ETV Bharat / state

ಆಲೂರಿನಲ್ಲಿ 31ನೇ ರಾಷ್ಟ್ರೀಯ ಸುರಕ್ಷಾ ಸಪ್ತಾಹ ಮತ್ತು ರಸ್ತೆ ಸುರಕ್ಷತಾ ಅಭಿಯಾನ - ಆಲೂರಿನಲ್ಲಿ 31ನೇ ರಾಷ್ಟ್ರೀಯ ಸುರಕ್ಷಾ ಸಪ್ತಾಹ ಮತ್ತು ರಸ್ತೆ ಸುರಕ್ಷತಾ ಅಭಿಯಾನ

ಪ್ರತಿಯೊಬ್ಬರು ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸುವುದರಿಂದ ಅಪಘಾತಗಳನ್ನು ತಡೆಗಟ್ಟಬಹುದು ಎಂದು, ಸಕಲೇಶಪುರ ಸಾರಿಗೆ ಇಲಾಖೆಯ ವಾಹನ ತನಿಖಾಧಿಕಾರಿ ಸಿ.ಪಿ. ಅನಿಲ್ ಕುಮಾರ್

31st National Safety Saptha and Road Safety Campaign in Aluru
ಆಲೂರಿನಲ್ಲಿ 31ನೇ ರಾಷ್ಟ್ರೀಯ ಸುರಕ್ಷಾ ಸಪ್ತಾಹ ಮತ್ತು ರಸ್ತೆ ಸುರಕ್ಷತಾ ಅಭಿಯಾನ
author img

By

Published : Jan 14, 2020, 8:21 PM IST

ಆಲೂರು(ಹಾಸನ): ಪ್ರತಿಯೊಬ್ಬರು ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸುವುದರಿಂದ ಅಪಘಾತಗಳನ್ನು ತಡೆಗಟ್ಟಬಹುದು ಎಂದು, ಸಕಲೇಶಪುರ ಸಾರಿಗೆ ಇಲಾಖೆಯ ವಾಹನ ತನಿಖಾಧಿಕಾರಿ ಸಿ.ಪಿ.ಅನಿಲ್ ಕುಮಾರ್ ತಿಳಿಸಿದರು.

ಪಟ್ಟಣದ ವಿಶ್ವೇಶ್ವರಯ್ಯ ಐಟಿಐ ಕಾಲೇಜು, ಸರ್ಕಾರಿ ಪದವಿ ಕಾಲೇಜು, ಬಸ್ ನಿಲ್ದಾಣದ ಮುಂಭಾಗದ ಆಟೋ ನಿಲ್ದಾಣ ಮತ್ತು ಸರ್ಕಾರಿ ಐಟಿಐ ಕಾಲೇಜಿನಲ್ಲಿ, 31ನೇ ರಾಷ್ಟ್ರೀಯ ಸುರಕ್ಷಾ ಸಪ್ತಾಹ ಮತ್ತು ರಸ್ತೆ ಸುರಕ್ಷತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ್ರು.

ಅಜಾಗರೂಕ ಚಾಲನೆಯು ಅಪಾಯದೊಂದಿಗೆ ಜೀವಹಾನಿಗೂ ಕಾರಣವಾಗುತ್ತದೆ. ಯಾವುದೇ ರೀತಿಯ ವಾಹನ ಚಾಲನೆ ಮಾಡುವಾಗ ಸುರಕ್ಷಿತ ಚಾಲನೆ, ರಸ್ತೆ ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದರು. ಈ ಕುರಿತು ಪ್ರತಿಯೊಬ್ಬರು ಜಾಗೃತರಾಗಿ, ಇತರರಿಗೂ ಜಾಗೃತಿ ಮೂಡಿಸಬೇಕು. ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸದೇ, ಅಪಘಾತವು ಸಂಭವಿಸಿ ನಮ್ಮ ಅಮೂಲ್ಯವಾದ ಪ್ರಾಣಕ್ಕೆ ಸಂಚಾಕಾರ ತಂದುಕೊಳ್ಳುವಿರಿ. ಅಲ್ಲದೇ ನಿಮ್ಮಿಂದ ಇತರರು ಶಾಶ್ವತವಾಗಿ ಅಂಗವಿಕಲರಾಗುವುದು ಬೇಡ ಎಂದು ಸಲಹೆ ನೀಡಿದ್ರು.

