ETV Bharat / state

ಕೌಟುಂಬಿಕ ಕಲಹ: ರೈಲಿಗೆ ಬಿದ್ದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

author img

By

Published : Jan 11, 2021, 2:28 PM IST

ವ್ಯಕ್ತಿಯೊಬ್ಬ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ.

man committed suicide, man committed suicide in Hassan, Hassan rail news, Hassan crime news, ವ್ಯಕ್ತಿ ಆತ್ಮಹತ್ಯೆ, ರೈಲಿಗೆ ಬಿದ್ದು ವ್ಯಕ್ತಿ ಆತ್ಮಹತ್ಯೆ, ಹಾಸನದಲ್ಲಿ ರೈಲಿಗೆ ಬಿದ್ದು ವ್ಯಕ್ತಿ ಆತ್ಮಹತ್ಯೆ, ಹಾಸನ ರೈಲ್​ ಸುದ್ದಿ, ಹಾಸನ ಅಪರಾಧ ಸುದ್ದಿ,
ರೈಲಿಗೆ ಬಿದ್ದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಹಾಸನ: ವ್ಯಕ್ತಿಯೊಬ್ಬ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಂಚೆಕೊಪ್ಪಲು ಗೇಟ್​ ಬಳಿ ನಡೆದಿದೆ.

ಅರಸೀಕೆರೆ ನಗರದ ಚೌಡೇಶ್ವರಿ ನಗರದ ನಿವಾಸಿ ಮಹೇಶ್ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಶರಣಾಗಿರಬಹುದು ಎಂಬುದು ಸ್ಥಳೀಯರ ಅನುಮಾನವಾಗಿದೆ.

ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದ ಹಿನ್ನೆಲೆ ಮಹೇಶ್​ ದೇಹ ಎರಡು ತುಂಡಾಗಿದೆ. ಸ್ಥಳಕ್ಕೆ ಅರಸೀಕೆರೆ ರೈಲ್ವೆ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿಕೊಟ್ಟಿದ್ದಾರೆ.

ಘಟನೆ ಕುರಿತು ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಾಸನ: ವ್ಯಕ್ತಿಯೊಬ್ಬ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಂಚೆಕೊಪ್ಪಲು ಗೇಟ್​ ಬಳಿ ನಡೆದಿದೆ.

ಅರಸೀಕೆರೆ ನಗರದ ಚೌಡೇಶ್ವರಿ ನಗರದ ನಿವಾಸಿ ಮಹೇಶ್ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಶರಣಾಗಿರಬಹುದು ಎಂಬುದು ಸ್ಥಳೀಯರ ಅನುಮಾನವಾಗಿದೆ.

ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದ ಹಿನ್ನೆಲೆ ಮಹೇಶ್​ ದೇಹ ಎರಡು ತುಂಡಾಗಿದೆ. ಸ್ಥಳಕ್ಕೆ ಅರಸೀಕೆರೆ ರೈಲ್ವೆ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿಕೊಟ್ಟಿದ್ದಾರೆ.

ಘಟನೆ ಕುರಿತು ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.