ETV Bharat / state

ರಾಮಾನಾಥಪುರ, ಕೇರಳಾಪುರ ಚೆಕ್ ಪೋಸ್ಟ್​ಗೆ ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಭೇಟಿ - ಚೆಕ್ ಪೋಸ್ಟ್​ಗೆ ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಭೇಟಿ

ರಾಮಾನಾಥಪುರ ಮತ್ತು ಕೇರಳಾಪುರದಲ್ಲಿ ತೆರೆದಿರುವ ಚೆಕ್ ಪೋಸ್ಟ್​ಗೆ ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಭೇಟಿ ನೀಡಿ, ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸುವಂತೆ ಸಿಬ್ಬಂದಿಗೆ ಸೂಚನೆ ನೀಡಿದರು.

Additional D C  Kavita Rajaram Visit
ಚೆಕ್ ಪೋಸ್ಟ್​ಗೆ ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಭೇಟಿ
author img

By

Published : Apr 21, 2020, 6:37 PM IST

ಅರಕಲಗೂಡು: ತಾಲೂಕಿನ ರಾಮಾನಾಥಪುರ ಮತ್ತು ಕೇರಳಾಪುರದಲ್ಲಿ ತೆರೆದಿರುವ ಚೆಕ್ ಪೋಸ್ಟ್​ಗೆ ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೊರೊನಾ ಸೋಂಕು ತಡೆಗಟ್ಟಲು ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಕೆಲಸ ಮಾಡುತ್ತಿದೆ. ಚೆಕ್ ಪೋಸ್ಟ್​ಗಳಲ್ಲಿ ಹೊರಗಿನಿಂದ ಬರುವ ವ್ಯಕ್ತಿಗಳನ್ನು ತಪಾಸಣೆ ಮಾಡಬೇಕು. ಅನವಶ್ಯಕವಾಗಿ ಸಂಚರಿಸುವ ವಾಹನಗಳಿಗೆ ಅವಕಾಶ ನೀಡಬಾರದು ಎಂದು ಇಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಸೂಚನೆ ನೀಡಿದರು.


ಈ ಸಂದರ್ಭ ತಹಶೀಲ್ದಾರ್ ವೈ.ಎಂ.ರೇಣುಕುಮಾರ್, ವೈದ್ಯ ಮಾದವರಾವ್, ಪಿಡಿಒ ವಿಜಯಕುಮಾರ, ಆರೋಗ್ಯ ನಿರೀಕ್ಷಕ ‌ಲೋಕೇಶ್ ಸೇರಿದಂತೆ ಇತರ ಅಧಿಕಾರಿಗಳು ಹಾಜರಿದ್ದರು.

ಅರಕಲಗೂಡು: ತಾಲೂಕಿನ ರಾಮಾನಾಥಪುರ ಮತ್ತು ಕೇರಳಾಪುರದಲ್ಲಿ ತೆರೆದಿರುವ ಚೆಕ್ ಪೋಸ್ಟ್​ಗೆ ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೊರೊನಾ ಸೋಂಕು ತಡೆಗಟ್ಟಲು ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಕೆಲಸ ಮಾಡುತ್ತಿದೆ. ಚೆಕ್ ಪೋಸ್ಟ್​ಗಳಲ್ಲಿ ಹೊರಗಿನಿಂದ ಬರುವ ವ್ಯಕ್ತಿಗಳನ್ನು ತಪಾಸಣೆ ಮಾಡಬೇಕು. ಅನವಶ್ಯಕವಾಗಿ ಸಂಚರಿಸುವ ವಾಹನಗಳಿಗೆ ಅವಕಾಶ ನೀಡಬಾರದು ಎಂದು ಇಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಸೂಚನೆ ನೀಡಿದರು.


ಈ ಸಂದರ್ಭ ತಹಶೀಲ್ದಾರ್ ವೈ.ಎಂ.ರೇಣುಕುಮಾರ್, ವೈದ್ಯ ಮಾದವರಾವ್, ಪಿಡಿಒ ವಿಜಯಕುಮಾರ, ಆರೋಗ್ಯ ನಿರೀಕ್ಷಕ ‌ಲೋಕೇಶ್ ಸೇರಿದಂತೆ ಇತರ ಅಧಿಕಾರಿಗಳು ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.