ETV Bharat / state

ಹೊಲದಲ್ಲಿ ಕೆಲಸ ಮಾಡುವಾಗ ವಿದ್ಯುತ್​ ತಂತಿ ತಗುಲಿ ಮಹಿಳೆ ಸಾವು - ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮ

ವಿದ್ಯುತ್​ ತಂತಿ ತಗುಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.  ಸರೋಜಾ ಈರಪ್ಪ ಯಾಲಕ್ಕಿ (35) ಮೃತ ಮಹಿಳೆ

ಹೊಲದಲ್ಲಿ ಕೆಲಸ ಮಾಡುವಾಗ ವಿದ್ಯುತ್​ ತಂತಿ ತಗುಲಿ ಮಹಿಳೆ ಸಾವು
author img

By

Published : Oct 11, 2019, 5:06 AM IST

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುವ ವೇಳೆ ವಿದ್ಯುತ್‌ ತಂತಿ ತಗುಲಿ ರೈತ ಮಹಿಳೆಯೋರ್ವಳು ಸಾವನ್ನಪ್ಪಿದ ಘಟನೆ ನಡೆದಿದೆ.

ಮಹಿಳೆ ಸರೋಜಾ ಅವರ ಪತಿ ಈರಪ್ಪಗೂ ಸಹ ಇದೇ ವೇಳೆ ವಿದ್ಯುತ್‌ ತಂತಿ ತಗುಲಿದೆ. ಆದರೆ ಅದೃಷ್ಟವಶಾತ್ ಈರಪ್ಪ ಪ್ರಾಣಪಾಯದಿಂದ ಪಾರಾಗಿದ್ದು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಭತ್ತದ ಗದ್ದೆಯಲ್ಲಿ ಕೆಲಸ ಮಾಡುವಾಗ ಈ ದುರ್ಘಟನೆ ಸಂಭವಿಸಿದ್ದು, ಪಕ್ಕದ ಹೊಲದಲ್ಲಿ ಹಾದು ಹೋದ ಮೋಟರ್ ಸಂಪರ್ಕದ ವಿದ್ಯುತ್ ತಂತಿ ಹಿಡಿದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಸಿಪಿಐ ಶ್ರೀನಿವಾಸ ಮೇಟಿ, ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುವ ವೇಳೆ ವಿದ್ಯುತ್‌ ತಂತಿ ತಗುಲಿ ರೈತ ಮಹಿಳೆಯೋರ್ವಳು ಸಾವನ್ನಪ್ಪಿದ ಘಟನೆ ನಡೆದಿದೆ.

ಮಹಿಳೆ ಸರೋಜಾ ಅವರ ಪತಿ ಈರಪ್ಪಗೂ ಸಹ ಇದೇ ವೇಳೆ ವಿದ್ಯುತ್‌ ತಂತಿ ತಗುಲಿದೆ. ಆದರೆ ಅದೃಷ್ಟವಶಾತ್ ಈರಪ್ಪ ಪ್ರಾಣಪಾಯದಿಂದ ಪಾರಾಗಿದ್ದು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಭತ್ತದ ಗದ್ದೆಯಲ್ಲಿ ಕೆಲಸ ಮಾಡುವಾಗ ಈ ದುರ್ಘಟನೆ ಸಂಭವಿಸಿದ್ದು, ಪಕ್ಕದ ಹೊಲದಲ್ಲಿ ಹಾದು ಹೋದ ಮೋಟರ್ ಸಂಪರ್ಕದ ವಿದ್ಯುತ್ ತಂತಿ ಹಿಡಿದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಸಿಪಿಐ ಶ್ರೀನಿವಾಸ ಮೇಟಿ, ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Intro:ಹೊಲದಲ್ಲಿ ಕೆಲಸ ಮಾಡೋವಾಗ ವಿದ್ಯುತ್ತ ತಂತಿ ತಗುಲಿ ಮಹಿಳೆ ಸಾವು...

ಆ್ಯಂಕರ್:- ಹೊಲದಲ್ಲಿ ಕೆಲಸ ಮಾಡುವ ವೇಳೆ ವಿದ್ಯುತ್‌ ತಂತಿ ತಗುಲಿ ರೈತ ಮಹಿಳೆಯೋರ್ವಳು ಸಾವನಪ್ಪಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದಲ್ಲಿ ನಡೆದಿದೆ. ಸರೋಜಾ ಈರಪ್ಪ ಯಾಲಕ್ಕಿ (೩೫) ಮಹಿಳೆ ಮೃತ ದುರ್ದೈವಿಯಾಗಿದ್ದು ಸರೋಜಾ ಪತಿ ಈರಪ್ಪನಿಗೂ ಸಹ ಇದೇ ವೇಳೆ ವಿದ್ಯುತ್‌ ತಂತಿ ತಗುಲಿದೆ. ಆದರೆ ಅದೃಷ್ಟವಶಾತ್ ಈರಪ್ಪ ಪ್ರಾಣ ಅಪಾಯದಿಂದ ಪಾರಾಗಿದ್ದು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಭತ್ತದ ಗದ್ದೆಯಲ್ಲಿ ಕೆಲಸ ಮಾಡೋವಾಗ ಈ ದುರ್ಘಟನೆಯು ಸಂಭವಿಸಿದ್ದು
ಪಕ್ಕದ ಹೊಲದಲ್ಲಿ ಹಾದು ಹೋದ ಮೋಟರ್ ಸಂಪರ್ಕದ ವಿದ್ಯುತ್ ತಂತಿ ಹಿಡಿದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸಿಪಿಐ ಶ್ರೀನಿವಾಸ ಮೇಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ ಮುಂಡರಗಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ....Body:GConclusion:G
ETV Bharat Logo

Copyright © 2025 Ushodaya Enterprises Pvt. Ltd., All Rights Reserved.