ಆಲೂರಿನಲ್ಲಿ 31ನೇ ರಾಷ್ಟ್ರೀಯ ಸುರಕ್ಷಾ ಸಪ್ತಾಹ ಮತ್ತು ರಸ್ತೆ ಸುರಕ್ಷತಾ ಅಭಿಯಾನ

ಇನ್ನು ಸರ್ಕಲ್ ಇನ್ಸ್​ಪೆಕ್ಟರ್ ರೇವಣ್ಣ ಮಾತನಾಡಿ, ಮೊಬೈಲ್​​ನಲ್ಲಿ ಮಾತನಾಡಿಕೊಂಡು ವಾಹನ ಚಾಲನೆ ಮಾಡಿದರೆ ಅಪಘಾತ ನಡೆಯುತ್ತದೆ. ಕುಡಿದು ವಾಹನ ಚಾಲನೆ ಮಾಡುವುದು, ಓವರ್ ಲೋಡ್ ಮಾಡಿಕೊಂಡು ವಾಹನವನ್ನು ಸುಸ್ಥಿತಿಯಲ್ಲಿಟ್ಟು ಕೊಳ್ಳದೇ ವಾಹನವನ್ನು ಚಾಲನೆ ಮಾಡುವುದರಿಂದಲೂ ಅಪಘಾತಗಳು ಸಂಭವಿಸುತ್ತಿವೆ ಎಂದರು. ಹೀಗಾಗಿ ಎಲ್ಲರೂ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆ ಮಾಡಿ ವಾಹನ ಚಲಾಯಿಸಬೇಕು ಎಂದು ಹೇಳಿದರು.

ಆಲೂರು(ಹಾಸನ): ಪ್ರತಿಯೊಬ್ಬರು ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸುವುದರಿಂದ ಅಪಘಾತಗಳನ್ನು ತಡೆಗಟ್ಟಬಹುದು ಎಂದು, ಸಕಲೇಶಪುರ ಸಾರಿಗೆ ಇಲಾಖೆಯ ವಾಹನ ತನಿಖಾಧಿಕಾರಿ ಸಿ.ಪಿ.ಅನಿಲ್ ಕುಮಾರ್ ತಿಳಿಸಿದರು.

ಪಟ್ಟಣದ ವಿಶ್ವೇಶ್ವರಯ್ಯ ಐಟಿಐ ಕಾಲೇಜು, ಸರ್ಕಾರಿ ಪದವಿ ಕಾಲೇಜು, ಬಸ್ ನಿಲ್ದಾಣದ ಮುಂಭಾಗದ ಆಟೋ ನಿಲ್ದಾಣ ಮತ್ತು ಸರ್ಕಾರಿ ಐಟಿಐ ಕಾಲೇಜಿನಲ್ಲಿ, 31ನೇ ರಾಷ್ಟ್ರೀಯ ಸುರಕ್ಷಾ ಸಪ್ತಾಹ ಮತ್ತು ರಸ್ತೆ ಸುರಕ್ಷತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ್ರು.

