ ಬೆಳ್ಳಟ್ಟಿ ಗ್ರಾಮಕ್ಕೆ ತೆರಳ್ತಿದ್ದ ಬೈಕ್ ಸವಾರರು ಸ್ಥಳೀಯರು ಬೇಡ ಅಂದ್ರೂ ಉಕ್ಕಿ ಹರಿಯುತ್ತಿರೋ ಹಳ್ಳ ದಾಟುವ ದುಸ್ಸಾಹಸ ಮಾಡಿದ್ದಾರೆ.ನೀರಿನ ರಭಸ ಹೆಚ್ಚಾಗಿದ್ದ ಪರಿಣಾಮ ನಡುಮಧ್ಯೆ ಸಿಕ್ಕಿಕೊಂಡಿದ್ದಾರೆ.‌ತಕ್ಷಣ ಸ್ಥಳಿಯರು ಇವರನ್ನು ಹಗ್ಗದ‌ ಮೂಲಕ ರಕ್ಷಿಸಿದ್ದಾರೆ.ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.Body:GConclusion:G
ETV Bharat Logo

Copyright © 2025 Ushodaya Enterprises Pvt. Ltd., All Rights Reserved.