ETV Bharat / state

ತಾಲ್ಲೂಕು ಪಂಚಾಯಿತಿ ಸಿಇಒ ಅವರಿಂದ ದಲಿತ ವಿರೋಧಿ ನೀತಿ: ಹೆತ್ತೂರು ದೊಡ್ಡಯ್ಯ ಆರೋಪ

author img

By

Published : Oct 1, 2019, 6:02 PM IST

ಸಕಲೇಶಪುರ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರೀಶ್‌ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆಂದು ತಾಲೂಕು ದಲಿತ ಪರ ಒಕ್ಕೂಟದ ಮುಖಂಡ ಹೆತ್ತೂರು ದೊಡ್ಡಯ್ಯ ಆರೋಪಿಸಿದ್ದಾರೆ.

ಹೆತ್ತೂರು ದೊಡ್ಡಯ್ಯ ಮಾತನಾಡಿದ್ದಾರೆ

ಸಕಲೇಶಪುರ : ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹರೀಶ್‌ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆಂದು ತಾಲೂಕು ದಲಿತ ಪರ ಒಕ್ಕೂಟದ ಮುಖಂಡ ಹೆತ್ತೂರು ದೊಡ್ಡಯ್ಯ ಆರೋಪಿಸಿದ್ದಾರೆ.

ತಾಲ್ಲೂಕು ದಲಿತಪರ ಒಕ್ಕೂಟದ ಮುಖಂಡ ಹೆತ್ತೂರು ದೊಡ್ಡಯ್ಯ

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾ.ಪಂ ಅಧ್ಯಕ್ಷೆ ಶ್ವೇತಾ ಪ್ರಸನ್ನ ಅಧ್ಯಕ್ಷತೆಯಲ್ಲಿ ನಡೆದ ದಲಿತ ಮುಖಂಡರುಗಳ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಸಕಲೇಶಪುರ ತಾಲ್ಲೂಕು ಪಂಚಾಯಿತಿಯ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿದ್ದಂತಹ ಪರಿಶಿಷ್ಟ ಜಾತಿಯ ಕ್ಯಾಮನಹಳ್ಳಿ ಮೀಸಲು ಕ್ಷೇತ್ರದಿಂದ ಆಯ್ಕೆಯಾಗಿದ್ದ ಮಂಜುನಾಥ್‌ ರಾಜೀನಾಮೆ ಬಳಿಕ ಬೇರೆ ಪರಿಶಿಷ್ಟ ಜಾತಿಯ ಸದಸ್ಯರಿಗೆ ಆಯ್ಕೆ ಮಾಡಬೇಕಾಗಿದ್ದ ಸ್ಥಾನವನ್ನು ಬೇರೆಯವರಿಗೆ ನೀಡಿರುವುದು ಖಂಡನೀಯ ಎಂದರು.

ಪರಿಶಿಷ್ಟರನ್ನು ಬಿಟ್ಟು ಬೇರೆ ಯಾವುದೇ ಜಾತಿಯ ಸದಸ್ಯರು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಗೆ ಅಧ್ಯಕ್ಷರಾಗಿ ಆಯ್ಕೆಯಾಗಲು ಕಾನೂನಿನಲ್ಲಿ ಅವಕಾಶವಿದೆ. ಸಾಮಾನ್ಯ ವರ್ಗದ ಎಚ್.ಎಚ್ ಉದಯಕುಮಾರ್‌ವರಿಗೆ ಪರಿಶಿಷ್ಟ ಜಾತಿಯ ಸಾಮಾಜಿಕ ನ್ಯಾಯ ಸಮಿತಿಯ ಅಧಿಕಾರ ಹಸ್ತಾಂತರ ಮಾಡಿರುವುದು ಖಂಡನೀಯ. ಹಾಗಾಗಿ ಅವರನ್ನು ತಕ್ಷಣ ಕೆಲಸದಿಂದ ಅಮಾನತ್ತು ಮಾಡಿ ಕಾನೂನು ರೀತಿ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ರು.

ಸಕಲೇಶಪುರ : ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹರೀಶ್‌ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆಂದು ತಾಲೂಕು ದಲಿತ ಪರ ಒಕ್ಕೂಟದ ಮುಖಂಡ ಹೆತ್ತೂರು ದೊಡ್ಡಯ್ಯ ಆರೋಪಿಸಿದ್ದಾರೆ.