ಅಜಾಗರೂಕ ಚಾಲನೆಯು ಅಪಾಯದೊಂದಿಗೆ ಜೀವಹಾನಿಗೂ ಕಾರಣವಾಗುತ್ತದೆ. ಯಾವುದೇ ರೀತಿಯ ವಾಹನ ಚಾಲನೆ ಮಾಡುವಾಗ ಸುರಕ್ಷಿತ ಚಾಲನೆ, ರಸ್ತೆ ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದರು. ಈ ಕುರಿತು ಪ್ರತಿಯೊಬ್ಬರು ಜಾಗೃತರಾಗಿ, ಇತರರಿಗೂ ಜಾಗೃತಿ ಮೂಡಿಸಬೇಕು. ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸದೇ, ಅಪಘಾತವು ಸಂಭವಿಸಿ ನಮ್ಮ ಅಮೂಲ್ಯವಾದ ಪ್ರಾಣಕ್ಕೆ ಸಂಚಾಕಾರ ತಂದುಕೊಳ್ಳುವಿರಿ. ಅಲ್ಲದೇ ನಿಮ್ಮಿಂದ ಇತರರು ಶಾಶ್ವತವಾಗಿ ಅಂಗವಿಕಲರಾಗುವುದು ಬೇಡ ಎಂದು ಸಲಹೆ ನೀಡಿದ್ರು.

ಆಲೂರಿನಲ್ಲಿ 31ನೇ ರಾಷ್ಟ್ರೀಯ ಸುರಕ್ಷಾ ಸಪ್ತಾಹ ಮತ್ತು ರಸ್ತೆ ಸುರಕ್ಷತಾ ಅಭಿಯಾನ

ಇನ್ನು ಸರ್ಕಲ್ ಇನ್ಸ್​ಪೆಕ್ಟರ್ ರೇವಣ್ಣ ಮಾತನಾಡಿ, ಮೊಬೈಲ್​​ನಲ್ಲಿ ಮಾತನಾಡಿಕೊಂಡು ವಾಹನ ಚಾಲನೆ ಮಾಡಿದರೆ ಅಪಘಾತ ನಡೆಯುತ್ತದೆ. ಕುಡಿದು ವಾಹನ ಚಾಲನೆ ಮಾಡುವುದು, ಓವರ್ ಲೋಡ್ ಮಾಡಿಕೊಂಡು ವಾಹನವನ್ನು ಸುಸ್ಥಿತಿಯಲ್ಲಿಟ್ಟು ಕೊಳ್ಳದೇ ವಾಹನವನ್ನು ಚಾಲನೆ ಮಾಡುವುದರಿಂದಲೂ ಅಪಘಾತಗಳು ಸಂಭವಿಸುತ್ತಿವೆ ಎಂದರು. ಹೀಗಾಗಿ ಎಲ್ಲರೂ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆ ಮಾಡಿ ವಾಹನ ಚಲಾಯಿಸಬೇಕು ಎಂದು ಹೇಳಿದರು.

Intro:ಹಾಸನ/ಆಲೂರು : ಪ್ರತಿಯೊಬ್ಬರು ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸುವುದರಿಂದ ಅಪಘಾತಗಳನ್ನು
ತಡೆಗಟ್ಟಬಹುದು ಎಂದು ಸಕಲೇಶಪುರ ಸಹಾಯಕ ಸಾರಿಗೆ ಇಲಾಖೆ ವಾಹನ ತನಿಖಾಧಿಕಾರಿ ಸಿ.ಪಿ.ಅನಿಲ್ ಕುಮಾರ್
ತಿಳಿಸಿದರು.

ಪಟ್ಟಣದ ವಿಶ್ವೇಶ್ವರಯ್ಯ ಐಟಿಐ ಕಾಲೇಜು, ಸರ್ಕಾರಿ ಪದವಿ ಕಾಲೇಜು,ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಆಟೋ ನಿಲ್ದಾಣ ಮತ್ತು ಸರ್ಕಾರಿ ಐಟಿಐ ಕಾಲೇಜಿನಲ್ಲಿ 31 ನೇ ರಾಷ್ಟ್ರೀಯ ಸುರಕ್ಷಾ ಸಪ್ತಾಹ ಮತ್ತು ರಸ್ತೆ ಸುರಕ್ಷತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ್ರು.

