ETV Bharat / state

ಸ್ವಚ್ಛತೆ ಕಾಪಾಡು ಅಂದ್ರೇ ಕೋಳಿ ಅಂಗಡಿ ಮಾಲೀಕ ಜನಪ್ರತಿನಿಧಿ ಮೇಲೆ ಮಚ್ಚು ಬೀಸಿದ.. - kannada news

ಪಟ್ಟಣ ಪಂಚಾಯಿತಿ ಸದಸ್ಯ, ಕೋಳಿ ಅಂಗಡಿಯಲ್ಲಿ ಸ್ವಚ್ಛತೆ ಕಾಪಾಡುವಂತೆ ಅಂಗಡಿಯ ಮಾಲೀಕನಿಗೆ ಹೇಳಿದ್ದಾರೆ. ಇದನ್ನೇ ತಪ್ಪು ಎಂದು ಭಾವಿಸಿದ ಅಂಗಡಿ ಮಾಲೀಕ ಮಾರಕಾಸ್ತ್ರದಿಂದ ಸದಸ್ಯನ ಮೇಲೆ ಹಲ್ಲೆ ಮಾಡಿದ್ದಾನೆ.

ಸ್ವಚ್ಛತೆ ಕಾಪಾಡುವಂತೆ ಹೇಳಿದ ಪ.ಪಂ ಸದಸ್ಯನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ
author img

By

Published : Jun 29, 2019, 7:03 PM IST

Updated : Jun 29, 2019, 7:20 PM IST

ಹಾಸನ : ಸ್ವಚ್ಛತೆ ಕಾಪಾಡುವಂತೆ ಹೇಳಿದ ಒಂದೇ ಕಾರಣಕ್ಕೆ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನಲ್ಲಿ ನಡೆದಿದೆ.

ಸುಬನ್​ ಶರೀಫ್ ಹಲ್ಲೆಗೊಳಗಾದ ಅರಕಲಗೂಡು ಪಟ್ಟಣ ಪಂಚಾಯಿತಿ ಸದಸ್ಯ, ಕೋಳಿ ಅಂಗಡಿಯಲ್ಲಿ ಸ್ವಚ್ಛತೆ ಕಾಪಾಡುವಂತೆ ಅಂಗಡಿಯ ಮಾಲೀಕ ಆಸಿಫ್ ಶರೀಫ್​ಗೆ ಹೇಳಿದ್ದಾರೆ. ಇದನ್ನೇ ತಪ್ಪು ಎಂದು ಭಾವಿಸಿದ ಅಂಗಡಿ ಮಾಲೀಕ ತನ್ನ ಅಂಗಡಿಯಲ್ಲಿದ್ದ ಕೋಳಿ ಕತ್ತರಿಸುವ ಮಾರಕಾಸ್ತ್ರದಿಂದ ಶರೀಫ್ ಮೇಲೆ ಏಕಾಏಕಿ ಹಲ್ಲೆ ಮಾಡಿದ್ದಾನೆ.

ಸ್ವಚ್ಛತೆ ಕಾಪಾಡುವಂತೆ ಹೇಳಿದ ಪ.ಪಂ ಸದಸ್ಯನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ

ಸದ್ಯ ಸ್ಥಳಕ್ಕೆ ಬಂದ ಅರಕಲಗೂಡು ಪಟ್ಟಣ ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದ ಸದಸ್ಯರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಾಸನ : ಸ್ವಚ್ಛತೆ ಕಾಪಾಡುವಂತೆ ಹೇಳಿದ ಒಂದೇ ಕಾರಣಕ್ಕೆ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನಲ್ಲಿ ನಡೆದಿದೆ.

