ETV Bharat / state

ಮನೆಗಳ್ಳತನ ಪ್ರಕರಣ: ಕಳ್ಳನ ಬಂಧನ, 163 ಗ್ರಾಂ ಚಿನ್ನಾಭರಣ ವಶ - undefined

ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಸಕಲೇಶಪುರ ಪೊಲೀಸರು ಬಂಧಿಸಿದ್ದಾರೆ. ವಕೀಲರ ಮನೆ ಸೇರಿದಂತೆ ಎರಡು ಮನೆಗಳಲ್ಲಿ ಕಳವು ಮಾಡಿದ್ದಾಗಿ ಆರೋಪಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.

ಉಮೇಶ್ (42) ಬಂಧಿತ ಆರೋಪಿ
author img

By

Published : Jun 23, 2019, 1:15 PM IST

ಹಾಸನ: ಮನೆಗಳ್ಳತನ ಮಾಡುತ್ತಿದ್ದ ಕಳ್ಳನನ್ನು ಸಕಲೇಶಪುರ ಪೊಲೀಸರು ಬಂಧಿಸಿದ್ದಾರೆ.

ಉಮೇಶ್ (42) ಬಂಧಿತ ವ್ಯಕ್ತಿ.ಈತ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಗುಜ್ಙೇನಹಳ್ಳಿ ಗ್ರಾಮದ ನಿವಾಸಿ.

ಬಂಧಿತನಿಂದ ಸುಮಾರು ₹ 5 ಲಕ್ಷ ಮೌಲ್ಯದ 163 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪಟ್ಟಣದ ವಕೀಲರ ಮನೆ ಸೇರಿದಂತೆ ಎರಡು ಮನೆಗಳಲ್ಲಿ ಕಳವು ಮಾಡಿದ್ದಾಗಿ ವಿಚಾರಣೆ ವೇಳೆ ಆತ ಒಪ್ಪಿಕೊಂಡಿದ್ದಾನೆ. ಸಕಲೇಶಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಯನ್ನು ಜೈಲಿಗಟ್ಟಿದ್ದಾರೆ.

ಹಾಸನ: ಮನೆಗಳ್ಳತನ ಮಾಡುತ್ತಿದ್ದ ಕಳ್ಳನನ್ನು ಸಕಲೇಶಪುರ ಪೊಲೀಸರು ಬಂಧಿಸಿದ್ದಾರೆ.

ಉಮೇಶ್ (42) ಬಂಧಿತ ವ್ಯಕ್ತಿ.ಈತ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಗುಜ್ಙೇನಹಳ್ಳಿ ಗ್ರಾಮದ ನಿವಾಸಿ.

ಬಂಧಿತನಿಂದ ಸುಮಾರು ₹ 5 ಲಕ್ಷ ಮೌಲ್ಯದ 163 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪಟ್ಟಣದ ವಕೀಲರ ಮನೆ ಸೇರಿದಂತೆ ಎರಡು ಮನೆಗಳಲ್ಲಿ ಕಳವು ಮಾಡಿದ್ದಾಗಿ ವಿಚಾರಣೆ ವೇಳೆ ಆತ ಒಪ್ಪಿಕೊಂಡಿದ್ದಾನೆ. ಸಕಲೇಶಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಯನ್ನು ಜೈಲಿಗಟ್ಟಿದ್ದಾರೆ.

Intro:ಹಾಸನ: ಮನೆಗಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಸಕಲೇಶಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಉಮೇಶ್ (42) ಬಂಧಿತ ಆರೋಪಿಯಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಗುಜ್ಙೇನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಬಂಧಿತನಿಂದ ಸುಮಾರು ₹ 5 ಲಕ್ಷ ಮೌಲ್ಯದ 163 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಪಟ್ಟಣದ ವಕೀಲರ ಮನೆ ಸೇರಿದಂತೆ ಎರಡು ಮನೆಗಳಲ್ಲಿ  ಕಳವು ಮಾಡಿದ್ದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದು, ಸದ್ಯ ಆತನ ವಿರುದ್ದ ಸಕಲೇಶಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಜೈಲಿಗಟ್ಟಿದ್ದಾರೆ.

ಡಿವೈಎಸ್ಪಿ ಎಂ.ಎನ್‌. ಶಶಿಧರ್‌ ನೇತೃತ್ವದಲ್ಲಿ ಸಿಪಿಐ ಎಸ್.ಆರ್. ವಸಂತ್‌ಕುಮಾರ್‌, ಪಟ್ಟಣ ಠಾಣೆ ಪಿಎಸ್ಐ ರಾಘವೇಂದ್ರ, ಸಿಬ್ಬಂದಿ ಶಶಿಕುಮಾರ್, ಖಾದರ್, ದಿನೇಶ್ ತಂಡ ಆರೋಪಿಯನ್ನು ಪತ್ತೆ ಹಚ್ಚು ಕಾರ್ಯದಲ್ಲಿದ್ದರು.
Body:0Conclusion:0

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.