ETV Bharat / state

ಕಾಂಗ್ರೆಸ್​​ ಅಭ್ಯರ್ಥಿಗೆ ಬೆಂಬಲಿಸಿದ್ದಕ್ಕೆ ನಗರಸಭೆ ಮಾಜಿ ಸದಸ್ಯನಿಂದ ಹಲ್ಲೆ: ಆರೋಪ - undefined

ನಿನ್ನೆ ರಾತ್ರಿ 10.30ಕ್ಕೆ ನಗರಸಭೆ ಮಾಜಿ ಸದಸ್ಯ ಏಜಾಸ್ ಹಾಗೂ ಅವರ ಬೆಂಬಲಿಗರು ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ. ಮನೆಯಲ್ಲಿ ಮಹಿಳೆಯರನ್ನು ಎಳೆದಾಡಿ, ಬೀರುವಿನಲ್ಲಿದ್ದ ಇಟ್ಟಿದ್ದ ಚಿನ್ನಾಭರಣವನ್ನೂ ದೋಚಿದ್ದಾರೆ.

ನಗರಸಭೆ ಮಾಜಿ ಸದಸ್ಯನಿಂದ ಹಲ್ಲೆ ಆರೋಪ
author img

By

Published : Apr 23, 2019, 9:22 PM IST

ಹಾಸನ: ಕಳೆದ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಿದ ಹಿನ್ನೆಲೆಯಲ್ಲಿ ಪಾಷ ಹಲ್ಲೆ ನಡೆಸಿದ್ದಾರೆ ಎಂದು ಹಲ್ಲೆಗೆ ಒಳಗಾದ ಅಬ್ದುಲ್ ರೆಹಮಾನ್ ಆರೋಪಿಸಿದ್ದಾರೆ‌.

ನಗರಸಭೆ ಮಾಜಿ ಸದಸ್ಯನಿಂದ ಹಲ್ಲೆ ಆರೋಪ


ನಿನ್ನೆ ರಾತ್ರಿ 10.30ಕ್ಕೆ ನಗರಸಭೆ ಮಾಜಿ ಸದಸ್ಯ ಏಜಾಸ್ ಹಾಗೂ ಅವರ ಬೆಂಬಲಿಗರು ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ. ಮನೆಯಲ್ಲಿ ಮಹಿಳೆಯರನ್ನು ಎಳೆದಾಡಿ, ಬೀರುವಿನಲ್ಲಿದ್ದ ಇಟ್ಟಿದ್ದ ಚಿನ್ನಾಭರಣವನ್ನೂ ದೋಚಿದ್ದಾರೆ. ಅಲ್ಲದೆ ಪ್ರಾಣ ಬೆದರಿಕೆಯನ್ನು ಹಾಕಿದ್ದಾರೆ ಎಂದು ದೂರಿದರು.

ಹಾಸನ: ಕಳೆದ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಿದ ಹಿನ್ನೆಲೆಯಲ್ಲಿ ಪಾಷ ಹಲ್ಲೆ ನಡೆಸಿದ್ದಾರೆ ಎಂದು ಹಲ್ಲೆಗೆ ಒಳಗಾದ ಅಬ್ದುಲ್ ರೆಹಮಾನ್ ಆರೋಪಿಸಿದ್ದಾರೆ‌.

ನಗರಸಭೆ ಮಾಜಿ ಸದಸ್ಯನಿಂದ ಹಲ್ಲೆ ಆರೋಪ


ನಿನ್ನೆ ರಾತ್ರಿ 10.30ಕ್ಕೆ ನಗರಸಭೆ ಮಾಜಿ ಸದಸ್ಯ ಏಜಾಸ್ ಹಾಗೂ ಅವರ ಬೆಂಬಲಿಗರು ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ. ಮನೆಯಲ್ಲಿ ಮಹಿಳೆಯರನ್ನು ಎಳೆದಾಡಿ, ಬೀರುವಿನಲ್ಲಿದ್ದ ಇಟ್ಟಿದ್ದ ಚಿನ್ನಾಭರಣವನ್ನೂ ದೋಚಿದ್ದಾರೆ. ಅಲ್ಲದೆ ಪ್ರಾಣ ಬೆದರಿಕೆಯನ್ನು ಹಾಕಿದ್ದಾರೆ ಎಂದು ದೂರಿದರು.

Intro:ನಗರಸಭೆ ಮಾಜಿ ಸದಸ್ಯನಿಂದ ಹಲ್ಲೆ ಆರೋಪ

ಹಾಸನ: ಕಳೆದ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಿದ ಹಿನ್ನಲೆಯಲ್ಲಿ ಪಾಷ ಹಲ್ಲೆ ನಡೆಸಿದ್ದಾರೆ ಎಂದು ಹಲ್ಲೆಗೆ ಒಳಗಾದ ಅಬ್ದುಲ್ ರೆಹಮಾನ್ ಆರೋಪಿಸಿದ್ದಾರೆ‌.
ನೆನ್ನೆ ರಾತ್ರಿ 10.30 ಕ್ಕೆ ನಗರಸಭೆ ಮಾಜಿ ಸದಸ್ಯ ಏಜಾಸ್ ಹಾಗೂ ಅವರ ಬೆಂಬಲಿಗರು ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ. ಮನೆಯಲ್ಲಿ ಮಹಿಳೆಯರನ್ನು ಎಳೆದಾಡಿದ್ದಾರೆ‌.ಅಲ್ಲದೆ ಬೀರುವಿನಲ್ಲಿದ್ದ ಇಟ್ಟಿದ್ದ ಚಿನ್ನಾಭರಣವನ್ನೂ ದೋಚಿದ್ದಾರೆ. ಅಲ್ಲದೆ ಪ್ರಾಣ ಬೆದರಿಕೆಯನ್ನು ಹಾಕಿದ್ದಾರೆ ಎಂದು ದೂರಿದರು.
- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಹಾಸನ.




Body:0Conclusion:0

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.