ಸುಬನ್​ ಶರೀಫ್ ಹಲ್ಲೆಗೊಳಗಾದ ಅರಕಲಗೂಡು ಪಟ್ಟಣ ಪಂಚಾಯಿತಿ ಸದಸ್ಯ, ಕೋಳಿ ಅಂಗಡಿಯಲ್ಲಿ ಸ್ವಚ್ಛತೆ ಕಾಪಾಡುವಂತೆ ಅಂಗಡಿಯ ಮಾಲೀಕ ಆಸಿಫ್ ಶರೀಫ್​ಗೆ ಹೇಳಿದ್ದಾರೆ. ಇದನ್ನೇ ತಪ್ಪು ಎಂದು ಭಾವಿಸಿದ ಅಂಗಡಿ ಮಾಲೀಕ ತನ್ನ ಅಂಗಡಿಯಲ್ಲಿದ್ದ ಕೋಳಿ ಕತ್ತರಿಸುವ ಮಾರಕಾಸ್ತ್ರದಿಂದ ಶರೀಫ್ ಮೇಲೆ ಏಕಾಏಕಿ ಹಲ್ಲೆ ಮಾಡಿದ್ದಾನೆ.

ಸ್ವಚ್ಛತೆ ಕಾಪಾಡುವಂತೆ ಹೇಳಿದ ಪ.ಪಂ ಸದಸ್ಯನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ

ಸದ್ಯ ಸ್ಥಳಕ್ಕೆ ಬಂದ ಅರಕಲಗೂಡು ಪಟ್ಟಣ ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದ ಸದಸ್ಯರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ಸ್ವಚ್ಛತೆ ಕಾಪಾಡುವಂತೆ ಹೇಳಿದ ಒಂದೇ ಕಾರಣಕ್ಕೆ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನಲ್ಲಿ ನಡೆದಿದೆ.

ಸುಬಾನ ಶರೀಫ್ ಹಲ್ಲೆಗೊಳಗಾದ ಅರಕಲಗೂಡು ಪಟ್ಟಣ ಪಂಚಾಯತಿಯ ಸದಸ್ಯ. ಕೋಳಿ ಅಂಗಡಿಯಲ್ಲಿ ಸ್ವಚ್ಛತೆ ಕಾಪಾಡುವಂತೆ ಕೋಳಿ ಅಂಗಡಿಯ ಮಾಲಿಕಾನಾಗಿರೋ ಆಸಿಫ್ ಶರೀಫ್ ಗೆ ಹೇಳಿದ್ದಾರೆ.

ಇದನ್ನೇ ತಪ್ಪು ಎಂದು ಭಾವಿಸಿದ ಅಂಗಡಿ ಮಾಲಿಕ ಹಾಗೂ ಆರೋಪಿ ಆಸಿಫ್ ಶರೀಫ್ ತನ್ನ ಅಂಗಡಿಯಲ್ಲಿದ್ದ ಕೋಳಿಯನ್ನು ಕತ್ತರಿಸುವ ಮಾರಕಾಸ್ತ್ರದಿಂದ ಪಟ್ಟಣ ಪಂಚಾಯತಿಯ ಸದಸ್ಯರಾಗಿರುವ ನಾ ಶರೀಫ್ ಮೇಲೆ ಏಕಾಏಕಿ ಹಲ್ಲೆ ಮಾಡಿದ್ದಾನೆ.

ಇನ್ನು ಸ್ಥಳಕ್ಕೆ ಬಂದ ಅರಕಲಗೂಡು ಪಟ್ಟಣ ಪೊಲೀಸರು ಆರೋಪಿಯನ್ನು ಸದ್ಯ ವಶಕ್ಕೆ ಪಡೆದಿದ್ದು ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡಿರುವ ಪುರಸಭಾ ಸದಸ್ಯರಾಗಿರುವ ಶುಭನಾ ಶರೀಫ್ ರನ್ನ ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ

ಇನ್ನು ಈ ಸಂಬಂಧ ಅರಕಲಗೂಡು ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆBody:0Conclusion:0
Last Updated : Jun 29, 2019, 7:20 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.