ETV Bharat / state

ಗುಡುಗು-ಸಿಡಿಲಿನ ಅಬ್ಬರಕ್ಕೆ ಬಲಿಯಾದ ಜಾನುವಾರುಗಳು

ಹಾಸನ ಜಿಲ್ಲೆಯ ಅರಕಲಗೋಡಿನಲ್ಲಿ ಮಳೆ ಹಿನ್ನಲೆ ಬಡಿದ ಸಿಡಿಲು ಗುಡುಗಿಗೆ 1.5ಲಕ್ಷ ಮೌಲ್ಯದ ಜಾನುವಾರುಗಳು ಮೃತಪಟ್ಟಿವೆ.

author img

By

Published : May 25, 2019, 3:07 AM IST

ಸಿಡಿಲಿನ ಅಬ್ಬರಕ್ಕೆ ಬಲಿಯಾದ ಜಾನುವಾರುಗಳು

ಹಾಸನ: ಕೃತಿಕ ಮಳೆ ಹಿನ್ನೆಲೆ ಬಡಿದಿರುವ ಸಿಡಿಲಿಗೆ ಎರಡು ಜಾನುವಾರುಗಳು ಮೃತಪಟ್ಟಿರುವ ಘಟನೆ ಅರಕಲಗೂಡು ತಾಲೂಕಿನಲ್ಲಿ ನಡೆದಿದೆ.

ಅರಕಲಗೂಡು ತಾಲೂಕು ಕಸಬಾ ಹೋಬಳಿ ಪಿ.ಚಾಕನಹಳ್ಳಿಯಲ್ಲಿ ಘಟನೆ ನಡೆದಿದ್ದು, ಗ್ರಾಮದ ಗುಂಡೇಗೌಡ ಎಂಬುವವರಿಗೆ ಸೇರಿದ ಎರಡು ಹಸುಗಳು ಮೃತ ಪಟ್ಟಿವೆ. ಇವು ಸುಮಾರು 1.5ಲಕ್ಷ ಬೆಲೆ ಬಾಳುವ ಹಸುಗಳಾಗಿದ್ದವು ಎಂದು ಹೇಳಲಾಗಿದೆ.

ಸ್ಥಳಕ್ಕೆ ಗ್ರಾಮ ಲೆಕ್ಕಿಗರಾದ ಬಸವರಾಜ್, ರಾಜ್ಯ ನೀರೀಕ್ಷಕರಾದ ಶಿವಕುಮಾರ್ ಮತ್ತು ಸ್ಥಳೀಯ ಪಶು ಅಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ.ದರ್ಶನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಾಸನ: ಕೃತಿಕ ಮಳೆ ಹಿನ್ನೆಲೆ ಬಡಿದಿರುವ ಸಿಡಿಲಿಗೆ ಎರಡು ಜಾನುವಾರುಗಳು ಮೃತಪಟ್ಟಿರುವ ಘಟನೆ ಅರಕಲಗೂಡು ತಾಲೂಕಿನಲ್ಲಿ ನಡೆದಿದೆ.

ಅರಕಲಗೂಡು ತಾಲೂಕು ಕಸಬಾ ಹೋಬಳಿ ಪಿ.ಚಾಕನಹಳ್ಳಿಯಲ್ಲಿ ಘಟನೆ ನಡೆದಿದ್ದು, ಗ್ರಾಮದ ಗುಂಡೇಗೌಡ ಎಂಬುವವರಿಗೆ ಸೇರಿದ ಎರಡು ಹಸುಗಳು ಮೃತ ಪಟ್ಟಿವೆ. ಇವು ಸುಮಾರು 1.5ಲಕ್ಷ ಬೆಲೆ ಬಾಳುವ ಹಸುಗಳಾಗಿದ್ದವು ಎಂದು ಹೇಳಲಾಗಿದೆ.

ಸ್ಥಳಕ್ಕೆ ಗ್ರಾಮ ಲೆಕ್ಕಿಗರಾದ ಬಸವರಾಜ್, ರಾಜ್ಯ ನೀರೀಕ್ಷಕರಾದ ಶಿವಕುಮಾರ್ ಮತ್ತು ಸ್ಥಳೀಯ ಪಶು ಅಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ.ದರ್ಶನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:ಗುಡುಗು-ಸಿಡಿಲಿನ ನಡುವೆ ಬಂದ ಕೃತಿಕ ಮಳೆಯ ಹಿನ್ನೆಲೆಯಲ್ಲಿ ಸಿಡಿಲು ಬಡಿದು ಎರಡು ಜಾನುವಾರುಗಳು ಮೃತಪಟ್ಟಿರುವ ಘಟನೆ ಅರಕಲಗೂಡು ತಾಲೂಕಿನಲ್ಲಿ ನಡೆದಿದೆ.

ಅರಕಲಗೂಡು ತಾಲೂಕು ಕಸಬಾ ಹೋಬಳಿ ಪಿ.ಚಾಕನಹಳ್ಳಿಯಲ್ಲಿ ನಡೆದಿದ್ದು, ಗ್ರಾಮದ ಗುಂಡೇಗೌಡ ಎಂಬುವವರಿಗೆ ಸೇರಿದ ಎರಡು ಹಸುಗಳು ಸಿಡಿಲು ಹೊಡೆದು ಮೃತ ಪಟ್ಟಿರುತ್ತವೆ.

ಸುಮಾರು 1.5ಲಕ್ಷ ಬೆಲೆ ಬಾಳುವ ಹಸುಗಳಾಗಿದ್ದು, ಸಂಜೆ ಗುಡುಗು ಸಹಿತ ಬಂದ ಮಳೆಯಲ್ಲಿ ಸಿಡಿಲು ಬಡಿದ ಪರಿಣಾಮ ಸಾವನ್ನಪ್ಪಿದೆ.

ಸ್ಥಳಕ್ಕೆ ಗ್ರಾಮ ಲೆಕ್ಕಿಗರಾದ ಬಸವರಾಜ್, ರಾಜಸ್ವ ನೀರೀಕ್ಷಕರಾದ ಶಿವಕುಮಾರ್ ಮತ್ತು ಸ್ಥಳೀಯ ಪಶು ಅಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ.ದರ್ಶನ್ ಅವರು ಹೋಗಿ ಪರಿಶೀಲನೆ ಮಾಡಿದ್ದಾರೆ.Body:0Conclusion: ಸುನಿಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.