ತಾಲ್ಲೂಕು ದಲಿತಪರ ಒಕ್ಕೂಟದ ಮುಖಂಡ ಹೆತ್ತೂರು ದೊಡ್ಡಯ್ಯ

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾ.ಪಂ ಅಧ್ಯಕ್ಷೆ ಶ್ವೇತಾ ಪ್ರಸನ್ನ ಅಧ್ಯಕ್ಷತೆಯಲ್ಲಿ ನಡೆದ ದಲಿತ ಮುಖಂಡರುಗಳ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಸಕಲೇಶಪುರ ತಾಲ್ಲೂಕು ಪಂಚಾಯಿತಿಯ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿದ್ದಂತಹ ಪರಿಶಿಷ್ಟ ಜಾತಿಯ ಕ್ಯಾಮನಹಳ್ಳಿ ಮೀಸಲು ಕ್ಷೇತ್ರದಿಂದ ಆಯ್ಕೆಯಾಗಿದ್ದ ಮಂಜುನಾಥ್‌ ರಾಜೀನಾಮೆ ಬಳಿಕ ಬೇರೆ ಪರಿಶಿಷ್ಟ ಜಾತಿಯ ಸದಸ್ಯರಿಗೆ ಆಯ್ಕೆ ಮಾಡಬೇಕಾಗಿದ್ದ ಸ್ಥಾನವನ್ನು ಬೇರೆಯವರಿಗೆ ನೀಡಿರುವುದು ಖಂಡನೀಯ ಎಂದರು.

ಪರಿಶಿಷ್ಟರನ್ನು ಬಿಟ್ಟು ಬೇರೆ ಯಾವುದೇ ಜಾತಿಯ ಸದಸ್ಯರು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಗೆ ಅಧ್ಯಕ್ಷರಾಗಿ ಆಯ್ಕೆಯಾಗಲು ಕಾನೂನಿನಲ್ಲಿ ಅವಕಾಶವಿದೆ. ಸಾಮಾನ್ಯ ವರ್ಗದ ಎಚ್.ಎಚ್ ಉದಯಕುಮಾರ್‌ವರಿಗೆ ಪರಿಶಿಷ್ಟ ಜಾತಿಯ ಸಾಮಾಜಿಕ ನ್ಯಾಯ ಸಮಿತಿಯ ಅಧಿಕಾರ ಹಸ್ತಾಂತರ ಮಾಡಿರುವುದು ಖಂಡನೀಯ. ಹಾಗಾಗಿ ಅವರನ್ನು ತಕ್ಷಣ ಕೆಲಸದಿಂದ ಅಮಾನತ್ತು ಮಾಡಿ ಕಾನೂನು ರೀತಿ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ರು.

