ETV Bharat / state

ಹೇಮಾವತಿ ಕಾಲುವೆಯಲ್ಲಿ ಕೊಚ್ಚಿ ಹೋದ ಪೊಲೀಸ್​​​​ ಪೇದೆ - Channarayapatna Circle Inspector Office

ಚನ್ನರಾಯಪಟ್ಟಣ ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆ ಕೈ-ಕಾಲು ತೊಳೆಯಲು ಹೇಮಾವತಿ ಕಾಲುವೆಗೆ ಇಳಿದಿದ್ದಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ.

ಹೇಮಾವತಿ ಕಾಲುವೆಯಲ್ಲಿ ಕೊಚ್ಚಿ ಹೋದ ಪೊಲೀಸ್​ ಪೇದೆ
author img

By

Published : Oct 2, 2019, 11:00 PM IST

ಹಾಸನ: ಚನ್ನರಾಯಪಟ್ಟಣ ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆ ಕೈ-ಕಾಲು ತೊಳೆಯಲು ಹೇಮಾವತಿ ಕಾಲುವೆಗೆ ಇಳಿದಿದ್ದಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ.

ಹೇಮಾವತಿ ಕಾಲುವೆಯಲ್ಲಿ ಕೊಚ್ಚಿ ಹೋದ ಪೊಲೀಸ್​ ಪೇದೆ

ತಾಲೂಕಿನ ಕರಿಮಾರನಹಳ್ಳಿ ಗ್ರಾಮದ ವೆಂಕಟೇಗೌಡ (46) ನೀರಿನಲ್ಲಿ ಕೊಚ್ಚಿ ಹೋಗಿರುವ ಪೇದೆ ಎಂದು ತಿಳಿದು ಬಂದಿದೆ. ಇವರು ಚನ್ನರಾಯಪಟ್ಟಣದಲ್ಲಿನ ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ಮುಖ್ಯ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ವೆಂಕಟೇಗೌಡ ಈಜು ಬಲ್ಲವರಾಗಿದ್ದರೂ ನೀರಿನ ಸೆಳೆತಕ್ಕೆ ಈಜಲಾಗದೇ ಕೊಚ್ಚಿ ಹೋಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನ: ಚನ್ನರಾಯಪಟ್ಟಣ ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆ ಕೈ-ಕಾಲು ತೊಳೆಯಲು ಹೇಮಾವತಿ ಕಾಲುವೆಗೆ ಇಳಿದಿದ್ದಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ.

ಹೇಮಾವತಿ ಕಾಲುವೆಯಲ್ಲಿ ಕೊಚ್ಚಿ ಹೋದ ಪೊಲೀಸ್​ ಪೇದೆ

ತಾಲೂಕಿನ ಕರಿಮಾರನಹಳ್ಳಿ ಗ್ರಾಮದ ವೆಂಕಟೇಗೌಡ (46) ನೀರಿನಲ್ಲಿ ಕೊಚ್ಚಿ ಹೋಗಿರುವ ಪೇದೆ ಎಂದು ತಿಳಿದು ಬಂದಿದೆ. ಇವರು ಚನ್ನರಾಯಪಟ್ಟಣದಲ್ಲಿನ ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ಮುಖ್ಯ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ವೆಂಕಟೇಗೌಡ ಈಜು ಬಲ್ಲವರಾಗಿದ್ದರೂ ನೀರಿನ ಸೆಳೆತಕ್ಕೆ ಈಜಲಾಗದೇ ಕೊಚ್ಚಿ ಹೋಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಹಾಸನ : ಚನ್ನರಾಯಪಟ್ಟಣ ಸರ್ಕಲ್ ಇನ್ಸ್‌ಪೆಕ್ಟರ್ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೋಲಿಸ್ ಪೇದೆಯೊರ್ವರು ಕೈಕಾಲು ತೊಳೆಯಲು ಹೇಮಾವತಿ ಕಾಲುವೆಗೆ ಇಳಿದಿದ್ದಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.
೪೬ ವರ್ಷದ ವೆಂಕಟೇಗೌಡ ನೀರಿನಲ್ಲಿ ಕೊಚ್ಚಿಹೋಗಿರುವ ದುರ್ದೈವಿ ಎಂದು ತಿಳಿದು ಬಂದಿದೆ. ಇವರು ಚನ್ನರಾಯಪಟ್ಟಣದಲ್ಲಿನ ಸರ್ಕಲ್ ಇನ್ಸ್‌ಪೆಕ್ಟರ್ ಕಛೇರಿಯಲ್ಲಿ ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ತಾಲೂಕಿನ ಕರಿಮಾರನಹಳ್ಳಿ ಗ್ರಾಮದವರಾದ ಇವರು ಮಂಗಳವಾರ ಕರ್ತವ್ಯದ ವೇಳೆ ದಿಂಡಗೂರು ಗ್ರಾಮಕ್ಕೆ ತೆರಳಿದ್ದಾಗ ಬಿಸಿಲಿನ ತಾಪಕ್ಕೆ ಕೈಕಾಲು ತೊಳೆಯಲು ಸಮೀಪದಲ್ಲಿ ಹಾದುಹೋಗಿರುವ ಹೇಮಾವತಿ ಕಾಲವೆಗೆ ಮುಖ ತೊಳೆಯಲು ಹೋದಾಗ ದುರ್ಘಟನೆ ನಡೆದಿದೆ. ವೆಂಕಟೇಗೌಡರಿಗೆ ಈಜು ಬಲ್ಲವರಾಗಿದ್ದರೂ ನೀರಿನ ಸೆಳೆತಕ್ಕೆ ಈಜಲಾಗದೇ ಕೊಚ್ಚಿ ಹೋಗಿರುವ ಶಂಕೆಯನ್ನು ಪೋಲಿಸರು ವ್ಯಕ್ತಪಡಿಸುತ್ತಾರೆ. ಈ ಸಂಬಂದ ನಗರಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
Body:- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.Conclusion:೦
ETV Bharat Logo

Copyright © 2025 Ushodaya Enterprises Pvt. Ltd., All Rights Reserved.