ETV Bharat / state

ಕೊರೆಯುವ ಚಳಿಯಲ್ಲಿಯೂ ಬೆಂಬಲ ಬೆಲೆಗೆ ಆಗ್ರಹಿಸಿ ರೈತರ ಅಹೋರಾತ್ರಿ ಧರಣಿ...

author img

By

Published : Jan 28, 2020, 3:09 AM IST

ತಾವು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಕೊರೆಯುವ ಚಳಿಯಲ್ಲಿಯೂ ಸಹ ರೈತರು ಪ್ರತಿಭಟನೆ ನಡೆಸಿದ ಘಟನೆ ಗದಗದಲ್ಲಿ ನಡೆದಿದೆ.

protest-by-farmers-in-gadaga
ಕೊರೆಯುವ ಚಳಿಯಲ್ಲಿಯೂ ಬೆಂಬಲ ಬೆಲೆಗೆ ಆಗ್ರಹಿಸಿ ರೈತರ ಅಹೋರಾತ್ರಿ ಧರಣಿ...

ಗದಗ: ತಾವು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಕೊರೆಯುವ ಚಳಿಯಲ್ಲಿಯೂ ಸಹ ರೈತರು ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಆಡಳಿತ ಭವನದ ಮುಂದೆ ' ರೈತ ಸೇನಾ ಕರ್ನಾಟಕ ' ನರೇಗಲ್ ಘಟಕದಿಂದ ಈ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು ರೈತರು ಸಹ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಕೊರೆಯುವ ಚಳಿಯಲ್ಲಿಯೂ ಬೆಂಬಲ ಬೆಲೆಗೆ ಆಗ್ರಹಿಸಿ ರೈತರ ಅಹೋರಾತ್ರಿ ಧರಣಿ...

ಕೂಡಲೇ ಕಡಲೆ, ಕುಸುಬಿ, ಬೆಳೆಗಳಿಗೆ ಬೆಂಬಲ ಬೆಲೆ ನೀಡಿ ಶೀಘ್ರವೇ ಕಡಲೇ ಕೇಂದ್ರವನ್ನು ತೆರಯಬೇಕು, ಇಲ್ಲದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಮಾಡೋದಾಗಿ ಪ್ರತಿಭಟನಾ ನಿರತ ರೈತರು ಎಚ್ಚರಿಕೆ ನೀಡಿದ್ದಾರೆ.

ಗದಗ: ತಾವು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಕೊರೆಯುವ ಚಳಿಯಲ್ಲಿಯೂ ಸಹ ರೈತರು ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಆಡಳಿತ ಭವನದ ಮುಂದೆ ' ರೈತ ಸೇನಾ ಕರ್ನಾಟಕ ' ನರೇಗಲ್ ಘಟಕದಿಂದ ಈ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು ರೈತರು ಸಹ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಕೊರೆಯುವ ಚಳಿಯಲ್ಲಿಯೂ ಬೆಂಬಲ ಬೆಲೆಗೆ ಆಗ್ರಹಿಸಿ ರೈತರ ಅಹೋರಾತ್ರಿ ಧರಣಿ...

ಕೂಡಲೇ ಕಡಲೆ, ಕುಸುಬಿ, ಬೆಳೆಗಳಿಗೆ ಬೆಂಬಲ ಬೆಲೆ ನೀಡಿ ಶೀಘ್ರವೇ ಕಡಲೇ ಕೇಂದ್ರವನ್ನು ತೆರಯಬೇಕು, ಇಲ್ಲದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಮಾಡೋದಾಗಿ ಪ್ರತಿಭಟನಾ ನಿರತ ರೈತರು ಎಚ್ಚರಿಕೆ ನೀಡಿದ್ದಾರೆ.

Intro:ರಾತ್ರಿ ಕೊರೆಯುವ ಚಳಿಯಲ್ಲಿ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ರೈತರ ಅಹೋರಾತ್ರಿ ಧರಣಿ...

ಆ್ಯಂಕರ :- ರೈತರು ತಾವು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಕೊರೆಯುವ ಚಳಿಯಲ್ಲಿಯೂ ಸಹ ಪ್ರತಿಭಟನೆ ನಡೆಸಿದ ಘಟನೆ ಗದಗನಲ್ಲಿ ನಡೆದಿದೆ. ಗದಗನ ಜಿಲ್ಲಾ ಆಡಳಿತ ಭವನದ ಮುಂದೆ ' ರೈತ ಸೇನಾ ಕರ್ನಾಟಕ ' ನರೇಗಲ್ ಘಟಕದಿಂದ ಈ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು ರೈತರು ಸಹ ಈ ಪ್ರತಿಭಟನೆಯಲಿ ಭಾಗವಹಿಸಿದ್ದಾರೆ.. ಕೂಡಲೇ ಕಡಲೆ, ಕುಸುಬಿ, ಬೆಳೆಗಳಿಗೆ ಬೆಂಬಲ ಬೆಲೆ ನೀಡಿ ಶೀಘ್ರವೇ ಕಡಲೇ ಕೇಂದ್ರವನ್ನು ತೆರಯಬೇಕು ಇಲ್ಲದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಮಾಡೋದಾಗಿ ಪ್ರತಿಭಟನಾ ನಿರತ ರೈತರ ಹೇಳಿದ್ದಾರೆ‌‌‌...Body:GConclusion:G
ETV Bharat Logo

Copyright © 2024 Ushodaya Enterprises Pvt. Ltd., All Rights Reserved.