ಅಜಾಗರೂಕ ಚಾಲನೆಯು ಅಪಾಯದೊಂದಿಗೆ ಜೀವಹಾನಿಗೂ ಕಾರಣವಾಗುತ್ತದೆ. ಯಾವುದೇ ರೀತಿಯ ವಾಹನ ಚಾಲನೆ ಮಾಡುವಾಗ ಸುರಕ್ಷಿತ ಚಾಲನೆ, ರಸ್ತೆ ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಈ ಕುರಿತು ಪ್ರತಿಯೊಬ್ಬರು ಜಾಗೃತರಾಗಿ, ಇತರರಿಗೂ ಜಾಗೃತಿ ಮೂಡಿಸಬೇಕು. ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸದೇ ಅಪಘಾತವು ಸಂಭವಿಸಿ ನಮ್ಮ ಅಮೂಲ್ಯವಾದ ಪ್ರಾಣಕ್ಕೆ ಸಂಚಾಕಾರ ತಂದುಕೊಳ್ಳುವಿರಿ. ಅಲ್ಲದೇ ನಿಮ್ಮಿಂದ ಇತರರು ಶಾಶ್ವತವಾಗಿ ಅಂಗವಿಕಲರಾಗುವುದು ಬೇಡ ಎಂದು ಸಲಹೆ ನೀಡಿದ್ರು.

*ಬೈಟ್ :ಅನೀಲ್ ಕುಮಾರ್, ಸಾರಿಗೆ ಇಲಾಖೆಯ ಅಧಿಕಾರಿ. ಸಕಲೇಶಪುರ*

ಸಂದರ್ಭದಲ್ಲಿ ಸರ್ಕಲ್ ಇನ್ಸ್‍ಪೆಕ್ಟರ್ ರೇವಣ್ಣ ಮಾತನಾಡಿ ವಾಹನ ಚಾಲನೆ ಮಾಡುವಾಗ
ಮನಸ್ಸನ್ನು ಸ್ಥಿಮಿತದಲ್ಲಿಟ್ಟುಕೊಳ್ಳದೇ ಮೊಬೈಲ್ ಫೋನಿನಲ್ಲಿ ಮಾತನಾಡಿಕೊಂಡು ವಾಹನ ಚಾಲನೆ ಮಾಡಿದರೆ ಅಪಘಾತ ನಡೆಯುತ್ತದೆ. ಕುಡಿದು ವಾಹನ ಚಾಲನೆ ಮಾಡುವುದು, ಓವರ್ ಲೋಡ್ ಮಾಡಿಕೊಂಡು ವಾಹನವನ್ನು ಸುಸ್ಥಿತಿಯಲ್ಲಿಟ್ಟು ಕೊಳ್ಳದೇ ವಾಹನವನ್ನು ಚಾಲನೆ ಮಾಡುವುದ ರಿಂದಲೂ ಅಪಘಾತಗಳು ಸಂಭವಿಸುತ್ತಿವೆ. ಹೀಗಾಗಿ ಎಲ್ಲರೂ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆ ಮಾಡಿ ವಾಹನ ಚಲಾಯಿಸಬೇಕು ಎಂದು ಹೇಳಿದರು.

ಬೈಟ್ : ರೇವಣ್ಣ, ವೃತ್ತ ನಿರೀಕ್ಷಕ, ಆಲೂರು.

ಜಚಪ್ರಾಂಶುಪಾಲ ಕೃಷ್ಣೇಗೌಡ, ದತ್ತಾ ವಾಹನ ಚಾಲನಾ ತರಬೇತಿ ಶಾಲೆಯ ಪ್ರಾಂಶುಪಾಲ ದತ್ತಾ ,ಹರ್ಷಿತಾ ಯೋಜನೆಯ ಸಂಪನ್ಮೂಲ ವ್ಯಕ್ತಿ ನಂಜಪ್ಪಶೆಟ್ಟಿ,ಸೇರಿದಂತೆ ಆಟೋ ಚಾಲಕರು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಇದ್ದರು.


Body:7203289


Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.