Intro:ಸಕಲೇಶಪುರ : ತಾಲೂಕು ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹರೀಶ್‌ರವರು ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆಂದು ತಾಲೂಕು ದಲಿತ ಪರ ಒಕ್ಕೂಟದ ಮುಖಂಡ ಹೆತ್ತೂರು ದೊಡ್ಡಯ್ಯ ಹೇಳಿದರು.
ಪಟ್ಟಣದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ತಾ.ಪಂ ಅಧ್ಯಕ್ಷೆ ಶ್ವೇತಾ ಪ್ರಸನ್ನ ಅಧ್ಯಕ್ಷತೆಯಲ್ಲಿ ನಡೆದ ದಲಿತ ಮುಖಂಡರುಗಳ ವಿಶೇಷ ಸಭೆಯಲ್ಲಿ ದಲಿತ ಮುಖಂಡ ದೊಡ್ಡಯ್ಯ ಮಾತನಾಡಿ ಸಕಲೇಶಪುರ ತಾಲ್ಲೂಕು ಪಂಚಾಯಿತಿಯ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯPರಾಗಿದ್ದಂತಹ ಪರಿಶಿಷ್ಟ ಜಾತಿಯ ಕ್ಯಾಮನಹಳ್ಳಿ ಮೀಸಲು ಕ್ಷೇತ್ರದಲ್ಲಿ ಆಯ್ಕೆಯಾಗಿದ್ದ ಮಂಜುನಾಥ್‌ರವರ ರಾಜೀನಾಮೆ ಬಳಿಕ ಬೇರೆ ಪರಿಶಿಷ್ಟ ಜಾತಿಯ ಸದಸ್ಯರಿಗೆ ಆಯ್ಕೆ ಮಾಡಬೇಕಾಗಿದ್ದ ಸ್ಥಾನವನ್ನು, ಅನುಸೂಚಿತ ಜಾತಿಗೆ ಮೀಸಲಾದ ಅಧ್ಯP ಹುzಯನ್ನು ಕಾರ್ಯನಿರ್ವಾಹಕ ಅಧಿಕಾರಿಯಾದ ಹರೀಶ್‌ರವವರ ಶಿಫಾರಸ್ಸಿನಂತೆ ಸಭೆಯಲ್ಲಿದ್ದ ಸದಸ್ಯರ ಅನುಮತಿ ಮತ್ತು ಒಪ್ಪಿಗೆ ಇಲ್ಲದಿದ್ದರೂ ಸಹಾ ಕಾರ್ಯನಿರ್ವಾಹಕ ಅಧಿಕಾರಿ ಹರೀಶ್‌ರವರು ಬೇರೆಯವರಿಗೆ ನೀಡಿರಿವುದು ಖಂಡನೀಯವಾಗಿದೆ. ಪರಿಶಿಷ್ಟರನ್ನು ಬಿಟ್ಟು ಬೇರೆ ಯಾವುದೇ ಜಾತಿಯ ಸದಸ್ಯರು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಗೆ ಅಧ್ಯPರಾಗಿ ಆಯ್ಕೆಯಾಗಲು ಕಾನೂನಿನಲ್ಲಿ ಅವಕಾಶ ಇದೆ ಎಂದು ಸಮಜಾಯಿಸಿ ನೀಡಿ ಸಾಮಾನ್ಯ ವರ್ಗದ ಎಚ್.ಎಚ್ ಉದಯಕುಮಾರ್‌ವರಿಗೆ ಪರಿಶಿಷ್ಟ ಜಾತಿಯ ಸಾಮಾಜಿಕ ನ್ಯಾಯ ಸಮಿತಿಯ ಅಧಿಕಾರ ಹಸ್ತಾಂತರವನ್ನು ಮಾಡಿರುವುದು ಖಂಡನೀಯವಾಗಿದ್ದು, ತಕ್ಷಣ ಜಾರಿಗೆ ಬರುವಂತೆ ಕೆಲಸದಿಂದ ಅಮಾನತ್ತು ಮಾಡಿ ಕಾನೂನು ರೀತಿ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ರು.
ಬೈಟ್-1 : ತಾಲೂಕು ದಲಿತ ಪರ ಒಕ್ಕೂಟದ ಮುಖಂಡ ಹೆತ್ತೂರು ದೊಡ್ಡಯ್ಯ.


ಈ ಸಂಧರ್ಭದಲ್ಲಿ ತಾ.ಪಂ ಉಪಾಧ್ಯಕ್ಷ ಕೃಷ್ಣೇಗೌಡ, ತಾ.ಪಂ ಸದಸ್ಯ ಯಡೆಹಳ್ಳಿ ಮಂಜುನಾಥ್, ತಾಲೂಕು ದಲಿತ ಮುಖಂಡರುಗಳಾದ ಪುರಸಭಾ ಸದಸ್ಯ ಕಾಡಪ್ಪ, ಜೈಭೀಮ್ ಮಂಜು, ಹೆತ್ತೂರು ದೊಡ್ಡಯ್ಯ ಮಳಲಿ ಶಿವಣ್ಣ, ನಿರ್ವಾಣಯ್ಯ, ದೊಡ್ಡನಹಳ್ಳಿ ಈರಯ್ಯ, ನಲ್ಲುಳ್ಳಿ ಈರಯ್ಯ, ಮುಂತಾದವರು ಹಾಜರಿದ್ದರು.Body:- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.Conclusion:೦
ETV Bharat Logo

Copyright © 2024 Ushodaya Enterprises Pvt. Ltd., All Rights Reserved.